Viral News: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ

ತಮ್ಮ ದಾಂಪತ್ಯದಲ್ಲಿ ಬಿರುಕು ಮೂಡಲು ಕಾರಣವಾದ ಅಂಶಗಳ ಬಗ್ಗೆ ಮಹಿಳೆಯೊಬ್ಬಳು ರೆಡ್ಡಿಟ್‌ನಲ್ಲಿ ಬರೆದುಕೊಂಡಿದ್ದಾಳೆ. ಸದ್ಯ ಈ ಜೋಡಿಯ ಡಿವೋರ್ಸ್ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಇವರ ಡಿವೋರ್ಸ್ಗೆ​​​​​ ಕಾರಣ ಕೇಳಿದರೇ ನೀವೂ ಕೂಡ ಶಾಕ್​​ ಆಗುವುದಂತೂ ಖಂಡಿತಾ.

Viral News: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ
ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಪತ್ನಿ
Follow us
|

Updated on:Jun 26, 2024 | 5:20 PM

ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆ, ಇದರಿಂದ ಪ್ರತೀ ದಿನ ಡಬ್ಬದ ಮುಚ್ಚಳ ತೆಗೆಯಲು ನಾನು ಹರಸಾಹಸ ಪಡಬೇಕಾಗುತ್ತದೆ. ಈ ವಿಷಯವಾಗಿ ಹಲವು ಬಾರಿ ನಮ್ಮಿಬ್ಬರ ನಡುವೆ ಜಗಳ ನಡೆದಿದೆ. ಈ ಕಾರಣಕ್ಕಾಗಿ ತನ್ನ ಪತಿಯಿಂದ ತಾನು ವಿಚ್ಛೇದನ ಪಡೆಯಲು ನಿರ್ಧರಿಸಿದ್ದೇನೆ ಎಂದು ಮಹಿಳೆಯೊಬ್ಬಳು ಕೋರ್ಟ್​​ನಲ್ಲಿ ನೀಡಿದ ದೂರು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ.

ತನ್ನ ಪತಿಯೊಂದಿಗೆ ಐದು ವರ್ಷಗಳಿಂದ ಜೊತೆಗಿದ್ದು, ಆತ ಆಹಾರ ಹಾಳಾಗಬಾರದು ಎಂಬ ಕಾರಣಕ್ಕೆ ಡಬ್ಬದ ಮುಚ್ಚಳವನ್ನು ಬಿಗಿಯಾಗಿ ಮುಚ್ಚುವ ಅಭ್ಯಾಸವನ್ನು ಹೊಂದಿದ್ದಾನೆ. ಆತ ಮನೆಯಲ್ಲೇ ಇರುವಾಗ ತನಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ ಕೆಲಸದ ನಿಮಿತ್ತ ಹೊರಗೆ ಹೋದ ಸಂದರ್ಭದಲ್ಲಿ ಡಬ್ಬದ ಮುಚ್ಚಳ ತೆಗೆಯಲು ನಾನು ಹೆಣಗಾಡುತ್ತೇನೆ. ಕೆಲವೊಮ್ಮೆ ಹತ್ತಿರದ ಮನೆಯವರ ಸಹಾಯ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ

ಕಳೆದ ಐದು ವರ್ಷಗಳಿಂದ ನಾನು ಈ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದೇನೆ. ಈ ಚಿಕ್ಕ ವಿಷಯಕ್ಕೆ ನಮ್ಮಿಬ್ಬರ ನಡುವೆ ಸಾಕಷ್ಟು ಜಗಳಗಳು ನಡೆದಿವೆ. ಆದ್ದರಿಂದ ನಾನು ನಮ್ಮ ದಾಂಪತ್ಯ ಜೀವನವನ್ನು ಮುರಿಯಲು ನಿರ್ಧರಿಸಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Wed, 26 June 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ