AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ

ತಮ್ಮ ದಾಂಪತ್ಯದಲ್ಲಿ ಬಿರುಕು ಮೂಡಲು ಕಾರಣವಾದ ಅಂಶಗಳ ಬಗ್ಗೆ ಮಹಿಳೆಯೊಬ್ಬಳು ರೆಡ್ಡಿಟ್‌ನಲ್ಲಿ ಬರೆದುಕೊಂಡಿದ್ದಾಳೆ. ಸದ್ಯ ಈ ಜೋಡಿಯ ಡಿವೋರ್ಸ್ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಇವರ ಡಿವೋರ್ಸ್ಗೆ​​​​​ ಕಾರಣ ಕೇಳಿದರೇ ನೀವೂ ಕೂಡ ಶಾಕ್​​ ಆಗುವುದಂತೂ ಖಂಡಿತಾ.

Viral News: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ
ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಪತ್ನಿ
ಅಕ್ಷತಾ ವರ್ಕಾಡಿ
|

Updated on:Jun 26, 2024 | 5:20 PM

Share

ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆ, ಇದರಿಂದ ಪ್ರತೀ ದಿನ ಡಬ್ಬದ ಮುಚ್ಚಳ ತೆಗೆಯಲು ನಾನು ಹರಸಾಹಸ ಪಡಬೇಕಾಗುತ್ತದೆ. ಈ ವಿಷಯವಾಗಿ ಹಲವು ಬಾರಿ ನಮ್ಮಿಬ್ಬರ ನಡುವೆ ಜಗಳ ನಡೆದಿದೆ. ಈ ಕಾರಣಕ್ಕಾಗಿ ತನ್ನ ಪತಿಯಿಂದ ತಾನು ವಿಚ್ಛೇದನ ಪಡೆಯಲು ನಿರ್ಧರಿಸಿದ್ದೇನೆ ಎಂದು ಮಹಿಳೆಯೊಬ್ಬಳು ಕೋರ್ಟ್​​ನಲ್ಲಿ ನೀಡಿದ ದೂರು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ.

ತನ್ನ ಪತಿಯೊಂದಿಗೆ ಐದು ವರ್ಷಗಳಿಂದ ಜೊತೆಗಿದ್ದು, ಆತ ಆಹಾರ ಹಾಳಾಗಬಾರದು ಎಂಬ ಕಾರಣಕ್ಕೆ ಡಬ್ಬದ ಮುಚ್ಚಳವನ್ನು ಬಿಗಿಯಾಗಿ ಮುಚ್ಚುವ ಅಭ್ಯಾಸವನ್ನು ಹೊಂದಿದ್ದಾನೆ. ಆತ ಮನೆಯಲ್ಲೇ ಇರುವಾಗ ತನಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ ಕೆಲಸದ ನಿಮಿತ್ತ ಹೊರಗೆ ಹೋದ ಸಂದರ್ಭದಲ್ಲಿ ಡಬ್ಬದ ಮುಚ್ಚಳ ತೆಗೆಯಲು ನಾನು ಹೆಣಗಾಡುತ್ತೇನೆ. ಕೆಲವೊಮ್ಮೆ ಹತ್ತಿರದ ಮನೆಯವರ ಸಹಾಯ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ

ಕಳೆದ ಐದು ವರ್ಷಗಳಿಂದ ನಾನು ಈ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದೇನೆ. ಈ ಚಿಕ್ಕ ವಿಷಯಕ್ಕೆ ನಮ್ಮಿಬ್ಬರ ನಡುವೆ ಸಾಕಷ್ಟು ಜಗಳಗಳು ನಡೆದಿವೆ. ಆದ್ದರಿಂದ ನಾನು ನಮ್ಮ ದಾಂಪತ್ಯ ಜೀವನವನ್ನು ಮುರಿಯಲು ನಿರ್ಧರಿಸಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Wed, 26 June 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು