AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ

ತಮ್ಮ ದಾಂಪತ್ಯದಲ್ಲಿ ಬಿರುಕು ಮೂಡಲು ಕಾರಣವಾದ ಅಂಶಗಳ ಬಗ್ಗೆ ಮಹಿಳೆಯೊಬ್ಬಳು ರೆಡ್ಡಿಟ್‌ನಲ್ಲಿ ಬರೆದುಕೊಂಡಿದ್ದಾಳೆ. ಸದ್ಯ ಈ ಜೋಡಿಯ ಡಿವೋರ್ಸ್ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಇವರ ಡಿವೋರ್ಸ್ಗೆ​​​​​ ಕಾರಣ ಕೇಳಿದರೇ ನೀವೂ ಕೂಡ ಶಾಕ್​​ ಆಗುವುದಂತೂ ಖಂಡಿತಾ.

Viral News: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ
ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಪತ್ನಿ
ಅಕ್ಷತಾ ವರ್ಕಾಡಿ
|

Updated on:Jun 26, 2024 | 5:20 PM

Share

ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆ, ಇದರಿಂದ ಪ್ರತೀ ದಿನ ಡಬ್ಬದ ಮುಚ್ಚಳ ತೆಗೆಯಲು ನಾನು ಹರಸಾಹಸ ಪಡಬೇಕಾಗುತ್ತದೆ. ಈ ವಿಷಯವಾಗಿ ಹಲವು ಬಾರಿ ನಮ್ಮಿಬ್ಬರ ನಡುವೆ ಜಗಳ ನಡೆದಿದೆ. ಈ ಕಾರಣಕ್ಕಾಗಿ ತನ್ನ ಪತಿಯಿಂದ ತಾನು ವಿಚ್ಛೇದನ ಪಡೆಯಲು ನಿರ್ಧರಿಸಿದ್ದೇನೆ ಎಂದು ಮಹಿಳೆಯೊಬ್ಬಳು ಕೋರ್ಟ್​​ನಲ್ಲಿ ನೀಡಿದ ದೂರು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ.

ತನ್ನ ಪತಿಯೊಂದಿಗೆ ಐದು ವರ್ಷಗಳಿಂದ ಜೊತೆಗಿದ್ದು, ಆತ ಆಹಾರ ಹಾಳಾಗಬಾರದು ಎಂಬ ಕಾರಣಕ್ಕೆ ಡಬ್ಬದ ಮುಚ್ಚಳವನ್ನು ಬಿಗಿಯಾಗಿ ಮುಚ್ಚುವ ಅಭ್ಯಾಸವನ್ನು ಹೊಂದಿದ್ದಾನೆ. ಆತ ಮನೆಯಲ್ಲೇ ಇರುವಾಗ ತನಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ ಕೆಲಸದ ನಿಮಿತ್ತ ಹೊರಗೆ ಹೋದ ಸಂದರ್ಭದಲ್ಲಿ ಡಬ್ಬದ ಮುಚ್ಚಳ ತೆಗೆಯಲು ನಾನು ಹೆಣಗಾಡುತ್ತೇನೆ. ಕೆಲವೊಮ್ಮೆ ಹತ್ತಿರದ ಮನೆಯವರ ಸಹಾಯ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ

ಕಳೆದ ಐದು ವರ್ಷಗಳಿಂದ ನಾನು ಈ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದೇನೆ. ಈ ಚಿಕ್ಕ ವಿಷಯಕ್ಕೆ ನಮ್ಮಿಬ್ಬರ ನಡುವೆ ಸಾಕಷ್ಟು ಜಗಳಗಳು ನಡೆದಿವೆ. ಆದ್ದರಿಂದ ನಾನು ನಮ್ಮ ದಾಂಪತ್ಯ ಜೀವನವನ್ನು ಮುರಿಯಲು ನಿರ್ಧರಿಸಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Wed, 26 June 24

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ