AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking: ಕೆಎಫ್​ಸಿ ಚಿಕನ್​ನಲ್ಲಿ ಕೋಳಿಯ ತಲೆ ಪತ್ತೆ: ಶಾಕ್ ಆದ ಮಹಿಳೆ

ಯುಎಸ್​ನ ಮಹಿಳೆಯೊಬ್ಬರು ಆರ್ಡರ್​ ಮಾಡಿದ್ದ  ಕೆಎಫ್​ಸಿ ಚಿಕನ್​ ನಲ್ಲಿ ಕೋಳಿಯ ಇಡಿಯಾದ ತಲೆ ಸಿಕ್ಕಿದೆ. ಈ ಬಗ್ಗೆ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್​ ಆಗಿದೆ.

Shocking: ಕೆಎಫ್​ಸಿ ಚಿಕನ್​ನಲ್ಲಿ ಕೋಳಿಯ ತಲೆ ಪತ್ತೆ: ಶಾಕ್ ಆದ ಮಹಿಳೆ
ಚಿಕನ್​ನಲ್ಲಿ ಸಿಕ್ಕ ಕೋಳಿಯ ತಲೆ
TV9 Web
| Edited By: |

Updated on:Dec 23, 2021 | 5:36 PM

Share

ಆನ್ಲೈನ್​ ಫುಡ್​ ಆರ್ಡರ್​ ಮಾಡಿದಾಗ ಎಷ್ಟು ಜಾಗೃತೆವಹಿಸಿದರೂ ಸಾಲದು. ಆರ್ಡರ್​ ಮಾಡಿ ತರಿಸಿಕೊಂಡ ಆಹಾರದಲ್ಲಿ ಅಸಹ್ಯವಾಗುವ ವಸ್ತುಗಳಿದ್ದರೆ ತಿನ್ನಲು ಮನಸ್ಸಾಗುವುದಿಲ್ಲ. ಅಂತಹ ಹಲವು ಸನ್ನಿವೇಶಗಳು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಹಲವು ಬಾರಿ ಕಾಣಿಸಿಕೊಂಡಿದೆ. ಈ ಹಿಂದೆ ಘಾನ ದೇಶದಲ್ಲಿ ಮಹಿಳೆಯೊಬ್ಬರಿಗೆ ಹೊಟೇಲ್​ವೊಂದರಲ್ಲಿ ಊಟ ಮಾಡುವಾಗ ಮರ್ಮಾಂಗ ಸಿಕ್ಕಿತ್ತು. ಈ ಬಗ್ಗೆ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಬೀದಿ ಬದಿ ಆಹಾರವನ್ನು ತಿನ್ನು ಮೊದಲು ಎಚ್ಚರಿಕೆವಹಿಸುವಂತೆ ಹೇಳಿದ್ದರು.

ಇದೀಗ ಯುಎಸ್​ನ ಮಹಿಳೆಯೊಬ್ಬರು ಆರ್ಡರ್​ ಮಾಡಿದ್ದ  ಕೆಎಫ್​ಸಿ ಚಿಕನ್​ ನಲ್ಲಿ ಕೋಳಿಯ ಇಡಿಯಾದ ತಲೆ ಸಿಕ್ಕಿದೆ. ಈ ಬಗ್ಗೆ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್​ ಆಗಿದೆ. ಗೆಬ್ರಿಯಲ್​ ಎನ್ನುವ ಮಹಿಳೆ ಈ ಚಿಕನ್​ ಫೋಟೋವನ್ನು ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಗೆಬ್ಬರಿಯಲ್ಲಿ ಕೋಳಿಯ ತಲೆ ಪತ್ತೆಯಾಗಿದ್ದರ ಫೊಟೋ ಹಂಚಿಕೊಂಡಿದ್ದಾರೆ. ನೆಟ್ಟಿಗರು ಅದ್ನು ನೋಡಿ ಅಸಹ್ಯದ ಎಮೋಜಿಗಳನ್ನು ಹಂಚಿಕೊಂಡಿದ್ದಾರೆ.  ಈ ಬಗ್ಗೆ ಗೆಬ್ರಿಯಲ್​ ನಾನು ಇಷ್ಟಪಟ್ಟು ತರಿಸದ್ದ ಚಿಕನ್​ನಲ್ಲಿ ಕೋಳಿಯ ತಲೆಯನ್ನುನೋಡಿ ಗಾಬರಿಗೊಂಡಿದ್ದೇನೆ. ಊಟವನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲ. ನೀವೂ ಆಹಾರವನ್ನು ತಿರಸಿಕೊಳ್ಳುವ ಮೊದಲು ಎಚ್ಚರವಹಿಸಿ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

Published On - 5:33 pm, Thu, 23 December 21

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ