AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ 10 ತಿಂಗಳ ಬಳಿಕ ಗಂಡನ ಅಸಲಿಯತ್ತು ತಿಳಿದು ಆಶ್ಚರ್ಯಗೊಂಡ ಪತ್ನಿ

ಇಂಡೋನೇಷ್ಯಾದ ಮಹಿಳೆಯೊಬ್ಬಳು ಮದುವೆಯಾದ ನಂತರ ತನ್ನ ಗಂಡ ಅಸಲಿಯತ್ತು ತಿಳಿದು ಬೆರಗಾಗಿದ್ದಾಳೆ. ಅದೇನು ಅಸಲಿಯತ್ತು? ಇಲ್ಲಿದೆ ಓದಿ

ಮದುವೆಯಾದ 10 ತಿಂಗಳ ಬಳಿಕ ಗಂಡನ ಅಸಲಿಯತ್ತು ತಿಳಿದು ಆಶ್ಚರ್ಯಗೊಂಡ ಪತ್ನಿ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 20, 2022 | 5:18 PM

ಮದುವೆಯ ನಂತರ ಸುಖ ಜೀವನ ನಡೆಸಬೇಕಾದ ದಂಪತಿ ಜಗಳವಾಡಿಕೊಂಡು ದೂರಾಗಿದ್ದಾರೆ. ಕಾರಣ ತಿಳಿದರೆ ನೀವು ನಿಜವಾಗಲೂ ಶಾಕ್​​ ಆಗುತ್ತಿರಾ. ಈ ಘಟನೆ ನಡೆದಿದ್ದು ನಮ್ಮ ದೇಶದಲ್ಲಿ ಅಲ್ಲ ಇಂಡೋನೇಷ್ಯಾದಲ್ಲಿ.  ಇಂಡೋನೇಷ್ಯಾದ (Indonesia) ಮಹಿಳೆಯೊಬ್ಬಳು ಮದುವೆಯಾದ (Marriage)  ನಂತರ ತನ್ನ ಗಂಡ (Husband) ಅಸಲಿಯತ್ತು ತಿಳಿದು ಬೆರಗಾಗಿದ್ದಾಳೆ. ಅದೇನು ಅಸಲಿಯತ್ತು? ಇಲ್ಲಿದೆ ಓದಿ

ಮಹಿಳೆಯೊಬ್ಬಳು ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ ಮಾಡಿಕೊಂಡಿದ್ದಳು. ನಂತರ ಆತನನೊಂದಿಗೆ ಡೇಟಿಂಗ್​ ಮಾಡಿದಳು. ಮುಂದೆ ಆ ಪುರುಷ ಆಕೆಯನ್ನು ಗೌಪ್ಯವಾಗಿ ಯಾರಿಗು ತಿಳಿಯದಂತೆ ಮದುವೆಯಾನು. ನಂತರ ದಂಪತಿ ಇಂಡೋನೇಷ್ಯಾದ ದಕ್ಷಿಣ ಸುಮಾತ್ರಾಕ್ಕೆ  ತರೆಳಿದ್ದಾರೆ. ಮದುವೆಯಾಗಿ ಸುಮಾರು 10 ತಿಂಗಳ ನಂತರ ಮಹಿಳೆಗೆ ಗಂಡನ ಅಸಲಿಯತ್ತು ತಿಳಿದಿದೆ. ಅದು ತಾನು ಮದುವೆಯಾಗಿದ್ದು ಪುರುಷನೊಂದಿಗೆ ಅಲ್ಲ ಮಹಿಳೆಯೊಂದಿಗೆ ಎಂದು. ಆ ಮಹಿಳೆ ಶಸ್ತ್ರಚಿಕಿತ್ಸೆ ಮೂಲಕ ತನ್ನ ಲಿಂಗವನ್ನು ಬದಲಿಸಿಕೊಂಡಿದ್ದಾಳೆ ಎಂದು ತಿಳಿದಿದೆ.

ಇದನ್ನು ಓದಿ: ಬಾವಿಗೆ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ರಕ್ಷಸಿದ ಸಾಹಸ ವಿಡಿಯೋ ವೈರಲ್​​; ಇಲ್ಲಿದೆ ವಿಡಿಯೋ

ಅಲ್ಲದೇ ಪತಿ ಪತ್ನಿಗೆ ತವರು ಮನೆಯಿಂದ 15 ಲಕ್ಷ ಹಣ ತರುವಂತೆ ಪೀಡಿಸುತ್ತಿದ್ದನಂತೆ.   ಇದರಿಂದ ಬೇಸತ್ತ ಮಹಿಳೆ ಆತನೊಂದಿಗೆ ತಪ್ಪಿಸಿಕೊಳ್ಳು ಯತ್ನಿಸಿದರು ಸಾದ್ಯವಾಗಲಿಲ್ಲ. ನಂತರ ಮಹಿಳೆಯ ತವರು ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ದಂಪತಿಗಳನ್ನು ಪತ್ತೆ ಹಚ್ಚಿದ್ದಾರೆ. ಮಹಿಳೆ ಜೂನ್ 14 ರಂದು ಇಂಡೋನೇಷ್ಯಾದ ಜಂಬಿ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Mon, 20 June 22

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ