AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಬಳಿ ಬಂದ ಹಾವನ್ನು ಹಿಡಿದು ರಕ್ಷಿಸಿದ ಮಹಿಳಾ ಅಧಿಕಾರಿ: ಧೈರ್ಯಕ್ಕೆ ಮೆಚ್ಚಿದ ಜನ

ವಿಡಿಯೋದಲ್ಲಿ  ರೋಶನಿ ಅವರು ಒಂದು ಚೂರು ದೃತಿಗೆಡದೆ  ಸರಾಗವಾಗಿ ಹಾವನ್ನು ಎತ್ತಿ ಚೀಲದಲ್ಲಿ ಹಾಕಿ ಗಂಟಿಕ್ಕುವುದುನ್ನು ಕಾಣಬಹುದು. ಈ ದೃಶ್ಯದ ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಧಾ ರಮೇನ್​ ಎನ್ನುವವರು ಹಂಚಿಕೊಂಡಿದ್ದಾರೆ.

ಮನೆಯ ಬಳಿ ಬಂದ ಹಾವನ್ನು ಹಿಡಿದು ರಕ್ಷಿಸಿದ ಮಹಿಳಾ ಅಧಿಕಾರಿ: ಧೈರ್ಯಕ್ಕೆ ಮೆಚ್ಚಿದ ಜನ
ಹಾವನ್ನು ರಕ್ಷಿಸಿದ ಮಹಿಳಾ ಅಧಿಕಾರಿ
TV9 Web
| Updated By: Pavitra Bhat Jigalemane|

Updated on:Feb 08, 2022 | 9:47 AM

Share

ಮಹಿಳಾ ಅರಣ್ಯ ಅಧಿಕಾರಿಯೊಬ್ಬರು (Woman Forest Officer) ಹಾವನ್ನು (Snake) ಹಿಡಿದು ರಕ್ಷಣೆ ಮಾಡಿದ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಕೇರಳದ ತಿರುವನಂತಪುರಂನ ಕಟ್ಟಕದ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಅಧಿಕಾರಿಯನ್ನು ರೋಶನಿ ಜಿ ಎಸ್ (Roshani GS)​ ಎಂದು ಗುರುತಿಸಲಾಗಿದೆ. ಊರಿನ ಹತ್ತಿರ ಬಂದಿದ್ದ ಹಾವನ್ನು ಆರಾಮಾದಲ್ಲಿ ಎತ್ತಿ ಚೀಲದೊಳಗೆ ಹಾಕಿದ ಮಹಿಳಾ ಅಧಿಕಾರಿಯ ಧೈರ್ಯವನ್ನು ಕಂಡು ನೆಟ್ಟಿಗರು ಅಚ್ಚರಿ ವ್ಯಕ್ತಿಪಡಿಸಿದ್ದಾರೆ. ಅಲ್ಲದೆ ಅವರ ಧೈರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

ವಿಡಿಯೋದಲ್ಲಿ  ರೋಶನಿ ಅವರು ಒಂದು ಚೂರು ದೃತಿಗೆಡದೆ  ಸರಾಗವಾಗಿ ಹಾವನ್ನು ಎತ್ತಿ ಚೀಲದಲ್ಲಿ ಹಾಕಿ ಗಂಟಿಕ್ಕುತ್ತಾರೆ. ಈ ದೃಶ್ಯದ ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಧಾ ರಮೇನ್​ ಎನ್ನುವವರು ಹಂಚಿಕೊಂಡಿದ್ದು, ಧೈರ್ಯಶಾಲಿ ಅಧಿಕಾರಿಯಾಗಿರುವ ರೋಶನಿ ಅವರು ಹಾವನ್ನು ರಕ್ಷಿಸಿದ್ದಾರೆ. ಅವರು ಹಾವನ್ನು ಹಿಡಿಯುವ ಬಗ್ಗೆ ತರಬೇತಿಯನ್ನೂ ಪಡೆದಿದ್ದಾರೆ. ಭಾರತದ ಅರಣ್ಯ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗಳ ಸಂಖ್ಯೆ ಉತ್ತಮ ರೀತಿಯಲ್ಲಿ ಏರಿಕೆಯಾಗುತ್ತಿದೆ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಈ ವಿಡಿಯೋ ನೆಟ್ಟಿಗರು ಹುಬ್ಬೇರಿಸುವಂತೆ ಮಾಡಿದೆ.

ವರದಿಯ ಪ್ರಕಾರ 33 ವರ್ಷದ ಮಹಿಳಾ ಅಧಿಕಾರಿ ರೋಶನಿ ಅವರು ಹಾವನ್ನು ಹಿಡಿಯುವ ತರಬೇತಿಯನ್ನೂ ಪಡೆದಿದ್ದಾರೆ. ಈ ಬಗ್ಗೆ ರೋಶನಿ ಅವರು ನನಗೆ ಹಾವನ್ನು ಹಿಡಿಯಲು ಯಾವುದೇ ಭಯವಿಲ್ಲ. ತರಬೇತಿಯ ವೇಳೆ ವೈಜ್ಞಾನಿಕವಾಗಿ ಹಾವನ್ನು ಹಿಡಿಯುವ ತರಬೇತಿಯನ್ನು ನೀಡಿದ್ದಾರೆ. ಹಾವನ್ನು ಹಿಡಿಯುವ ವೇಳೆ ಸರಿಯಾದ ಮುಂಜಾಗೃತ ಕ್ರಮ ಪಾಲಿಸದಿದ್ದರೆ ಹಾವು ಹಿಡಿಯಾವ ಗಾಯಗಳಾಗಿ ಸಾವನ್ನಪ್ಪಬಹುದು ಎನ್ನುತ್ತಾರೆ.

ಇದನ್ನೂ ಓದಿ:

Viral News: 13 ಅಡಿ ಉದ್ದದ ಮೊಸಳೆಯ ಕೊಂದು ಬಾಡೂಟ ಮಾಡಿದ..!

Published On - 9:47 am, Tue, 8 February 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?