AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಬಳಿ ಬಂದ ಹಾವನ್ನು ಹಿಡಿದು ರಕ್ಷಿಸಿದ ಮಹಿಳಾ ಅಧಿಕಾರಿ: ಧೈರ್ಯಕ್ಕೆ ಮೆಚ್ಚಿದ ಜನ

ವಿಡಿಯೋದಲ್ಲಿ  ರೋಶನಿ ಅವರು ಒಂದು ಚೂರು ದೃತಿಗೆಡದೆ  ಸರಾಗವಾಗಿ ಹಾವನ್ನು ಎತ್ತಿ ಚೀಲದಲ್ಲಿ ಹಾಕಿ ಗಂಟಿಕ್ಕುವುದುನ್ನು ಕಾಣಬಹುದು. ಈ ದೃಶ್ಯದ ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಧಾ ರಮೇನ್​ ಎನ್ನುವವರು ಹಂಚಿಕೊಂಡಿದ್ದಾರೆ.

ಮನೆಯ ಬಳಿ ಬಂದ ಹಾವನ್ನು ಹಿಡಿದು ರಕ್ಷಿಸಿದ ಮಹಿಳಾ ಅಧಿಕಾರಿ: ಧೈರ್ಯಕ್ಕೆ ಮೆಚ್ಚಿದ ಜನ
ಹಾವನ್ನು ರಕ್ಷಿಸಿದ ಮಹಿಳಾ ಅಧಿಕಾರಿ
TV9 Web
| Edited By: |

Updated on:Feb 08, 2022 | 9:47 AM

Share

ಮಹಿಳಾ ಅರಣ್ಯ ಅಧಿಕಾರಿಯೊಬ್ಬರು (Woman Forest Officer) ಹಾವನ್ನು (Snake) ಹಿಡಿದು ರಕ್ಷಣೆ ಮಾಡಿದ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಕೇರಳದ ತಿರುವನಂತಪುರಂನ ಕಟ್ಟಕದ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಅಧಿಕಾರಿಯನ್ನು ರೋಶನಿ ಜಿ ಎಸ್ (Roshani GS)​ ಎಂದು ಗುರುತಿಸಲಾಗಿದೆ. ಊರಿನ ಹತ್ತಿರ ಬಂದಿದ್ದ ಹಾವನ್ನು ಆರಾಮಾದಲ್ಲಿ ಎತ್ತಿ ಚೀಲದೊಳಗೆ ಹಾಕಿದ ಮಹಿಳಾ ಅಧಿಕಾರಿಯ ಧೈರ್ಯವನ್ನು ಕಂಡು ನೆಟ್ಟಿಗರು ಅಚ್ಚರಿ ವ್ಯಕ್ತಿಪಡಿಸಿದ್ದಾರೆ. ಅಲ್ಲದೆ ಅವರ ಧೈರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

ವಿಡಿಯೋದಲ್ಲಿ  ರೋಶನಿ ಅವರು ಒಂದು ಚೂರು ದೃತಿಗೆಡದೆ  ಸರಾಗವಾಗಿ ಹಾವನ್ನು ಎತ್ತಿ ಚೀಲದಲ್ಲಿ ಹಾಕಿ ಗಂಟಿಕ್ಕುತ್ತಾರೆ. ಈ ದೃಶ್ಯದ ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಧಾ ರಮೇನ್​ ಎನ್ನುವವರು ಹಂಚಿಕೊಂಡಿದ್ದು, ಧೈರ್ಯಶಾಲಿ ಅಧಿಕಾರಿಯಾಗಿರುವ ರೋಶನಿ ಅವರು ಹಾವನ್ನು ರಕ್ಷಿಸಿದ್ದಾರೆ. ಅವರು ಹಾವನ್ನು ಹಿಡಿಯುವ ಬಗ್ಗೆ ತರಬೇತಿಯನ್ನೂ ಪಡೆದಿದ್ದಾರೆ. ಭಾರತದ ಅರಣ್ಯ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗಳ ಸಂಖ್ಯೆ ಉತ್ತಮ ರೀತಿಯಲ್ಲಿ ಏರಿಕೆಯಾಗುತ್ತಿದೆ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಈ ವಿಡಿಯೋ ನೆಟ್ಟಿಗರು ಹುಬ್ಬೇರಿಸುವಂತೆ ಮಾಡಿದೆ.

ವರದಿಯ ಪ್ರಕಾರ 33 ವರ್ಷದ ಮಹಿಳಾ ಅಧಿಕಾರಿ ರೋಶನಿ ಅವರು ಹಾವನ್ನು ಹಿಡಿಯುವ ತರಬೇತಿಯನ್ನೂ ಪಡೆದಿದ್ದಾರೆ. ಈ ಬಗ್ಗೆ ರೋಶನಿ ಅವರು ನನಗೆ ಹಾವನ್ನು ಹಿಡಿಯಲು ಯಾವುದೇ ಭಯವಿಲ್ಲ. ತರಬೇತಿಯ ವೇಳೆ ವೈಜ್ಞಾನಿಕವಾಗಿ ಹಾವನ್ನು ಹಿಡಿಯುವ ತರಬೇತಿಯನ್ನು ನೀಡಿದ್ದಾರೆ. ಹಾವನ್ನು ಹಿಡಿಯುವ ವೇಳೆ ಸರಿಯಾದ ಮುಂಜಾಗೃತ ಕ್ರಮ ಪಾಲಿಸದಿದ್ದರೆ ಹಾವು ಹಿಡಿಯಾವ ಗಾಯಗಳಾಗಿ ಸಾವನ್ನಪ್ಪಬಹುದು ಎನ್ನುತ್ತಾರೆ.

ಇದನ್ನೂ ಓದಿ:

Viral News: 13 ಅಡಿ ಉದ್ದದ ಮೊಸಳೆಯ ಕೊಂದು ಬಾಡೂಟ ಮಾಡಿದ..!

Published On - 9:47 am, Tue, 8 February 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್