AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಫೋಟೋ ವೈರಲ್​

ಹುಟ್ಟಿದ ಮಗುವಿನ ಫೋಟೊಗಳನ್ನು ಹೆರಿಗೆ ಮಾಡಿಸಿದ ಕೆನಡಾದ ವೈದ್ಯೆ ಆಶೀಶಾ ಖತೀಬ್​ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ  ಫೋಟೊಗಳು ಸಿಕ್ಕಾಪಟ್ಟೆ ವೈರಲ್​ ಆಗಿದೆ.

ವಿಮಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಫೋಟೋ ವೈರಲ್​
ವೈದ್ಯೆ
TV9 Web
| Edited By: |

Updated on:Jan 20, 2022 | 2:47 PM

Share

ದೋಹಾದಿಂದ ಉಗಾಂಡಾಕ್ಕೆ ಹೋಗುತ್ತಿದ್ದ ವಿಮಾನ (Flight)ವೊಂದರಲ್ಲಿ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವಿಮಾನದಲ್ಲಿದ್ದ ವೈದ್ಯರು, ವಿಮಾನ ಸಿಬ್ಬಂದಿ ಮತ್ತು ಸಹಪ್ರಯಾಣಿಕರ ಸಹಾಯದಿಂದ ಮಹಿಳೆ ಸುರಕ್ಷಿತವಾಗಿ ಮಗುವಿಗೆ ಜನ್ಮ ನೀಡಿದ್ದಾರೆ. ಆಗ ತಾನೆ ಹುಟ್ಟಿದ ಮಗುವಿನ ಫೋಟೊಗಳನ್ನು ಹೆರಿಗೆ ಮಾಡಿಸಿದ ಕೆನಡಾದ ವೈದ್ಯೆ (Doctor) ಆಶೀಶಾ ಖತೀಬ್​ (Aisha Khatib) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ  ಫೋಟೊಗಳು ಸಿಕ್ಕಾಪಟ್ಟೆ ವೈರಲ್​ ಆಗಿದೆ. ಜನವರಿ 14 ರಂದು ಫೋಟೋಗಳನ್ನು ಹಂಚಿಕೊಂಡಿದ್ದು  17 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದಿದೆ. ಫೋಟೋಗಳನ್ನು ನೋಡಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್​ ಟೈಮ್ಸ್​ ವರದಿಯ ಪ್ರಕಾರ ವಿಮಾನ ಟೇಕ್​ ಆಪ್​ ಆದ ಬಳಿಕ ಮಹಿಳೆಗೆ ಹೆರಿಗೆ ನೋವು ಆರಂಭವಾಗಿದ್ದು, ವಿಮಾನದಲ್ಲಿ ಯಾರಾದರೂ ವೈದ್ಯರು ಇರಬಹುದೆಂದು ಭಾವಿಸಿ ಸಿಬ್ಬಿಂದಿ ಕೂಗಿದ್ದಾರೆ. ಈ ವೇಳೆ ಕನಡಾದ ವೈದ್ಯೆ ಆಶೀಶಾ ಖತೀಬ್ ತಕ್ಷಣ ಸ್ಪಂದಿಸಿ ಮಹಿಳೆಗೆ ಸಹಾಯ ಮಾಡಿದ್ದಾರೆ. ಈ ಕುರಿತು ಕತಾರ್​ ಏರ್​ಲೈನ್ಸ್​ ಫೋಟೋ ಹಂಚಿಕೊಳ್ಳುವ ಮೂಲಕ ವೈದ್ಯರಿಗೆ ಮತ್ತು ಸಹ ಪ್ರಯಾಣಿಕರಿಗೆ ಧನ್ಯವಾದ ತಿಳಿಸಿದ್ದು, ವೈದ್ಯೆ ಆಶೀಶಾ ಅವರ ಉತ್ತಮ ಪ್ರತಿಕ್ರಿಯೆ ಮತ್ತು ಸಹಕಾರಕ್ಕೆ ವಿಶೇಷ ಧನ್ಯವಾದ ತಿಳಿಸಿದ್ದಾರೆ. ಜತೆಗೆ ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಕತಾರ್​ನ ವಿಮಾನ ಸಂಸ್ಥೆ ಹಂಚಿಕೊಂಡಿರುವ ಫೋಟೋಗಳಿಗೆ 62 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು,ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ಓದಿ:

ಈ ವ್ಯಕ್ತಿಗೆ ಪ್ರಾಣಿಗಳೇ ಆಹಾರ, ಆರು ದಶಕಗಳಿಂದ ಸ್ನಾನವೂ ಇಲ್ಲ, ಆದರೂ ಆರೋಗ್ಯವಂತ; 87ರ ಈ ವೃದ್ಧನನ್ನು ಕಂಡು ದಂಗಾದ ವಿಜ್ಞಾನಿಗಳು

Published On - 2:45 pm, Thu, 20 January 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ