AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೈಪರ್ ಮಾಲೆ ಹಿಡಿದ ಮಹಿಳೆಯ ವಿಡಿಯೋ ವೈರಲ್

ಮಹಿಳೆಯೊಬ್ಬರು ಡೈಪರ್ ಮಾಲೆಯನ್ನು ಮಾಡಿ ಅದರ ವಿಡಿಯೋ ಮಾಡಿದ್ದಾರೆ. ಈ ರೀಲ್ ಒಂದು ವಿಚಿತ್ರ ಮತ್ತು ಅನಿರೀಕ್ಷಿತ ದೃಶ್ಯವನ್ನು ಸೆರೆಹಿಡಿಯುತ್ತದೆ. ಅಲ್ಲಿ ಮಹಿಳೆಯು ಡೈಪರ್ ತುಂಬಿದ ಹಾರವನ್ನು ಕೈಯಲ್ಲಿ ಹಿಡಿದಿದ್ದಾಳೆ. ಈ ವಿಡಿಯೋದಲ್ಲಿ ಅವರು ಅದನ್ನು "ಡೈಪರ್ ಮಾಲೆ" ಎಂದು ಕರೆದಿದ್ದಾರೆ. ಯಾರಾದರೂ ಈ ಹಾರವನ್ನು ತಮ್ಮ ಕುತ್ತಿಗೆಗೆ ಹಾಕಿಕೊಳ್ಳಲು ಬಯಸುತ್ತೀರಾ? ಎಂದು ತಮಾಷೆಯಾಗಿ ವೀಕ್ಷಕರನ್ನು ಕೇಳಿದ್ದಾರೆ.

ಡೈಪರ್ ಮಾಲೆ ಹಿಡಿದ ಮಹಿಳೆಯ ವಿಡಿಯೋ ವೈರಲ್
Diaper Mala
TV9 Web
| Edited By: |

Updated on: Feb 21, 2025 | 10:57 PM

Share

ನವದೆಹಲಿ: ನೀವು ಡೈಪರ್ ಹಾರವನ್ನು ಧರಿಸುತ್ತೀರಾ? ಇದನ್ನು ಕೇಳಿದರೆ ನಿಮಗೆ ಅಸಹ್ಯವೆನಿಸಬಹುದು. ಆದರೆ, ಒಬ್ಬ ಮಹಿಳೆ ವೈರಲ್ ಆಗುತ್ತಿರುವುದು ಇದೇ ಕಾರಣಕ್ಕೆ. ಪ್ಲಾಸ್ಟಿಕ್ ಕಸದ ಚೀಲಗಳಿಂದ ಮಾಡಿದ ಮತ್ತು ಡೈಪರ್‌ಗಳಿಂದ ತುಂಬಿದ ಹಾರವನ್ನು ಹಿಡಿದಿರುವ ಮಹಿಳೆಯ ವಿಡಿಯೋ ವೈರಲ್ ಆಗಿದ್ದು, ಇನ್‌ಸ್ಟಾಗ್ರಾಂನಲ್ಲಿ ವ್ಯಾಪಕ ಗಮನ ಸೆಳೆದಿದೆ. ಈ ರೀಲ್ ಅನ್ನು ಭಾರತೀಯ ಮೂಲದ ವಿಜ್ಞಾನಿ ಮತ್ತು ಇನ್‌ಸ್ಟಾಗ್ರಾಮರ್ ಡಾ. ಕವಿತಾ ಶರ್ಮಾ ಪೋಸ್ಟ್ ಮಾಡಿದ್ದಾರೆ.

ಕವಿತಾ ಶರ್ಮಾ ಅವರ ವಿಡಿಯೋವೊಂದು ವಿಚಿತ್ರವಾದ ಕಾರಣಗಳಿಂದ ವೈರಲ್ ಆಗಿದೆ. ಅವರು ಹೂವುಗಳಿಂದಲ್ಲ, ಡೈಪರ್‌ಗಳಿಂದ ತಯಾರಿಸಿದ ಉದ್ದನೆಯ ಹಾರವನ್ನು ಹಿಡಿದು ಕ್ಯಾಮೆರಾ ಮುಂದೆ ಪೋಸ್ ನೀಡಿದ್ದಾರೆ. ಈ ರೀಲ್ ಒಂದು ವಿಚಿತ್ರ ಮತ್ತು ಅನಿರೀಕ್ಷಿತ ದೃಶ್ಯವನ್ನು ಸೆರೆಹಿಡಿಯುತ್ತದೆ. ಅದರಲ್ಲಿ ಮಹಿಳೆ ಡೈಪರ್ ತುಂಬಿದ ಹಾರವನ್ನು ಕೈಯಲ್ಲಿ ಹಿಡಿದಿದ್ದಾಳೆ.

ಈ ವಿಡಿಯೋದಲ್ಲಿ ಆ ಮಹಿಳೆ ಅದನ್ನು “ಡೈಪರ್ ಮಾಲಾ” ಎಂದು ಕರೆದಿದ್ದಾರೆ. ಆದರೆ ಯಾರಾದರೂ ಅದನ್ನು ತಮ್ಮ ಕುತ್ತಿಗೆಗೆ ಧರಿಸಲು ಬಯಸುತ್ತೀರಾ? ಎಂದು ಹಾಸ್ಯಮಯವಾಗಿ ವೀಕ್ಷಕರನ್ನು ಕೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ