AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೈತ್ಯಾಕಾರದ ಉಡ ಹೊತ್ತು ಮುದ್ದಾಡಿದ ಮಹಿಳೆ; ಟೆಡ್ಡಿ ಬೇರ್ ಅಂದುಕೊಂಡಳಾ ಹೇಗೆ? ನೆಟ್ಟಿಗರ ಪ್ರಶ್ನೆ

ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು ವಿಡಿಯೋ ಫುಲ್ ವೈರಲ್ ಆಗಿದೆ. ಈ ದೊಡ್ಡದಾದ ಟಿಡ್ಡಿ ಬೇರ್​ಅನ್ನು ನಾವು ಇಷ್ಟಪಡುತ್ತೇವೆ ಎಂದು ವಿಡಿಯೋ ಹಂಚಿಕೊಳ್ಳಲಾಗಿದೆ.

Viral Video: ದೈತ್ಯಾಕಾರದ ಉಡ ಹೊತ್ತು ಮುದ್ದಾಡಿದ ಮಹಿಳೆ; ಟೆಡ್ಡಿ ಬೇರ್ ಅಂದುಕೊಂಡಳಾ ಹೇಗೆ? ನೆಟ್ಟಿಗರ ಪ್ರಶ್ನೆ
ದೈತ್ಯಾಕಾದ ಉಡ ಹೊತ್ತು ಮುದ್ದಾಡಿದ ಮಹಿಳೆ
TV9 Web
| Edited By: |

Updated on:Aug 17, 2021 | 11:13 AM

Share

ಕೆಲವೊಂದಿಷ್ಟು ವಿಡಿಯೋ ನೋಡಿದಾಕ್ಷಣ ಆಶ್ವರ್ಯವಾಗುವುದಂತೂ ಸತ್ಯ. ಇನ್ನು ಕೆಲವು ಅಚ್ಚರಿ ಮೂಡಿಸುತ್ತದೆ. ಕೆಲವು ವಿಡಿಯೋಗಳು ತಮಾಷೆಯಾಗಿ ಕಾಣಿಸುತ್ತವೆ. ಒಟ್ಟಿನಲ್ಲಿ ನೆಟ್ಟಿಗರ ಮನ ಗೆದ್ದ ವಿಡಿಯೋಗಳು ಫುಲ್ ವೈರಲ್ ಆಗುವುದಂತೂ ಸತ್ಯ. ಇದೀಗ ವೈರಲ್ ಆದ ವಿಡಿಯೋದಲ್ಲಿ ಮಹಿಳೆ ಉಡವನ್ನು ಎತ್ತಿಕೊಂಡು ಮುದ್ದಾಡುತ್ತಿದ್ದಾಳೆ. ವಿಡಿಯೋ ನೋಡಿದ ನೆಟ್ಟಿಗರಲ್ಲಿ ಕೆಲವರು ತಮಾಷೆ ಮಾಡಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ಮಹಿಳೆ ಉಡವನ್ನು ಎತ್ತಿಕೊಳ್ಳುತ್ತಿದ್ದಂತೆಯೇ ಮಹಿಳೆಯ ಕೂದಲನ್ನು ಎಳೆಯಲು ಪ್ರಾರಂಭಿಸಿದೆ. ಚಿಕ್ಕ ಮಗುವಿನಂತೆ ಉಡವನ್ನು ಮಹಿಳೆ ಪ್ರೀತಿಸುತ್ತಾಳೆ ಎಂಬುದು ವಿಡಿಯೋ ಮೂಲಕ ತಿಳಿದು ಬಂದಿದೆ. ನಮ್ಮೊಡನೆ ಚೆನ್ನಾಗಿ ಹೊಂದಿಕೊಂಡಿದೆ, ನಾವೆಲ್ಲರೂ ಪ್ರಾಣಿಯನ್ನು ಇಷ್ಟಪಡುತ್ತೇವೆ ಎಂದು ಮಹಿಳೆ ಹೇಳಿದ್ದಾಳೆ.

ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು ವಿಡಿಯೋ ಫುಲ್ ವೈರಲ್ ಆಗಿದೆ. ಈ ದೊಡ್ಡದಾದ ಟಿಡ್ಡಿ ಬೇರ್​ಅನ್ನು ನಾವು ಇಷ್ಟಪಡುತ್ತೇವೆ ಎಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಸುಮಾರು 20,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ನೂರಾರು ಕಾಮೆಂಟ್ಸ್​ಗಳೂ ಸಹ ಬಂದಿವೆ. ಮಹಿಳೆ ಟೆಡ್ಡಿ ಬೇರ್ ಎಂದು ಭಾವಿಸಿದ್ದಾರೆ ಎಂದು ಓರ್ವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಕತ್ ವೈರಲ್ ಆಗಿದೆ.

ಇದನ್ನೂ ಓದಿ:

ವೈರಲ್​ ವಿಡಿಯೋ; ಕೊರೊನಾ ಕಂಟಕ.. ಹೆಂಡತಿಯೊಂದಿಗೆ ಮನೆಯೊಳಗೆ ಕ್ರಿಕೆಟ್ ಆಡಿದ ಮೊಹಮ್ಮದ್ ಕೈಫ್

Viral Video: ಬೇರೊಂದು ಯುವತಿ ಜತೆ ತಿರುಗಾಡುತ್ತಿದ್ದ ಗಂಡನನ್ನು ನೋಡಿದ ಹೆಂಡತಿ ಏನು ಮಾಡ್ತಾಳೆ ನೋಡಿ! ವಿಡಿಯೋ ವೈರಲ್​

(Woman Hug and playing with giant monitor lizard video goes viral in social media)

Published On - 10:32 am, Tue, 17 August 21

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ