AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಟನ್ ಕೈಮಾ ಬಳಸಿ ಕೇಕ್​ ತಯಾರಿಸಿದ ಮಹಿಳೆ; ವೈರಲ್​ ಆಯ್ತು ವಿಡಿಯೋ

ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆ ಮಟನ್​ ಕೈಮಾ ತಯಾರಿಸಿ ಅದನ್ನು ಕೇಕ್​​​ ಕ್ರೀಮ್​​​ ನಡುವೆ ಸುರಿದು ಕೇಕ್​ ತಯಾರಿಸುತ್ತಿರುವುದನ್ನು ಕಾಣಬಹುದು. ಈ ರೀತಿಯ ಸಂಯೋಜನೆಗಳನ್ನು ಆಹಾರದಲ್ಲಿ ಎಂದಿಗೂ ಪ್ರಯತ್ನಿಸಬೇಡಿ ಎಂದು ಸಾಕಷ್ಟು ಜನರು ಕಾಮೆಂಟ್​​ ಮೂಲಕ ಸಲಹೆ ನೀಡಿದ್ದಾರೆ.

Viral Video: ಮಟನ್ ಕೈಮಾ  ಬಳಸಿ ಕೇಕ್​ ತಯಾರಿಸಿದ ಮಹಿಳೆ; ವೈರಲ್​ ಆಯ್ತು ವಿಡಿಯೋ
Mutton Keema Cake
ಅಕ್ಷತಾ ವರ್ಕಾಡಿ
|

Updated on: Jul 05, 2024 | 2:52 PM

Share

ತಮಿಳುನಾಡಿನ ಮಧುರೈನ ಮಹಿಳೆಯೊಬ್ಬರು ‘ಮಟನ್ ಕೈಮಾ ಕೇಕ್’ ತಯಾರಿಸುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಮಹಿಳೆ ಹುಟ್ಟು ಹಬ್ಬದ ಕೇಕ್​​ ತಯಾರಿಸುವ ವೇಳೆ ಅದಕ್ಕೆ ಮಟನ್​​​​ ಬಳಸುತ್ತಿರುವುದನ್ನು ಕಾಣಬಹುದು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಿಧು ಸಿಂಗ್​​ ಎಂಬ ಮಹಿಳೆ ತನ್ನ ಇನ್ಸ್ಟಾಗ್ರಾಮ್​​ ಖಾತೆ(vidhus.kitchen)ಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ಒಂದು ವಾರದಲ್ಲಿ 3.6 ಮಿಲಿಯನ್​​​ ಅಂದರೆ 30ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಿರಪ್‌ ಬಾಟಲಿ ನುಂಗಿ ಸಂಕಷ್ಟಕ್ಕೆ ಸಿಲುಕಿದ ನಾಗಪ್ಪ; ರಕ್ಷಣೆಗೆ ಧಾವಿಸಿದ ಸ್ನೇಕ್‌ ಹೆಲ್ಪ್‌ಲೈನ್‌

ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆ ಮಟನ್​ ಕೈಮಾ ತಯಾರಿಸಿ ಅದನ್ನು ಕೇಕ್​​​ ಕ್ರೀಮ್​​​ ನಡುವೆ ಸುರಿದು ಕೇಕ್​ ತಯಾರಿಸುತ್ತಿರುವುದನ್ನು ಕಾಣಬಹುದು. ಇದುವರೆಗೂ ಸಾವಿರಾರು ಮಂದಿ ಈ ವಿಡಿಯೋವನ್ನು ವೀಕ್ಷಿಸಿ ವಿವಿಧ ಕಾಮೆಂಟ್‌ಗಳನ್ನು ಮಾಡುವ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ರೀತಿಯ ಸಂಯೋಜನೆಗಳ ಆಹಾರದಲ್ಲಿ ಎಂದಿಗೂ ಪ್ರಯತ್ನಿಸಬಾರದು ಎಂದು ಸಾಕಷ್ಟು ಜನರು ಕಾಮೆಂಟ್​​ ಮೂಲಕ ಸಲಹೆ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್