AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ

ಸಮಂತಾ ಗೀಸಲ್ ಎಂಬ 29 ವರ್ಷದ ಯುವತಿಯ ಕಥೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಈಕೆ ತನಗಿಂತ 15 ವರ್ಷ ಹಿರಿಯನಾದ ತನ್ನನ್ನು ಪುಟ್ಟ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ವಿವಾಹವಾಗಿದ್ದಾಳೆ.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ
ಅಕ್ಷತಾ ವರ್ಕಾಡಿ
|

Updated on:Dec 31, 2023 | 6:59 PM

Share

20 ರಿಂದ 30 ವರ್ಷ ವಯಸ್ಸಿನ ಅಂತರದಲ್ಲಿ ಪ್ರೀತಿ ಹುಟ್ಟಿ ವಿವಾಹವಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಅದೇ ರೀತಿ ಇಲ್ಲೊಬ್ಬಳು ಯುವತಿ ತನಗಿಂತ 15 ವರ್ಷ ಹಿರಿಯ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಾಳೆ. ಆದ್ರೆ ತನ್ನನ್ನು 4 ವರ್ಷದ ಬಾಲಕಿಯಿಂದಲೇ ಸಾಕಿದ ವ್ಯಕ್ತಿಯಲ್ಲೇ ಮದುವೆಯಾಗಿರುವುದು ಇದೀಗಾ ಚರ್ಚೆಗೆ ಗ್ರಾಸವಾಗಿದೆ.

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಯುವತಿಯ ಹೆಸರು ಸಮಂತಾ ಗೀಸಾಲ್(29). ಈಕೆ 44 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಅವರ ನಡುವೆ 15 ವರ್ಷಗಳ ವಯಸ್ಸಿನ ಅಂತರವಿದೆ. ಈ ವ್ಯಕ್ತಿ ಸಮಂತಾಳನ್ನು ಕೇವಲ ನಾಲ್ಕು ವರ್ಷದ ಮಗುವಾಗಿದ್ದಾಗಿನಿಂದ ಸಾಕುತ್ತಿದ್ದಾನೆ. ಇತ್ತೀಚೆಗಷ್ಟೇ ಸಮಂತಾ ತಾನು ಚಿಕ್ಕವಳಾಗಿದ್ದಾಗ ಮತ್ತು ಇತ್ತೀಚೆಗೆ ಮದುವೆಯಾದ ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ಬಾಲ್ಯದ ಫೋಟೋದಲ್ಲಿ ಆಕೆಗೆ 4 ವರ್ಷ ಮತ್ತು ಆಕೆಯ ಪತಿಗೆ 19,ಮತ್ತು ಆತ ಸಮಂತಾಳನ್ನು ತನ್ನ ಮಡಿಲಲ್ಲಿ ಹೊತ್ತುಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದು. ಎರಡನೇ ಫೋಟೋದಲ್ಲಿ ಅವರ ಮದುವೆಯ ಸಮಯದಲ್ಲಿ, ಸಮಂತಾಗೆ 29 ವರ್ಷ, ಪತಿಗೆ 44 ವರ್ಷವಿರುವುದನ್ನು ಕಾಣಬಹುದು.

ಇದನ್ನೂ ಓದಿ: 2023ರಲ್ಲಿ ‘ಸೆಕ್ಸ್‌’ ಕುರಿತು ಗೂಗಲ್​​​ನಲ್ಲಿ ಹೆಚ್ಚು ಹುಡುಕಾಡಿದ ಪ್ರಶ್ನೆಗಳು ಯಾವುದು ಗೊತ್ತಾ?

ಈಗ ಇವರಿಬ್ಬರ ವಿಚಿತ್ರ ಸಂಬಂಧವನ್ನು ನೆಟ್ಟಿಗರು ಕಾಮೆಂಟ್​​ ಮೂಲಕ ಟೀಕಿಸಿದ್ದಾರೆ. ಆತ ಪೋಷಕರ ಸ್ಥಾನದಲ್ಲಿ ಆಕೆಯನ್ನೇ ಮದುವೆಯಾಗಿರುವುದು ಸರಿಯಲ್ಲ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:29 pm, Sun, 31 December 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ