AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ

ಸಮಂತಾ ಗೀಸಲ್ ಎಂಬ 29 ವರ್ಷದ ಯುವತಿಯ ಕಥೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಈಕೆ ತನಗಿಂತ 15 ವರ್ಷ ಹಿರಿಯನಾದ ತನ್ನನ್ನು ಪುಟ್ಟ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ವಿವಾಹವಾಗಿದ್ದಾಳೆ.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ
ಅಕ್ಷತಾ ವರ್ಕಾಡಿ
|

Updated on:Dec 31, 2023 | 6:59 PM

Share

20 ರಿಂದ 30 ವರ್ಷ ವಯಸ್ಸಿನ ಅಂತರದಲ್ಲಿ ಪ್ರೀತಿ ಹುಟ್ಟಿ ವಿವಾಹವಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಅದೇ ರೀತಿ ಇಲ್ಲೊಬ್ಬಳು ಯುವತಿ ತನಗಿಂತ 15 ವರ್ಷ ಹಿರಿಯ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಾಳೆ. ಆದ್ರೆ ತನ್ನನ್ನು 4 ವರ್ಷದ ಬಾಲಕಿಯಿಂದಲೇ ಸಾಕಿದ ವ್ಯಕ್ತಿಯಲ್ಲೇ ಮದುವೆಯಾಗಿರುವುದು ಇದೀಗಾ ಚರ್ಚೆಗೆ ಗ್ರಾಸವಾಗಿದೆ.

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಯುವತಿಯ ಹೆಸರು ಸಮಂತಾ ಗೀಸಾಲ್(29). ಈಕೆ 44 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಅವರ ನಡುವೆ 15 ವರ್ಷಗಳ ವಯಸ್ಸಿನ ಅಂತರವಿದೆ. ಈ ವ್ಯಕ್ತಿ ಸಮಂತಾಳನ್ನು ಕೇವಲ ನಾಲ್ಕು ವರ್ಷದ ಮಗುವಾಗಿದ್ದಾಗಿನಿಂದ ಸಾಕುತ್ತಿದ್ದಾನೆ. ಇತ್ತೀಚೆಗಷ್ಟೇ ಸಮಂತಾ ತಾನು ಚಿಕ್ಕವಳಾಗಿದ್ದಾಗ ಮತ್ತು ಇತ್ತೀಚೆಗೆ ಮದುವೆಯಾದ ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ಬಾಲ್ಯದ ಫೋಟೋದಲ್ಲಿ ಆಕೆಗೆ 4 ವರ್ಷ ಮತ್ತು ಆಕೆಯ ಪತಿಗೆ 19,ಮತ್ತು ಆತ ಸಮಂತಾಳನ್ನು ತನ್ನ ಮಡಿಲಲ್ಲಿ ಹೊತ್ತುಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದು. ಎರಡನೇ ಫೋಟೋದಲ್ಲಿ ಅವರ ಮದುವೆಯ ಸಮಯದಲ್ಲಿ, ಸಮಂತಾಗೆ 29 ವರ್ಷ, ಪತಿಗೆ 44 ವರ್ಷವಿರುವುದನ್ನು ಕಾಣಬಹುದು.

ಇದನ್ನೂ ಓದಿ: 2023ರಲ್ಲಿ ‘ಸೆಕ್ಸ್‌’ ಕುರಿತು ಗೂಗಲ್​​​ನಲ್ಲಿ ಹೆಚ್ಚು ಹುಡುಕಾಡಿದ ಪ್ರಶ್ನೆಗಳು ಯಾವುದು ಗೊತ್ತಾ?

ಈಗ ಇವರಿಬ್ಬರ ವಿಚಿತ್ರ ಸಂಬಂಧವನ್ನು ನೆಟ್ಟಿಗರು ಕಾಮೆಂಟ್​​ ಮೂಲಕ ಟೀಕಿಸಿದ್ದಾರೆ. ಆತ ಪೋಷಕರ ಸ್ಥಾನದಲ್ಲಿ ಆಕೆಯನ್ನೇ ಮದುವೆಯಾಗಿರುವುದು ಸರಿಯಲ್ಲ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:29 pm, Sun, 31 December 23

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ