Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ

ಸಮಂತಾ ಗೀಸಲ್ ಎಂಬ 29 ವರ್ಷದ ಯುವತಿಯ ಕಥೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಈಕೆ ತನಗಿಂತ 15 ವರ್ಷ ಹಿರಿಯನಾದ ತನ್ನನ್ನು ಪುಟ್ಟ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ವಿವಾಹವಾಗಿದ್ದಾಳೆ.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ
Follow us
|

Updated on:Dec 31, 2023 | 6:59 PM

20 ರಿಂದ 30 ವರ್ಷ ವಯಸ್ಸಿನ ಅಂತರದಲ್ಲಿ ಪ್ರೀತಿ ಹುಟ್ಟಿ ವಿವಾಹವಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಅದೇ ರೀತಿ ಇಲ್ಲೊಬ್ಬಳು ಯುವತಿ ತನಗಿಂತ 15 ವರ್ಷ ಹಿರಿಯ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಾಳೆ. ಆದ್ರೆ ತನ್ನನ್ನು 4 ವರ್ಷದ ಬಾಲಕಿಯಿಂದಲೇ ಸಾಕಿದ ವ್ಯಕ್ತಿಯಲ್ಲೇ ಮದುವೆಯಾಗಿರುವುದು ಇದೀಗಾ ಚರ್ಚೆಗೆ ಗ್ರಾಸವಾಗಿದೆ.

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಯುವತಿಯ ಹೆಸರು ಸಮಂತಾ ಗೀಸಾಲ್(29). ಈಕೆ 44 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಅವರ ನಡುವೆ 15 ವರ್ಷಗಳ ವಯಸ್ಸಿನ ಅಂತರವಿದೆ. ಈ ವ್ಯಕ್ತಿ ಸಮಂತಾಳನ್ನು ಕೇವಲ ನಾಲ್ಕು ವರ್ಷದ ಮಗುವಾಗಿದ್ದಾಗಿನಿಂದ ಸಾಕುತ್ತಿದ್ದಾನೆ. ಇತ್ತೀಚೆಗಷ್ಟೇ ಸಮಂತಾ ತಾನು ಚಿಕ್ಕವಳಾಗಿದ್ದಾಗ ಮತ್ತು ಇತ್ತೀಚೆಗೆ ಮದುವೆಯಾದ ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ಬಾಲ್ಯದ ಫೋಟೋದಲ್ಲಿ ಆಕೆಗೆ 4 ವರ್ಷ ಮತ್ತು ಆಕೆಯ ಪತಿಗೆ 19,ಮತ್ತು ಆತ ಸಮಂತಾಳನ್ನು ತನ್ನ ಮಡಿಲಲ್ಲಿ ಹೊತ್ತುಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದು. ಎರಡನೇ ಫೋಟೋದಲ್ಲಿ ಅವರ ಮದುವೆಯ ಸಮಯದಲ್ಲಿ, ಸಮಂತಾಗೆ 29 ವರ್ಷ, ಪತಿಗೆ 44 ವರ್ಷವಿರುವುದನ್ನು ಕಾಣಬಹುದು.

ಇದನ್ನೂ ಓದಿ: 2023ರಲ್ಲಿ ‘ಸೆಕ್ಸ್‌’ ಕುರಿತು ಗೂಗಲ್​​​ನಲ್ಲಿ ಹೆಚ್ಚು ಹುಡುಕಾಡಿದ ಪ್ರಶ್ನೆಗಳು ಯಾವುದು ಗೊತ್ತಾ?

ಈಗ ಇವರಿಬ್ಬರ ವಿಚಿತ್ರ ಸಂಬಂಧವನ್ನು ನೆಟ್ಟಿಗರು ಕಾಮೆಂಟ್​​ ಮೂಲಕ ಟೀಕಿಸಿದ್ದಾರೆ. ಆತ ಪೋಷಕರ ಸ್ಥಾನದಲ್ಲಿ ಆಕೆಯನ್ನೇ ಮದುವೆಯಾಗಿರುವುದು ಸರಿಯಲ್ಲ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:29 pm, Sun, 31 December 23

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್