AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ

ಸಮಂತಾ ಗೀಸಲ್ ಎಂಬ 29 ವರ್ಷದ ಯುವತಿಯ ಕಥೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಈಕೆ ತನಗಿಂತ 15 ವರ್ಷ ಹಿರಿಯನಾದ ತನ್ನನ್ನು ಪುಟ್ಟ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ವಿವಾಹವಾಗಿದ್ದಾಳೆ.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ
ಅಕ್ಷತಾ ವರ್ಕಾಡಿ
|

Updated on:Dec 31, 2023 | 6:59 PM

Share

20 ರಿಂದ 30 ವರ್ಷ ವಯಸ್ಸಿನ ಅಂತರದಲ್ಲಿ ಪ್ರೀತಿ ಹುಟ್ಟಿ ವಿವಾಹವಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಅದೇ ರೀತಿ ಇಲ್ಲೊಬ್ಬಳು ಯುವತಿ ತನಗಿಂತ 15 ವರ್ಷ ಹಿರಿಯ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಾಳೆ. ಆದ್ರೆ ತನ್ನನ್ನು 4 ವರ್ಷದ ಬಾಲಕಿಯಿಂದಲೇ ಸಾಕಿದ ವ್ಯಕ್ತಿಯಲ್ಲೇ ಮದುವೆಯಾಗಿರುವುದು ಇದೀಗಾ ಚರ್ಚೆಗೆ ಗ್ರಾಸವಾಗಿದೆ.

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಯುವತಿಯ ಹೆಸರು ಸಮಂತಾ ಗೀಸಾಲ್(29). ಈಕೆ 44 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಅವರ ನಡುವೆ 15 ವರ್ಷಗಳ ವಯಸ್ಸಿನ ಅಂತರವಿದೆ. ಈ ವ್ಯಕ್ತಿ ಸಮಂತಾಳನ್ನು ಕೇವಲ ನಾಲ್ಕು ವರ್ಷದ ಮಗುವಾಗಿದ್ದಾಗಿನಿಂದ ಸಾಕುತ್ತಿದ್ದಾನೆ. ಇತ್ತೀಚೆಗಷ್ಟೇ ಸಮಂತಾ ತಾನು ಚಿಕ್ಕವಳಾಗಿದ್ದಾಗ ಮತ್ತು ಇತ್ತೀಚೆಗೆ ಮದುವೆಯಾದ ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ಬಾಲ್ಯದ ಫೋಟೋದಲ್ಲಿ ಆಕೆಗೆ 4 ವರ್ಷ ಮತ್ತು ಆಕೆಯ ಪತಿಗೆ 19,ಮತ್ತು ಆತ ಸಮಂತಾಳನ್ನು ತನ್ನ ಮಡಿಲಲ್ಲಿ ಹೊತ್ತುಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದು. ಎರಡನೇ ಫೋಟೋದಲ್ಲಿ ಅವರ ಮದುವೆಯ ಸಮಯದಲ್ಲಿ, ಸಮಂತಾಗೆ 29 ವರ್ಷ, ಪತಿಗೆ 44 ವರ್ಷವಿರುವುದನ್ನು ಕಾಣಬಹುದು.

ಇದನ್ನೂ ಓದಿ: 2023ರಲ್ಲಿ ‘ಸೆಕ್ಸ್‌’ ಕುರಿತು ಗೂಗಲ್​​​ನಲ್ಲಿ ಹೆಚ್ಚು ಹುಡುಕಾಡಿದ ಪ್ರಶ್ನೆಗಳು ಯಾವುದು ಗೊತ್ತಾ?

ಈಗ ಇವರಿಬ್ಬರ ವಿಚಿತ್ರ ಸಂಬಂಧವನ್ನು ನೆಟ್ಟಿಗರು ಕಾಮೆಂಟ್​​ ಮೂಲಕ ಟೀಕಿಸಿದ್ದಾರೆ. ಆತ ಪೋಷಕರ ಸ್ಥಾನದಲ್ಲಿ ಆಕೆಯನ್ನೇ ಮದುವೆಯಾಗಿರುವುದು ಸರಿಯಲ್ಲ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:29 pm, Sun, 31 December 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್