AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ

ಸಮಂತಾ ಗೀಸಲ್ ಎಂಬ 29 ವರ್ಷದ ಯುವತಿಯ ಕಥೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಈಕೆ ತನಗಿಂತ 15 ವರ್ಷ ಹಿರಿಯನಾದ ತನ್ನನ್ನು ಪುಟ್ಟ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ವಿವಾಹವಾಗಿದ್ದಾಳೆ.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ
ಅಕ್ಷತಾ ವರ್ಕಾಡಿ
|

Updated on:Dec 31, 2023 | 6:59 PM

Share

20 ರಿಂದ 30 ವರ್ಷ ವಯಸ್ಸಿನ ಅಂತರದಲ್ಲಿ ಪ್ರೀತಿ ಹುಟ್ಟಿ ವಿವಾಹವಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಅದೇ ರೀತಿ ಇಲ್ಲೊಬ್ಬಳು ಯುವತಿ ತನಗಿಂತ 15 ವರ್ಷ ಹಿರಿಯ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಾಳೆ. ಆದ್ರೆ ತನ್ನನ್ನು 4 ವರ್ಷದ ಬಾಲಕಿಯಿಂದಲೇ ಸಾಕಿದ ವ್ಯಕ್ತಿಯಲ್ಲೇ ಮದುವೆಯಾಗಿರುವುದು ಇದೀಗಾ ಚರ್ಚೆಗೆ ಗ್ರಾಸವಾಗಿದೆ.

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಯುವತಿಯ ಹೆಸರು ಸಮಂತಾ ಗೀಸಾಲ್(29). ಈಕೆ 44 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಅವರ ನಡುವೆ 15 ವರ್ಷಗಳ ವಯಸ್ಸಿನ ಅಂತರವಿದೆ. ಈ ವ್ಯಕ್ತಿ ಸಮಂತಾಳನ್ನು ಕೇವಲ ನಾಲ್ಕು ವರ್ಷದ ಮಗುವಾಗಿದ್ದಾಗಿನಿಂದ ಸಾಕುತ್ತಿದ್ದಾನೆ. ಇತ್ತೀಚೆಗಷ್ಟೇ ಸಮಂತಾ ತಾನು ಚಿಕ್ಕವಳಾಗಿದ್ದಾಗ ಮತ್ತು ಇತ್ತೀಚೆಗೆ ಮದುವೆಯಾದ ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ಬಾಲ್ಯದ ಫೋಟೋದಲ್ಲಿ ಆಕೆಗೆ 4 ವರ್ಷ ಮತ್ತು ಆಕೆಯ ಪತಿಗೆ 19,ಮತ್ತು ಆತ ಸಮಂತಾಳನ್ನು ತನ್ನ ಮಡಿಲಲ್ಲಿ ಹೊತ್ತುಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದು. ಎರಡನೇ ಫೋಟೋದಲ್ಲಿ ಅವರ ಮದುವೆಯ ಸಮಯದಲ್ಲಿ, ಸಮಂತಾಗೆ 29 ವರ್ಷ, ಪತಿಗೆ 44 ವರ್ಷವಿರುವುದನ್ನು ಕಾಣಬಹುದು.

ಇದನ್ನೂ ಓದಿ: 2023ರಲ್ಲಿ ‘ಸೆಕ್ಸ್‌’ ಕುರಿತು ಗೂಗಲ್​​​ನಲ್ಲಿ ಹೆಚ್ಚು ಹುಡುಕಾಡಿದ ಪ್ರಶ್ನೆಗಳು ಯಾವುದು ಗೊತ್ತಾ?

ಈಗ ಇವರಿಬ್ಬರ ವಿಚಿತ್ರ ಸಂಬಂಧವನ್ನು ನೆಟ್ಟಿಗರು ಕಾಮೆಂಟ್​​ ಮೂಲಕ ಟೀಕಿಸಿದ್ದಾರೆ. ಆತ ಪೋಷಕರ ಸ್ಥಾನದಲ್ಲಿ ಆಕೆಯನ್ನೇ ಮದುವೆಯಾಗಿರುವುದು ಸರಿಯಲ್ಲ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:29 pm, Sun, 31 December 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ