AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬರ್ತ್‌ಡೇ ಸೆಲೆಬ್ರೇಷನ್‌ಗೆ ಈ ಕೇಕ್‌ ಬೆಸ್ಟ್‌ ಕಣ್ರೀ; ಖರ್ಚೂ ಕಮ್ಮಿ, ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು

ಬರ್ತ್‌ಡೇ ಅಥವಾ ಯಾವುದೇ ಪಾರ್ಟಿ ಆಗಿರಲಿ ಪ್ರತಿಯೊಬ್ಬರೂ ಕೂಡಾ ಈ ಸಂತೋಷದ ಕ್ಷಣವನ್ನು ಕೇಕ್‌ ಕಟ್‌ ಮಾಡುವ ಮೂಲಕ ಸಂಭ್ರಮದಿಂದ ಆಚರಿಸುತ್ತಾರೆ. ಆದ್ರೆ ತಿನ್ನಲು ತುಂಬಾನೇ ರುಚಿಕರವಾಗಿರುವ ಈ ಕೇಕ್‌ಗಳು ಆರೋಗ್ಯಕ್ಕೆ ಅಷ್ಟೇನೂ ಒಳ್ಳೆಯದಲ್ಲ. ಹಾಗಿರುವಾಗ ಅದರ ಬದಲಿಗೆ ಕಡಿಮೆ ಖರ್ಚಿನಲ್ಲಿ ಸುಲಭವಾಗಿ ಆರೋಗ್ಯಕರ ಫ್ರೂಟ್ಸ್‌ ಕೇಕ್‌ ತಯಾರಿಸುವುದು ಹೇಗೆ ಎಂಬುದನ್ನು ಇಲ್ಲೊಂದು ವೈರಲ್‌ ವಿಡಿಯೋದಲ್ಲಿ ತೋರಿಸಿಕೊಡಲಾಗಿದೆ.

Viral Video: ಬರ್ತ್‌ಡೇ ಸೆಲೆಬ್ರೇಷನ್‌ಗೆ ಈ ಕೇಕ್‌ ಬೆಸ್ಟ್‌ ಕಣ್ರೀ; ಖರ್ಚೂ ಕಮ್ಮಿ, ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು
ಮಾಲಾಶ್ರೀ ಅಂಚನ್​
| Edited By: |

Updated on: Jun 04, 2024 | 9:10 AM

Share

ಹುಟ್ಟುಹಬ್ಬದ ಪಾರ್ಟಿಯಾಗಿರಲಿ, ಆನಿರ್ಸರಿ ಸೆಲೆಬ್ರೇಷನ್‌ ಆಗಿರಲಿ ಕೇಕ್‌ ಕಟ್ಟಿಂಗ್‌ ಮಾಡದೇ ಈ ಸೆಲೆಬ್ರೇಷನ್‌ ಪರಿಪೂರ್ಣವಾಗುವುದಿಲ್ಲ. ಇದೇ ಕಾರಣಕ್ಕೆ ಪ್ರತಿಯೊಬ್ಬರೂ ವಿವಿಧ ಥೀಮ್‌ಗಳಲ್ಲಿ ಕೇಕ್‌ ತಯಾರಿಸಿ ಬಳಿಕ ತಮ್ಮ ಸಂಪೋಷದ ಕ್ಷಣವನ್ನು ಈ ಕೇಕ್‌ ಕಟ್‌ ಮಾಡುವ ಮೂಲಕ ಆಚರಿಸುತ್ತಾರೆ. ತಿನ್ನಲು ತುಂಬಾನೇ ರುಚಿಕರವಾಗಿರುವ ಕೇಕ್‌ ಆರೋಗ್ಯಕ್ಕೆ ಅಷ್ಟೇನೂ ಒಳ್ಳೆಯದಲ್ಲ. ಹೀಗಿರುವಾಗ ಅನಾರೋಗ್ಯಕರ ಕೇಕ್‌ ತಿನ್ನುವ ಬದಲು ಕಡಿಮೆ ಖರ್ಚಿನಲ್ಲಿ ಸುಲಭವಾಗಿ ಆರೋಗ್ಯಕರ ಫ್ರೂಟ್ಸ್‌ ಕೇಕ್‌ ತಯಾರಿಸಿ ತಿನ್ನಬಹುದು ಎಂಬುದನ್ನು ಇಲ್ಲೊಂದು ವೈರಲ್‌ ವಿಡಿಯೋದಲ್ಲಿ ತೋರಿಸಿಕೊಡಲಾಗಿದೆ.

ಈ ಕುರಿತ ವಿಡಿಯೋವನ್ನು cutty_lilly_flower ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ತಾಜಾ ಹಣ್ಣುಗಳಿಂದ ಆರೋಗ್ಯಕರ ಕೇಕ್‌ ತಯಾರಿಸುವುದನ್ನು ಕಾಣಬಹುದು. ಮೂರು ಲೇಯರ್‌ ಕೇಕ್‌ ತಯಾರಿಸಿಲು ಮೊದಲಿಗೆ ಕಲ್ಲಂಗಡಿ ಹಣ್ಣಿನ ಸಿಪ್ಪೆ ಸುಳಿದು ಬಳಿ ಅದನ್ನು ಮೂರು ಅಂತರದಲ್ಲಿ ಜೋಡಿಸಿ ಅನಾನಸ್‌, ಸ್ಟ್ರಾಬೆರಿ, ದ್ರಾಕ್ಷಿ ಹಾಗೂ ಬ್ಲೂಬೆರಿ ಹಣ್ಣುಗಳಿಂದ ಅಲಂಕರಿಸಿದ್ದಾರೆ.

ಇದನ್ನೂ ಓದಿ: ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ; ಇದು ಏಷ್ಯಾದಲ್ಲೇ ಮೊದಲು!

ಮೇ 13 ರಂದು ಹಂಚಿಕೊಳ್ಳಲಾದ ಈ ವಿಡಿಯೋ 41.2 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ 1.7 ಮಿಲಿಯನ್‌ ಲೈಕ್ಸ್‌ಗಳನ್ನು ಪಡೆದುಕೊಂಡಿದ್ದು, ಇದಂತೂ ಎಲ್ಲರೂ ತಿನ್ನಬಹುದಾದ ಆರೋಗ್ಯಕರ ಕೇಕ್‌ ಎಂದು ನೆಟ್ಟಿಗರು ಕಾಮೆಂಟ್ಸ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು