AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರದ್ದಾದ ವಿಮಾನ ಪ್ರಯಾಣ; ಎಮಿರೇಟ್ಸ್​ ಏರ್​ಲೈನ್ಸ್​ ಉದ್ಯೋಗಿಯ ಮೇಲೆ ಮಹಿಳೆಯ ಆಕ್ರಮಣಕಾರಿ ವರ್ತನೆ

Flight Missing : ಈ ಮಹಿಳೆ ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದಿದ್ದು ಒಂದು ಕಾರಣ. ಅವಧಿ ಮುಗಿದ ಪಾಸ್​ಪೋರ್ಟ್​ನೊಂದಿಗೆ ಚೆಕ್​ ಇನ್ ಆಗಲು ಪ್ರಯತ್ನಿಸಿದ್ದು ಇನ್ನೊಂದು ಕಾರಣ. ಪ್ರಯಾಣ ರದ್ದಾದಾಗ ಸಂಘರ್ಷ ಏರ್ಪಟ್ಟಿದೆ.

ರದ್ದಾದ ವಿಮಾನ ಪ್ರಯಾಣ; ಎಮಿರೇಟ್ಸ್​ ಏರ್​ಲೈನ್ಸ್​ ಉದ್ಯೋಗಿಯ ಮೇಲೆ ಮಹಿಳೆಯ ಆಕ್ರಮಣಕಾರಿ ವರ್ತನೆ
Woman Punches Hurls Objects At Emirates Airline Employee After Missing Flight At Mexico Airport Clip Goes Viral
TV9 Web
| Edited By: ಶ್ರೀದೇವಿ ಕಳಸದ|

Updated on: Nov 08, 2022 | 10:07 AM

Share

Viral Video : ವಿಮಾನ ತಪ್ಪಿತೆಂದು ಹತಾಶೆಗೊಳಗಾದ ಮಹಿಳೆಯೊಬ್ಬರು ಸಹಪ್ರಯಾಣಿಕರು ಮತ್ತು ಎಮಿರೇಟ್ಸ್​ ಏರ್​ಲೈನ್ಸ್​ ಸಿಬ್ಬಂದಿಯೊಂದಿಗೆ ಹದ್ದುಮೀರಿ ವರ್ತಿಸಿದ್ದಾರೆ. ಈ ವೇಳೆ ಅವರುಗಳ ಮೇಲೆ ಸೂಟ್​ಕೇಸ್​ ಎಸೆದಾಡಿದ್ದಾರೆ. ಈ ಗದ್ದಲ ಸೃಷ್ಟಿಯಾಗುತ್ತಿದ್ದಂತೆ ಉದ್ಯೋಗಿಯು ಭದ್ರತಾ ಸಿಬ್ಬಂದಿಗೆ ಕರೆ ಮಾಡುತ್ತಿರುವ ಸಂದರ್ಭದಲ್ಲಿ ಚೆಕ್​ ಇನ್ ಡೆಸ್ಕ್​ ಅನ್ನೂ ಧ್ವಂಸಗೊಳಿಸಲು ಪ್ರಯತ್ನಿಸಿದ್ದಾರೆ. ಇದೀಗ ಈ ವಿಡಿಯೋ ಆನ್​ಲೈನ್​ನಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಮೆಕ್ಸಿಕೋ ಸಿಟಿ ಏರ್ಲೈನ್ ​​​​ಚೆಕ್​ ಇನ್​ ಡೆಸ್ಕ್​ ಮತ್ತು ಸಿಬ್ಬಂದಿ ಮೇಲೆ ಆ ಮಹಿಳೆ ದಾಳಿ ಮಾಡುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ. 10 ಸೆಕೆಂಡ್‌ಗಳ ಈ ವೀಡಿಯೊದಲ್ಲಿ ಕೋಪೋದ್ರಿಕ್ತ ಮಹಿಳೆಯು ಕೂಗಾಡುವುದು, ಸಾಮಾಜು ಸರಂಜಾಮುಗಳನ್ನು ಎಸೆದಾಡುವುದು ಜೊತೆಗೆ ಕಂಪ್ಯೂಟರ್​ ಅನ್ನು ಎಸೆದಾಡುವುದು ಎಲ್ಲವೂ ಸ್ಪಷ್ಟವಾಗಿ ಕಾಣುತ್ತದೆ.

ಆದರೆ ಈ ಮಹಿಳೆ ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದಿದ್ದು ಒಂದು ಕಾರಣ. ಅವಧಿ ಮುಗಿದ ಪಾಸ್​ಪೋರ್ಟ್​ನೊಂದಿಗೆ ಚೆಕ್​ ಇನ್ ಆಗಲು ಪ್ರಯತ್ನಿಸಿದ್ದು ಇನ್ನೊಂದು ಕಾರಣ. ಈ ಎರಡು ಕಾರಣಗಳಿಂದಾಗಿ ಆಕೆಯ ಪ್ರಯಾಣವನ್ನು ರದ್ದುಗೊಳಿಸಲಾಗಿ ಸಿಬ್ಬಂದಿಯೊಂದಿಗೆ ಸಂಘರ್ಷ ಏರ್ಪಟ್ಟಿದೆ. ಆಗ ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯು ಒಳಗೊಳ್ಳಬೇಕಾದ ಅನಿವಾರ್ಯತೆ ಉಂಟಾಗಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!