AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:’ಕೊರೋನಾ ವಡೆ’ ತಯಾರಿಸಿ ರೆಸಿಪಿ ವಿಡಿಯೋ ಹಂಚಿಕೊಂಡ ಮಹಿಳೆ

ಮಹಿಳೆ ಒಬ್ಬರು ಕೊರೋನಾ ವಡಾ ಎನ್ನುವ ತಿನಿಸೊಂದನ್ನು ತಯಾರಿಸಿದ್ದಾರೆ. ತಿನಿಸನ್ನು ತಯಾರಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿ ನೆಟ್ಟಿಗರೇ ಹೌಹಾರಿದ್ದಾರೆ.

Viral Video:'ಕೊರೋನಾ ವಡೆ' ತಯಾರಿಸಿ ರೆಸಿಪಿ ವಿಡಿಯೋ ಹಂಚಿಕೊಂಡ ಮಹಿಳೆ
ಕೊರೋನಾ ವಡಾ
Follow us
TV9 Web
| Updated By: Pavitra Bhat Jigalemane

Updated on:Jan 22, 2022 | 6:04 PM

ಕಳೆದ ಎರಡು ವರ್ಷಗಳಿಂದ ಜಗತ್ತು ಕೊರೋನಾ (Corona)ದಿಂದ ಬೇಸತ್ತು ಹೋಗಿದೆ. ವೈರಸ್​ ಹೇಗಿರಬಹುದೆಂದು ಕಲ್ಪಿಸಿಕೊಂಡು ಹಲವಾರು ಮೇಮೇಗಳು ಬಂದುಹೋಗಿವೆ. ಇನ್ನು ಬರುತ್ತಲೇ ಇದೆ. ಏಕೆಂದರೆ ಕೊರೋನಾ ಓಮಿಕ್ರಾನ್ (Omicron)​ ರೂಪ ಪಡೆದು ಜನರನ್ನು ಕಾಡುತ್ತಿದೆ. ಈ ನಡುವೆ ಕೊರೋನಾವನ್ನೇ ವಿವಿಧ ರೀತಿಯಲ್ಲಿ  ಟ್ರೋಲ್​ ಮಾಡಲಾಗಿದೆ. ಇಲ್ಲೊಂದು ವಿಡಿಯೋ ಕೊರೋನಾ ವೈರಸ್​ ಅನ್ನೇ ನಾಚಿಸುವಂತೆ ಮಾಡಿದೆ. ಹೌದು ಮಹಿಳೆ ಒಬ್ಬರು ಕೊರೋನಾ ವಡಾ (Corona Vada) ಎನ್ನುವ ತಿನಿಸೊಂದನ್ನು ತಯಾರಿಸಿದ್ದಾರೆ. ತಿನಿಸನ್ನು ತಯಾರಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿ ನೆಟ್ಟಿಗರೇ ಹೌಹಾರಿದ್ದಾರೆ.

ವಿಡಿಯೋದಲ್ಲಿ ಮೊದಲು ಅಕ್ಕಿಹಿಟ್ಟಿಗೆ ಜೀರಿಗೆ, ಉಪ್ಪು, ನೀರು ಹಾಕಿ ವಿಶ್ರಣಮಾಡಿ ಬೌಲ್​ ನಲ್ಲಿ ಇರಿಸುತ್ತಾರೆ. ನಂತರ ಒಗ್ಗರಣೆ ಪಾತ್ರೆಗೆ ಒಗ್ಗರಣೆ ಹಾಕಿ ಬೇಯಿಸಿದ ಆಲೂಗಡ್ಡೆಯನ್ನು ಹಾಕುತ್ತಾರೆ. ಅದು ಆಲೂಗಡ್ಡೆ ಪಲ್ಯವಾಗುತ್ತದೆ, ನಂತರ ಕಲಸಿಟ್ಟ ಅಕ್ಕಿ ಹಿಟ್ಟಿನ ಒಳಗೆ ಆಲೂಗಡ್ಡೆ ಪಲ್ಯವನ್ನು ತುಂಬಿಸಿ ಅಕ್ಕಿಯಲ್ಲಿ ಹೊರಳಾಡಿಸುತ್ತಾರೆ. ನಂತರ ಅದನ್ನು ಕುಕ್ಕರ್​ನಲ್ಲಿಟ್ಟು ಬೇಯಿಸುತ್ತಾರೆ. ಅಕ್ಕಿಯಲ್ಲಿ ನೆನೆಸಿದ ಕಾರಣ ಅದು ಅನ್ನವಾಗಿ ಕೊರೋನಾ  ವೈರಸ್​ನಂತೆ ಕಾಣುತ್ತದೆ. ಇದರ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ವಿಡಿಯೋಕ್ಕೆ ಭಾರತದ ಮಹಿಳೆ ಎಲ್ಲದರ ರುವಾರಿ ಎಂದು ಕ್ಯಾಪ್ಷನ್​ ನೀಡಲಾಗಿದೆ. ಸದ್ಯ ವಿಡಿಯೋ 4 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.ವಿಡಿಯೋವನ್ನು mimipi ಎನ್ನುವ ಟ್ವಿಟರ್​ ಬಳಕೆದಾರರು ಹಂಚಿಕೊಂಡಿದ್ದಾರೆ, ಈ ಆಹಾರವನ್ನು ನೀವೂ ತಯಾರಿಸಿ ಸವಿಯಬಹುದಾಗಿದೆ.

ವಿವಿಧ ರೀತಿಯ ಆಹಾರಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲ ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ಕೆಲವು ದಿನಗಳ ಹಿಂದೆ ನೂಡಲ್ಸ್​ನಲ್ಲಿ ಮಹಿಳೆಯೊಬ್ಬರು ಸ್ಕಾರ್ಪ್​ ಹೊಲಿದ ಮಹಿಳೆಯ ವಿಡಿಯೋ ವೈರಲ್​ ಆಗಿತ್ತು.

ಇದನ್ನೂ ಓದಿ:

Viral Video: ಮೊಬೈಲ್​ನಲ್ಲಿ ತಮ್ಮದೇ ರೀತಿ ಇರುವ ಪ್ರಾಣಿಗಳನ್ನು ನೋಡಿ ಗೊಂದಲಕ್ಕೊಳಗಾದ ಕೋತಿಗಳು

Published On - 6:03 pm, Sat, 22 January 22

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ