AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಾಗ್ಲೈಡಲಿಂಗ್ ವೇಳೆ ಭಯಗೊಂಡು ಕೂಗಿದ ಮಹಿಳೆ: ವಿಡಿಯೋ ವೈರಲ್​

ಇತ್ತೀಚಿನ ದಿನಗಳಲ್ಲಿ ಪ್ಯಾರಾಗ್ಲೈಡಲಿಂಗ್ ಸಾಹಸಪ್ರಿಯರ ನೆಚ್ಚಿನ ಕ್ರೀಡೆಯಾಗಿದೆ. ಇದೀಗ ಮಹಿಳೆಯೊಬ್ಬಳು ಪ್ಯಾರಾಗ್ಲೈಡಲಿಂಗ್  ಮಾಡುವ ವೇಳೆ ಭಯಗೊಂಡು ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪ್ಯಾರಾಗ್ಲೈಡಲಿಂಗ್ ವೇಳೆ ಭಯಗೊಂಡು ಕೂಗಿದ ಮಹಿಳೆ: ವಿಡಿಯೋ ವೈರಲ್​
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on:Jan 18, 2022 | 2:55 PM

Share

ಪ್ಯಾರಾಗ್ಲೈಡಲಿಂಗ್ (Paragliding)​ ಅನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುತ್ತಾರೆ. ಆದರೆ ಅದನ್ನು ಪ್ರಯತ್ನಿಸಲು ಧೈರ್ಯ ಸಾಲುವುದಿಲ್ಲ  ಸಾವಿರಗಟ್ಟಲೆ ಕಿ ಮೀ ಎತ್ತರಕ್ಕೆ ಹಗ್ಗ ಕಟ್ಟಿಕೊಂಡು ಹಾರುವುದು ಸುಲಭದ ಮಾತಲ್ಲ. ಅಷ್ಟೇ ಗಟ್ಟಿ ಗುಂಡಿಗೆ ಬೇಕು. ಇತ್ತೀಚಿನ ದಿನಗಳಲ್ಲಿ ಪ್ಯಾರಾಗ್ಲೈಡಲಿಂಗ್ ಸಾಹಸಪ್ರಿಯರ ನೆಚ್ಚಿನ ಕ್ರೀಡೆಯಾಗಿದೆ. ಇದೀಗ ಮಹಿಳೆಯೊಬ್ಬಳು ಪ್ಯಾರಾಗ್ಲೈಡಲಿಂಗ್  ಮಾಡುವ ವೇಳೆ ಭಯಗೊಂಡು ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪ್ಯಾರಾಗ್ಲೈಡಲಿಂಗ್  ವೇಳೆ ನಿರ್ವಾಹಕನ ಬಳಿ ಸುರಕ್ಷಿತವಾಗಿ ತನನ್ನು ಕೆಳಕ್ಕೆ ಇಳಿಸುವಂತೆ ಮಹಿಳೆ ಕೇಳಿಕೊಳ್ಳುತ್ತಾರೆ ಇದರ ವಿಡಿಯೋ ( Viral Video)ವನ್ನು ಐಎಎಸ್​ ಅಧಿಕಾರಿ (IAS Officer) ಎಂ ವಿ ರಾವ್​  ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಸಿಕ್ಕಾಪಟ್ಟೆ ವೈರಲ್​ ಆಗಿದೆ.

ವಿಡಿಯೋದಲ್ಲಿ ಮಹಿಳೆ ನಿರ್ವಾಹಕನ ಬಳಿ ಅಣ್ಣಾ ನನಗೆ ತುಂಬಾ ಭಯವಾಗುತ್ತಿದೆ ಎಂದು ನಡುಗುವ ಧ್ವನಿಯಲ್ಲಿ ಕೂಗುತ್ತಾಳೆ. ಜೊತೆಯಲ್ಲಿದ್ದ ನಿರ್ವಾಹಕ ಮಹಿಳೆಯ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುವುದನ್ನು ಕಾಣಬಹುದು. ಪ್ಯಾರಾಗ್ಲೈಡಲಿಂಗ್  ಮಾಡಲು ಒತ್ತಾಯಿಸಿದ ತನ್ನ ಭಾವೀ ಪತಿಯ ಮೇಲೆ ಸಿಟ್ಟಿಗೆದ್ದ ಮಹಿಳೆ  ಕೂಗಾಡುವುದನ್ನು ಕಾಣಬಹುದು. ವಿಡಿಯೋ ನೋಡಿ ನೆಟ್ಟಿಗರು ತಾವು ಪ್ಯಾರಾಗ್ಲೈಡಲಿಂಗ್  ಮಾಡಿದ ವೇಳೆ ಆದ ಅನುಭವವನ್ನು ಹಂಚಿಕೊಂಡಿದ್ದಾರೆ.

2019 ರಲ್ಲಿ ಇದೇ ರೀತಿ ಪ್ಯಾರಾಗ್ಲೈಡಲಿಂಗ್  ಮಾಡಿವ ವೇಳೆ ಹೆದರಿ ಕೂಗಿಕೊಂಡ ವಿಪಿನ್​ ಸಾಹು ಎನ್ನುವವರ ವಿಡಿಯೋ ರಾತ್ರಿ ಬೆಳಗಾಗುವಷ್ಟರಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಈಗ ಮಹಿಳೆ ಕೂಡ ಹೆದರಿ ಕೂಗಿಕೊಂಡಿರುವುದು ಹಳೆಯ ವಿಡಿಯೋವನ್ನು ನೆನಪಿಸುತ್ತದೆ ಎಂದು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಬಾಲಕಿಯ ಕಾಲು ಮುಟ್ಟಿ ನೃತ್ಯಾಭ್ಯಾಸ ಮಾಡಿಸಿದ್ದ ಬಿರ್ಜೂ ಮಹಾರಾಜ್​: ಸರಳ ವ್ಯಕ್ತಿತ್ವದ ಕಥಕ್​ ನೃತ್ಯ ಪಟುವಿನ ವಿಡಿಯೋ ವೈರಲ್​

Published On - 2:21 pm, Tue, 18 January 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ