AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬಟ್ಟೆ ಅಂಗಡಿಯ ಪುರುಷ ಸಿಬ್ಬಂದಿಯ ಮುಂದೆಯೇ ಬಟ್ಟೆ ಬಿಚ್ಚಿ ಟ್ರಯಲ್​​ ನೋಡಿದ ಯುವತಿ

ಬಟ್ಟೆ ಅಂಗಡಿಯ ಪುರುಷ ಸಿಬ್ಬಂದಿಗಳ ಮುಂದೆಯೇ ಬಟ್ಟೆ ಬಿಚ್ಚಿ ಅರೆನಗ್ನ ಸ್ಥಿತಿಯಲ್ಲಿ ಹೊಸ ಬಟ್ಟೆ ತೊಟ್ಟು ಟ್ರಯರ್​​​​ ನೋಡಿದ್ದಾಳೆ. ಇಷ್ಟೇ ಅಲ್ಲದೇ ಬಟ್ಟೆ ಬಿಚ್ಚಿರುವುದನ್ನು ವಿಡಿಯೋ ರೆಕಾರ್ಡ್​​ ಕೂಡ ಮಾಡಿದ್ದಾಳೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದೆ.

Video Viral: ಬಟ್ಟೆ ಅಂಗಡಿಯ ಪುರುಷ ಸಿಬ್ಬಂದಿಯ ಮುಂದೆಯೇ ಬಟ್ಟೆ ಬಿಚ್ಚಿ ಟ್ರಯಲ್​​ ನೋಡಿದ ಯುವತಿ
ಬಟ್ಟೆ ಅಂಗಡಿಯ ಸಿಬ್ಬಂದಿಯ ಮುಂದೆಯೇ ಬಟ್ಟೆ ಬಿಚ್ಚಿ ಟ್ರಯಲ್​​ ನೋಡಿದ ಯುವತಿ
ಅಕ್ಷತಾ ವರ್ಕಾಡಿ
|

Updated on: Apr 13, 2024 | 11:06 AM

Share

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡುವ ಹುಚ್ಚು ತುಸು ಹೆಚ್ಚಾಗಿಯೇ ಇದೆ. ಮೆಟ್ರೋ, ರೈಲ್ವೇ ಸ್ಟೇಷನ್​​​​​ ಎಲ್ಲೆಂದರಲ್ಲಿ ರೀಲ್ಸ್ ಮಾಡಿ ಸಾರ್ವಜನಿಕರನ್ನು ಮುಜುಗರಕ್ಕೀಡು ಮಾಡುತ್ತದೆ. ಇದೀಗಾ ಅಂತದ್ದೇ ವಿಲಕ್ಷಣ ಘಟನೆಯೊಂದು ದೆಹಲಿಯ ಪಾಲಿಕಾ ಬಜಾರ್‌ನಲ್ಲಿ ನಡೆದಿದೆ. ಹೌದು ಯುವತಿಯೊಬ್ಬಳು ಪಾಲಿಕಾ ಬಜಾರ್‌ನ ಬಟ್ಟೆ ಅಂಗಡಿಗೆ ಹೋಗಿ ಹೊಸ ಬಟ್ಟೆಯನ್ನು ಖರೀದಿಸಿ ಬಟ್ಟೆ ಅಂಗಡಿಯ ಪುರುಷ ಸಿಬ್ಬಂದಿಗಳ ಮುಂದೆಯೇ ಬಟ್ಟೆ ಬಿಚ್ಚಿ ಅರೆನಗ್ನ ಸ್ಥಿತಿಯಲ್ಲಿ ಹೊಸ ಬಟ್ಟೆ ತೊಟ್ಟು ಟ್ರಯರ್​​​​ ನೋಡಿದ್ದಾಳೆ. ಇಷ್ಟೇ ಅಲ್ಲದೇ ಬಟ್ಟೆ ಬಿಚ್ಚಿರುವುದನ್ನು ವಿಡಿಯೋ ರೆಕಾರ್ಡ್​​ ಕೂಡ ಮಾಡಿದ್ದಾಳೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದ್ದು, ಮಹಿಳೆಯ ರೀಲ್ಸ್​​​ ಹುಚ್ಚಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

@TrueStoryUP ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಏಪ್ರಿಲ್​​​ 09ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಪುರುಷ ಸಿಬ್ಬಂದಿಗಳ ಮುಂದೆ ಮಹಿಳೆಯ ಅಸಭ್ಯ ವರ್ತನೆ ಕಂಡು ನೆಟ್ಟಿಗರು ಮಹಿಳೆಯ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಬೆಲೆ ಬಾಳುವ ಶೂ ಕದ್ದ ಸ್ವಿಗ್ಗಿ ಡೆಲಿವರಿ ಬಾಯ್​​

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ @DeepikaBhardwaj ಎಂಬವರು ರಿಟ್ವೀಟ್​​ ಮಾಡಿದ್ದು” ಈ ಮಹಿಳೆ ಪುರುಷ ಸಿಬ್ಬಂದಿಯ ಮುಂದೆ ಬಟ್ಟೆ ಬಿಚ್ಚಿದಂತೆ, ಆಕೆಯ ಜಾಗದಲ್ಲಿ ಪುರುಷರು ಯಾರದಾರೂ ಮಹಿಳಾ ಸಿಬ್ಬಂದಿಯ ಮುಂದೆ ಬಟ್ಟೆ ಬಿಚ್ಚಿ ಟ್ರಯಲ್​​ ನೋಡಿದ್ದರೆ ಆತನ ಸ್ಥಿತಿ ಈಗ ಹೇಗಿರುತ್ತಿತ್ತು? “ಎಂದು ಕಾಮೆಂಟ್​ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ