AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Straightening: ಯುವತಿಯ ಕಿಡ್ನಿ ವೈಫಲ್ಯಕ್ಕೆ ಕಾರಣವಾದ ಹೇರ್ ಸ್ಟ್ರೈಟ್ನಿಂಗ್ ಟ್ರೀಟ್​​ಮೆಂಟ್​​​​​​

ಇತ್ತೀಚಿಗಷ್ಟೇ ಸ್ಟ್ರೈಟನಿಂಗ್ ಬಳಿಕ ಆರೋಗ್ಯ ಸಮಸ್ಯೆ ಹೆಚ್ಚಾಗಿದ್ದು,ಆಸ್ಪತ್ರೆಗೆ ತೆರಳಿದ್ದಾಳೆ. ಹೇರ್ ಸ್ಟ್ರೈಟನಿಂಗ್​​ನಲ್ಲಿ ಬಳಸುವ ರಾಸಾಯನಿಕವು ಚರ್ಮದ ಮೂಲಕ ಮೂತ್ರಪಿಂಡವನ್ನು ಪ್ರವೇಶಿಸಿ ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

Hair Straightening: ಯುವತಿಯ ಕಿಡ್ನಿ ವೈಫಲ್ಯಕ್ಕೆ ಕಾರಣವಾದ ಹೇರ್ ಸ್ಟ್ರೈಟ್ನಿಂಗ್ ಟ್ರೀಟ್​​ಮೆಂಟ್​​​​​​
ಯುವತಿಯ ಕಿಡ್ನಿ ವೈಫಲ್ಯಕ್ಕೆ ಕಾರಣವಾದ ಹೇರ್ ಸ್ಟ್ರೈಟ್ನಿಂಗ್
ಅಕ್ಷತಾ ವರ್ಕಾಡಿ
|

Updated on: Mar 30, 2024 | 10:20 AM

Share

ಹಲವು ಬಾರಿ ಹೇರ್ ಸ್ಟ್ರೈಟನಿಂಗ್ ಮಾಡಿದ ಬಳಿಕ 26 ವರ್ಷದ ಯುವತಿಯ ಕಿಡ್ನಿ ಹಾನಿಯಾಗಿರುವ ಘಟನೆ ದಿ ನ್ಯೂ ಇಂಗ್ಲೆಂಡ್ ಜರ್ನಲ್ ಆಫ್ ಮೆಡಿಸಿನ್ ನಲ್ಲಿ ಪ್ರಕಟವಾಗಿದೆ. ವೈದ್ಯಕೀಯ ತಜ್ಞರ ಪ್ರಕಾರ, ಯುವತಿ ಜೂನ್ 2020 ರಿಂದ ಏಪ್ರಿಲ್ 2021 ರವರೆಗೆ ಹಲವಾರು ಬಾರಿ ಹೇರ್ ಸ್ಟ್ರೈಟ್ನಿಂಗ್ ಮಾಡಿಸಿಕೊಂಡಿದ್ದಾಳೆ. ಪ್ರತೀ ಬಾರಿ ಹೇರ್ ಸ್ಟ್ರೈಟನಿಂಗ್ ಮಾಡಿಸಿದ ಬಳಿಕ ವಾಂತಿ ಮತ್ತು ಅತಿಸಾರದಂತಹ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಳು. ಜೊತೆಗೆ ಜ್ವರ, ಬೆನ್ನು ನೋವು ಮತ್ತು ನೆತ್ತಿ ಸುಡುತ್ತಿರುವಂತೆ ಭಾಸವಾಗುತ್ತಿತ್ತು ಎಂದು ಹೇಳಿಕೊಂಡಿದ್ದಳು.

ಇತ್ತೀಚಿಗಷ್ಟೇ ಸ್ಟ್ರೈಟನಿಂಗ್ ಬಳಿಕ ಆರೋಗ್ಯ ಸಮಸ್ಯೆ ಹೆಚ್ಚಾಗಿದ್ದು, ನೆತ್ತಿಯ ಮೇಲೆ ಹುಣ್ಣು ಕಾಣಿಸಿಕೊಂಡಿರುವ ಕಾರಣ ಆಸ್ಪತ್ರೆಗೆ ತೆರಳಿದ್ದಾಳೆ. ವೈದ್ಯರು ಆಕೆಗೆ ಹಲವಾರು ಪರೀಕ್ಷೆಗಳನ್ನು ಮಾಡಿಸಿದ ನಂತರ ವರದಿಗಳಲ್ಲಿ, ಆಕೆಯ ರಕ್ತದಲ್ಲಿ ಕ್ರಿಯೇಟಿನೈನ್ ಅಧಿಕವಾಗಿರುವುದನ್ನು ವೈದ್ಯರು ಗಮನಿಸಿದ್ದಾರೆ. ಇದಲ್ಲದೇ ಕಿಡ್ನಿ ವೈಫಲ್ಯವೂ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೂತ್ರದಲ್ಲಿ ರಕ್ತ ಕಂಡು ಬಂದಿದ್ದರಿಂದ ಸಿಟಿ ಸ್ಕ್ಯಾನ್ ಮಾಡಿಸಲಾಗಿತ್ತು.

ಇದನ್ನೂ ಓದಿ: ಮೊದಲ ಮುಟ್ಟಿನ ನೋವಿಗೆ ಹೆದರಿ 14ವರ್ಷದ ಬಾಲಕಿ ಆತ್ಮಹತ್ಯೆ

ವೈದ್ಯರು ಮಹಿಳೆಯನ್ನು ವಿಚಾರಿಸಿದಾಗ ಆಕೆಯ ಹೇರ್ ಸ್ಟ್ರೈಟನಿಂಗ್ ಕ್ರೀಂನಲ್ಲಿರುವ ಗ್ಲೈಆಕ್ಸಿಲಿಕ್ ಆಸಿಡ್ ಎಂಬ ರಾಸಾಯನಿಕವು ಚರ್ಮದ ಕಿರಿಕಿರಿಯನ್ನುಂಟು ಮಾಡುತ್ತಿದೆ ಎಂದು ತಿಳಿದುಬಂದಿದೆ. ರಾಸಾಯನಿಕವು ಚರ್ಮದ ಮೂಲಕ ಮೂತ್ರಪಿಂಡವನ್ನು ಪ್ರವೇಶಿಸಿ ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆಕೆಯ ಮೂತ್ರಪಿಂಡದ ಕೊಳವೆಗಳಲ್ಲಿ ಕ್ಯಾಲ್ಸಿಯಂ ಆಕ್ಸಲೇಟ್ ಹರಳುಗಳ ಶೇಖರಣೆಯಿಂದ ಉಂಟಾಗುವ ಅಪರೂಪದ ಅಸ್ವಸ್ಥತೆ ಎಂದು ವೈದ್ಯರು ಬಹಿರಂಗಪಡಿಸಿದರು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್