AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್​ ಡೆಲಿವರಿಗಾಗಿ 30,000 ಕಿ.ಮೀ ಪ್ರಯಾಣಿಸಿದ ಈ ಯುವತಿ

Food Delivery Agent : ಸಿಂಗಾಪುರದಿಂದ ಅಂಟಾರ್ಟಿಕಾ ತನಕ, ವಾಯುಮಾರ್ಗ, ಭೂಮಾರ್ಗ, ಜಲಮಾರ್ಗದ ಮೂಲಕ ಪ್ರಯಾಣಿಸಿ, ಹಿಮಪ್ರದೇಶದಲ್ಲಿ ನಡೆದು ತನ್ನ ಗ್ರಾಹಕರಿಗೆ ಆಹಾರವನ್ನು ತಲುಪಿಸುತ್ತಾಳೆ ಈ ಯುವತಿ! ನೋಡಿ ವಿಡಿಯೋ.

ಫುಡ್​ ಡೆಲಿವರಿಗಾಗಿ 30,000 ಕಿ.ಮೀ ಪ್ರಯಾಣಿಸಿದ ಈ ಯುವತಿ
Woman travels more than 30,000 kms to complete food delivery.
TV9 Web
| Edited By: |

Updated on: Nov 18, 2022 | 3:52 PM

Share

Viral Video : ಎಷ್ಟೆಷ್ಟೋ ದೂರದಿಂದ ಫುಡ್​ ಏಜಂಟರುಗಳು ನಮಗೆ ಆಹಾರವನ್ನು ಸರಿಯಾದ ಸಮಯದಲ್ಲಿ ತಲುಪಿಸಿ ಹೋಗುತ್ತಾರೆ. ಆದರೆ ಸಾವಿರಾರು ಕಿ.ಮೀಟರ್​ಗಟ್ಟಲೆ ಪ್ರಯಾಣಿಸಿದವರನ್ನು ಈತನಕ ಕೇಳಿದ್ದಿರಾ ಅಥವಾ ನೋಡಿದ್ದಿರಾ? ಈಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಈ ಯುವತಿ ಫುಡ್​ ಡೆಲಿವರಿಗಾಗಿ ಪ್ರಯಾಣಿಸಿದ್ದು ಬರೋಬ್ಬರಿ 30,000 ಕಿ.ಮೀ! ಸಿಂಗಾಪುರದಿಂದ ಅಂಟಾರ್ಟಿಕಾತನಕ ಈಕೆ ಪ್ರಯಾಣಿಸಿದ ಮಾಂಟೇಜ್​ ಅನ್ನೂ ಇನ್​ಸ್ಟಾಗ್ರಾಂನಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಸಿಂಗಾಪುರದಿಂದ ವಿಮಾನದಲ್ಲಿ ಪ್ರಯಾಣ ಪ್ರಾರಂಭಿಸಿ, ಹ್ಯಾಂಬರ್ಗ್​ಗೆ ಹೋಗುತ್ತಾಳೆ. ನಂತರ ಬ್ಯೂಯಾನಸ್ ಏರ್ಸ್, ಉಷೂಯಾ ನಂತರ ಅಂಟಾರ್ಟಿಕಾಗೆ ಬರುತ್ತಾಳೆ. ಭೂಮಾರ್ಗ, ಜಲಮಾರ್ಗ, ವಾಯುಮಾರ್ಗ ಕೊನೆಗೆ ಹಿಮಪ್ರದೇಶದಲ್ಲಿ ಪ್ರಯಾಣಿಸಿ ಗ್ರಾಹಕರಿಗೆ ಆಹಾರವನ್ನು ತಲುಪಿಸುತ್ತಾಳೆ.

ಈತನಕ ಸುಮಾರು 40,000 ಜನರು ಈ ವಿಡಿಯೋ ನೋಡಿದ್ದಾರೆ. 6,000 ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಹಲವರು ಇದನ್ನು ಅದ್ಭುತ ಎಂದಿದ್ದಾರೆ. ಇನ್ನೂಕೆಲವರು ಹುಚ್ಚುತನ ಎಂದಿದ್ದಾರೆ. ಡೆಲಿವರಿಯ ಚಾರ್ಜ್​ ಎಷ್ಟಾಗಿತ್ತು ಎಂದು ಕೇಳಿದ್ದಾರೆ ಕೆಲವರು.

ಇದನ್ನು ನೋಡಿದ ನೀವು ಏನು ಹೇಳುತ್ತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು