AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಸಾರ್ವಜನಿಕವಾಗಿ ವ್ಯಕ್ತಿಯ ಬಳಿ ಪ್ಯಾಂಟ್​ ಸ್ವಚ್ಛಗೊಳಿಸಿಕೊಂಡ ಮಹಿಳಾ ಪೊಲೀಸ್​ ಅಧಿಕಾರಿ

ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ಬಳಿ ತನ್ನ ಪ್ಯಾಂಟ್​ಅನ್ನು ಸ್ವಚ್ಛಗೊಳಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಧ್ಯಪ್ರದೇಶದ ರೇವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಮಧ್ಯಪ್ರದೇಶ: ಸಾರ್ವಜನಿಕವಾಗಿ ವ್ಯಕ್ತಿಯ ಬಳಿ ಪ್ಯಾಂಟ್​ ಸ್ವಚ್ಛಗೊಳಿಸಿಕೊಂಡ ಮಹಿಳಾ ಪೊಲೀಸ್​ ಅಧಿಕಾರಿ
ಮಹಿಳಾ ಅಧಿಕಾರಿಯ ಪ್ಯಾಂಟ್​ ಕ್ಲೀನ್​ ಮಾಡುತ್ತಿರುವುದು
TV9 Web
| Edited By: |

Updated on: Jan 12, 2022 | 12:16 PM

Share

ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ವ್ಯಕ್ತಿಯೊಬ್ಬನ ಬಳಿ ತನ್ನ ಪ್ಯಾಂಟ್​ಅನ್ನು ಸ್ವಚ್ಛಗೊಳಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಧ್ಯಪ್ರದೇಶದ ರೇವಾ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು. ಮಹಿಳಾ ಪೊಲೀಸ್​ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವ್ಯಕ್ತಿ ಗಾಡಿ ತಿರುಗಿಸುವ ವೇಳೆ ಆಕೆಯ ಪ್ಯಾಂಟ್​ಗೆ ಕೆಸರು ತಾಗಿಸಿದ್ದಾನೆ ಎಂದು ವ್ಯಕ್ತಿಯ ಬಳಿ ಕಾಲನ್ನು ಬಟ್ಟೆಯಿಂದ ಒರೆಸುವಂತೆ ಕೇಳಿದ್ದು ಆತ ಸ್ವಚ್ಛಗೊಳಿಸಿದ್ದಾನೆ. ಸಾರ್ವಜನಿಕವಾಗಿ ದರ್ಪ ತೋರಿದ ಮಹಿಳಾ ಪೊಲೀಸ್​ ಅನ್ನು ಹೋಮ್​ ಗಾರ್ಡ್​ ಪೊಲೀಸ್​  ಶಶಿಕಲಾ ಎಂದು ಗುರುತಿಸಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.

ವಿಡಿಯೋದಲ್ಲಿ ಆಕೆಯ ಬಟ್ಟೆಗೆ ಕೆಸರು ತಾಗಿರುವುದು ಎಲ್ಲಿಯೂ ಕಾಣುವುದಿಲ್ಲ.  7 ಸೆಕೆಂಡ್​ಗಳ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಬಗ್ಗಿ ಕೆಂಪು ಬಟ್ಟೆಯಲ್ಲಿ ಮಹಿಳಾ ಪೊಲೀಸ್​ ಅಧಿಕಾರಿಯ ಬಿಳಿಯ ಪ್ಯಾಂಟನ್ನು ಒರೆಸುವುದನ್ನು ಕಾಣಬಹುದು. ವಿಡಿಯೋದ ಕೊನೆಯಲ್ಲಿ ಆಕೆ ಆತನ ಕೆನ್ನೆಗೆ ಹೊಡೆಯುತ್ತಾಳೆ. ಆದರೆ ಮಹಿಳಾ ಅಧಿಕಾರಿ ಮುಖಕ್ಕೆ ಸ್ಕಾರ್ಪ್​ ಧರಿಸಿದ್ದ ಕಾರಣ ಆಕೆಯ ಮುಖವನ್ನು ಗುರುತಿಸಲು ಸಾಧ್ಯವಾಗಿವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದಂತೆ ನೆಟ್ಟಿಗರ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಮದ್ಯಪ್ರದೇಶದ ರೇವಾ ಎಸ್​ಪಿ ಶಿವಕುಮಾರ್​ ಮಾತನಾಡಿ, ಯಾರಾದರು ಘಟನೆಯ ಬಗ್ಗೆ ದೂರು ನೀಡಿದರೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಜನರನ್ನು ಕಾಯುವ ಪೊಲೀಸರೇ ಸಾರ್ವಜನಿಕವಾಗಿ ಜನರ ಮೇಲೆ ದೌರ್ಜನ್ಯ ಮಾಡುವುದು ಸರಿಯಲ್ಲ ಎಂದು ಮಹಿಳಾ ಪೊಲೀಸ್​ ಅಧಿಕಾರಿ ನಡೆಗೆ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ:

ತಾಯಿಯನ್ನು ಪ್ರೀತಿಯಿಂದ ಮುದ್ದಾಡಿದ ಹುಲಿ ಮರಿ: ವಿಡಿಯೋ ವೈರಲ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್