AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೆಳೆಯನೊಂದಿಗೆ ಲವ್ ಬ್ರೇಕಪ್; ಖುಷಿಯನ್ನು ಕುಟುಂಬದೊಂದಿಗೆ ಸಂಭ್ರಮಿಸಿದ ಯುವತಿ

ಈ ಬ್ರೇಕಪ್ ನೋವು ಸಾವಿನ ನೋವಿಗಿಂತ ಕಡಿಮೆಯೇನಿಲ್ಲ. ಈ ನೋವಿನಿಂದ ಹೊರಬರಲಾರದೆ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡವರು ಹಲವರಿದ್ದಾರೆ. ಆದ್ರೆ ಇಲ್ಲೊಬ್ಬಳು ಯುವತಿ ಮಾತ್ರ ಲವ್ ಬ್ರೇಕ್ ಮಾಡಿಕೊಂಡು, ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಈ ಖುಷಿಯನ್ನು ಕುಟುಂಬ ಸದಸ್ಯರೊಂದಿಗೆ ಸಂಭ್ರಮದಿಂದ ಆಚರಿಸಿದ್ದಾಳೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Viral Video: ಗೆಳೆಯನೊಂದಿಗೆ ಲವ್ ಬ್ರೇಕಪ್; ಖುಷಿಯನ್ನು ಕುಟುಂಬದೊಂದಿಗೆ ಸಂಭ್ರಮಿಸಿದ ಯುವತಿ
ಮಾಲಾಶ್ರೀ ಅಂಚನ್​
| Edited By: |

Updated on: May 14, 2024 | 4:11 PM

Share

ಪ್ರೀತಿ ಅನ್ನೋದು ಪ್ರತಿಯೊಬ್ಬರ ಜೀವನದಲ್ಲಿ ಕೂಡಾ ಆಗುವಂತಹ ಒಂದು ಪವಿತ್ರ ಸಂಬಂಧ. ಆದ್ರೆ ಪ್ರೀತಿ ಮಾಡಿದವರೆಲ್ಲಾ ಒಂದಾಗುತ್ತಾರೆ ಎಂದೇನಿಲ್ಲ. ಕೆಲವೊಂದು ಕಾಣಗಳಿಂದ ಈ ಪ್ರೇಮಿಗಳು ದೂವಾಗಬೇಕಾದಂತಹ ಪರಿಸ್ಥಿತಿ ಎದುರಾಗುತ್ತದೆ. ಈ ಪ್ರೀತಿಯ ಸಂಬಂಧದಿಂದ ಬ್ರೇಕ್ ಅಪ್ ಮಾಡಿಕೊಂಡು ಹೊರಗೆ ಬರುವುದು ಸಾಕಷ್ಟು ಕಷ್ಟಕರವಾದ ವಿಚಾರ ಅಂತಾನೇ ಹೇಳ್ಬೋದು. ಈ ಬ್ರೇಕ್ ಅಪ್ ನೋವಿನಿಂದ ಹೊರ ಬರಲಾರದೆ ತಮ್ಮ ಸಂಗಾತಿಯ ಗುಂಗಿನಲ್ಲಿ ಜೀವನವನ್ನು ಹಾಳು ಮಾಡಿಕೊಳ್ಳುವವರು ಸಾಕಷ್ಟು ಜನ ಇದ್ದಾರೆ. ಆದ್ರೆ ಇಲ್ಲೊಬ್ಬ ಯುವತಿ ಮಾತ್ರ ಲವ್ ಬ್ರೇಕ್‌ ಅಪ್‌ಗೆಲ್ಲ ನೋ ಟೆನ್ಷನ್‌ ಎನ್ನುತ್ತಾ, ಬ್ರೇಕಪ್ ಖುಷಿಯನ್ನು ಕುಟುಂಬ ಸದಸ್ಯರೊಂದಿಗೆ ಸಂಭ್ರಮದಿಂದ ಆಚರಿಸಿದ್ದಾಳೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ವಿಡಿಯೋವನ್ನು @FadeHubb ಎಂಬ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಕುಟುಂಬದೊಂದಿಗೆ ಬ್ರೇಕ್‌ ಅಪ್‌ ಸಂಭ್ರಮಾಚರಣೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್‌ ವಿಡಿಯೋದಲ್ಲಿ ಯುವತಿಯೊಬ್ಬಳು ಕುಟುಂಬ ಸದಸ್ಯರ ಸಮ್ಮುಖದಲ್ಲಿ ತನ್ನ ಗೆಳಯನಿಗೆ ಬ್ರೇಕಪ್‌ ಮೆಸೇಜ್‌ ಕಳುಹಿಸುತ್ತಾಳೆ. ನಂತರ ಈ ಒಂದು ಖುಷಿಯ ವಿಚಾರವನ್ನು ಕುಟುಂಬ ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮದಿಂದ ಆಚರಿಸುವಂತಹ ದೃಶ್ಯವನ್ನು ಕಾಣಬಹುದು. ಮೇ 09 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.6 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಈ ಸಮಾಜದಲ್ಲಿ ಇಂತಹ ವಿಚಿತ್ರಗಳೂ ಕೂಡಾ ನಡೆಯುತ್ತದೆಯೇ ಎಂದು ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ