AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೆಳೆಯನೊಂದಿಗೆ ಲವ್ ಬ್ರೇಕಪ್; ಖುಷಿಯನ್ನು ಕುಟುಂಬದೊಂದಿಗೆ ಸಂಭ್ರಮಿಸಿದ ಯುವತಿ

ಈ ಬ್ರೇಕಪ್ ನೋವು ಸಾವಿನ ನೋವಿಗಿಂತ ಕಡಿಮೆಯೇನಿಲ್ಲ. ಈ ನೋವಿನಿಂದ ಹೊರಬರಲಾರದೆ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡವರು ಹಲವರಿದ್ದಾರೆ. ಆದ್ರೆ ಇಲ್ಲೊಬ್ಬಳು ಯುವತಿ ಮಾತ್ರ ಲವ್ ಬ್ರೇಕ್ ಮಾಡಿಕೊಂಡು, ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಈ ಖುಷಿಯನ್ನು ಕುಟುಂಬ ಸದಸ್ಯರೊಂದಿಗೆ ಸಂಭ್ರಮದಿಂದ ಆಚರಿಸಿದ್ದಾಳೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Viral Video: ಗೆಳೆಯನೊಂದಿಗೆ ಲವ್ ಬ್ರೇಕಪ್; ಖುಷಿಯನ್ನು ಕುಟುಂಬದೊಂದಿಗೆ ಸಂಭ್ರಮಿಸಿದ ಯುವತಿ
ಮಾಲಾಶ್ರೀ ಅಂಚನ್​
| Edited By: |

Updated on: May 14, 2024 | 4:11 PM

Share

ಪ್ರೀತಿ ಅನ್ನೋದು ಪ್ರತಿಯೊಬ್ಬರ ಜೀವನದಲ್ಲಿ ಕೂಡಾ ಆಗುವಂತಹ ಒಂದು ಪವಿತ್ರ ಸಂಬಂಧ. ಆದ್ರೆ ಪ್ರೀತಿ ಮಾಡಿದವರೆಲ್ಲಾ ಒಂದಾಗುತ್ತಾರೆ ಎಂದೇನಿಲ್ಲ. ಕೆಲವೊಂದು ಕಾಣಗಳಿಂದ ಈ ಪ್ರೇಮಿಗಳು ದೂವಾಗಬೇಕಾದಂತಹ ಪರಿಸ್ಥಿತಿ ಎದುರಾಗುತ್ತದೆ. ಈ ಪ್ರೀತಿಯ ಸಂಬಂಧದಿಂದ ಬ್ರೇಕ್ ಅಪ್ ಮಾಡಿಕೊಂಡು ಹೊರಗೆ ಬರುವುದು ಸಾಕಷ್ಟು ಕಷ್ಟಕರವಾದ ವಿಚಾರ ಅಂತಾನೇ ಹೇಳ್ಬೋದು. ಈ ಬ್ರೇಕ್ ಅಪ್ ನೋವಿನಿಂದ ಹೊರ ಬರಲಾರದೆ ತಮ್ಮ ಸಂಗಾತಿಯ ಗುಂಗಿನಲ್ಲಿ ಜೀವನವನ್ನು ಹಾಳು ಮಾಡಿಕೊಳ್ಳುವವರು ಸಾಕಷ್ಟು ಜನ ಇದ್ದಾರೆ. ಆದ್ರೆ ಇಲ್ಲೊಬ್ಬ ಯುವತಿ ಮಾತ್ರ ಲವ್ ಬ್ರೇಕ್‌ ಅಪ್‌ಗೆಲ್ಲ ನೋ ಟೆನ್ಷನ್‌ ಎನ್ನುತ್ತಾ, ಬ್ರೇಕಪ್ ಖುಷಿಯನ್ನು ಕುಟುಂಬ ಸದಸ್ಯರೊಂದಿಗೆ ಸಂಭ್ರಮದಿಂದ ಆಚರಿಸಿದ್ದಾಳೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ವಿಡಿಯೋವನ್ನು @FadeHubb ಎಂಬ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಕುಟುಂಬದೊಂದಿಗೆ ಬ್ರೇಕ್‌ ಅಪ್‌ ಸಂಭ್ರಮಾಚರಣೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್‌ ವಿಡಿಯೋದಲ್ಲಿ ಯುವತಿಯೊಬ್ಬಳು ಕುಟುಂಬ ಸದಸ್ಯರ ಸಮ್ಮುಖದಲ್ಲಿ ತನ್ನ ಗೆಳಯನಿಗೆ ಬ್ರೇಕಪ್‌ ಮೆಸೇಜ್‌ ಕಳುಹಿಸುತ್ತಾಳೆ. ನಂತರ ಈ ಒಂದು ಖುಷಿಯ ವಿಚಾರವನ್ನು ಕುಟುಂಬ ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮದಿಂದ ಆಚರಿಸುವಂತಹ ದೃಶ್ಯವನ್ನು ಕಾಣಬಹುದು. ಮೇ 09 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.6 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಈ ಸಮಾಜದಲ್ಲಿ ಇಂತಹ ವಿಚಿತ್ರಗಳೂ ಕೂಡಾ ನಡೆಯುತ್ತದೆಯೇ ಎಂದು ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ