AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೆಲ ಒರೆಸುವ ಮಾಪ್, ಲಟ್ಟಣಿಗೆ, ಚಪ್ಪಲಿ ಮುಂತಾದವುಗಳನ್ನು ಬಳಸಿ ಅದ್ಭುತ ಚಿತ್ರ ಬಿಡಿಸುತ್ತಾಳೆ ಈ ಮಹಿಳೆ

ಮಹಿಳೆಯೊಬ್ಬಳು ತಾನು ಪ್ರತಿದಿನ ಬಳಸುವ ನೆಲ ಒರೆಸುವ ಮಾಪ್, ಲಟ್ಟಣಿಕೆ,ಚಪ್ಪಲಿಗಳನ್ನು ಬಳಸಿ ಅದ್ಭುತ ಚಿತ್ರ ಬಿಡಿಸುತ್ತಾಳೆ. ಈಕೆ ಚಿತ್ರ ಬಿಡಿಸುವ ವಿಶೇಷ ಪ್ರತಿಭೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ನೆಲ ಒರೆಸುವ ಮಾಪ್, ಲಟ್ಟಣಿಗೆ, ಚಪ್ಪಲಿ ಮುಂತಾದವುಗಳನ್ನು ಬಳಸಿ ಅದ್ಭುತ ಚಿತ್ರ ಬಿಡಿಸುತ್ತಾಳೆ ಈ ಮಹಿಳೆ
Artist AlexImage Credit source: instagram
ಅಕ್ಷತಾ ವರ್ಕಾಡಿ
|

Updated on: Dec 30, 2023 | 11:50 AM

Share

ಈ ಮಹಿಳೆಯ ಪ್ರತಿಭೆ ಅದ್ಭುತವಾಗಿದ್ದು, ಈಕೆ ಲಟ್ಟಣಿಗೆ,ಚಪ್ಪಲಿ ಮತ್ತು ನೆಲ ಒರೆಸುವ ಮಾಪ್ ಬಳಸಿ ಅದ್ಭುತವಾದ ವರ್ಣಚಿತ್ರ ಬಿಡಿಸಿದ್ದಾರೆ. ನಿಮ್ಮಲ್ಲಿ ಪ್ರತಿಭೆ ಇದ್ದರೆ ಯಾರನ್ನಾದರೂ ನಿಮ್ಮ ಅಭಿಮಾನಿಯನ್ನಾಗಿ ನಿಮ್ಮತ್ತ ಸೆಳೆಯಬಹುದು ಎಂಬುದಕ್ಕೆ ಇದು ಉತ್ತಮ ನಿದರ್ಶನ. ಪ್ರತೀ ನಿಮಿಷಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ಭಾರೀ ವೈರಲ್​​ ಆಗುವುದುಂಟು. ಇದೀಗಾ ಈ ಮಹಿಳೆಯ ಅದ್ಭುತವಾದ ಪ್ರತಿಭೆ ಸದ್ಯ ಲಕ್ಷಾಂತರ ನೆಟ್ಟಿಗರನ್ನು ತಲುಪಿದೆ.

ಯಾವುದೇ ಪೇಂಟ್ ಬ್ರಶ್ ಬಳಸದೇ ದಿನಬಳಕೆಯಲ್ಲಿ ಬಳಸುವ ವಸ್ತಗಳನ್ನು ಬಳಸಿ ಆಕರ್ಷಕ ಸಿಂಹ ಮುಖದ ಚಿತ್ರವನ್ನು ಬಿಡಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋವನ್ನು ಸ್ವತಃ ಕಲಾವಿದೆ ಅಲೆಕ್ಸಾ ತನ್ನ @alex_artiste_peintre ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಖಾತೆಯಲ್ಲಿ ಇನ್ನಷ್ಟು ವಿಭಿನ್ನ ಶೈಲಿಯ ಕಲಾಕೃತಿಗಳನ್ನು ಕಾಣಬಹುದು.

View this post on Instagram

A post shared by Alex (@alex_artiste_peintre)

ಇದನ್ನೂ ಓದಿ: ರಾಮಾಯಣ ಧಾರಾವಾಹಿ ಚಿತ್ರೀಕರಣದ ವೇಳೆ ನಡೆದಿತ್ತು ಅಚ್ಚರಿಯ ಸಂಗತಿ: ಸೀತಾ ಪಾತ್ರಧಾರಿ ದೀಪಿಕಾ ಹೇಳಿದ್ದೇನು?

ಈ ವೀಡಿಯೋವನ್ನು ಡಿಸೆಂಬರ್​ 16ರಂದು ಹಂಚಿಕೊಂಡಿದ್ದು, ಈಗಾಗಲೇ 79 ಮಿಲಿಯನ್​​​​ ನೆಟ್ಟಿಗರನ್ನು ತಲುಪಿದೆ. ಇದಲ್ಲದೇ 3,630,304 ವೀಕ್ಷಕರು ವಿಡಿಯೋವನ್ನು ಲೈಕ್​​ ಮಾಡಿದ್ದಾರೆ. ವಿಡಿಯೋ ಎಲ್ಲೆಡೆ ವೈರಲ್​ ಅಗುತ್ತಿದ್ದಂತೆ ಆಕೆಯ ಪ್ರತಿಭೆಯನ್ನು ಕಂಡು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ. ಅನೇಕ ಬಳಕೆದಾರರು ಈ ಬಗ್ಗೆ ಕಾಮೆಂಟ್ ಮಾಡುವ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್