Village of Widows: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಈ ಗ್ರಾಮದಲ್ಲಿ ಎಲ್ಲಿ ನೋಡಿದರೂ ಬರೀ ಮಹಿಳೆಯರೇ, ಅದರಲ್ಲೂ ವಿಧವೆ ಮಹಿಳೆಯರು. ಯಾಕೆಂದರೆ ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರಂತೆ. ಏನಪ್ಪಾ ಇದು ಯಾವುದೋ ಶಾಪಗ್ರಸ್ಥ ಹಳ್ಳಿ ಅಂತ ನೀವು ಅಂದುಕೊಂಡರೆ ಅದು ಸುಳ್ಳು. ಯಾಕೆಂದರೆ ಇಲ್ಲಿ ಪುರುಷರು ಚಿಕ್ಕ ವಯಸ್ಸಿನಲ್ಲಿ ಸಾಯಲು ಬಲವಾದ ಕಾರಣವಿದೆ.

Village of Widows: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!
'Widow Village' Image Credit source: Sharique Ahmad/DW
Follow us
|

Updated on: May 07, 2024 | 10:22 AM

ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿರುವ ಬುಧಪುರ ಗ್ರಾಮವನ್ನು ವಿಧವೆಯರ ಗ್ರಾಮ ಎಂದೂ ಕರೆಯುತ್ತಾರೆ. ಹೌದು, ಈ ಗ್ರಾಮದಲ್ಲಿ ವಾಸಿಸುವ ಬಹುತೇಕ ಮಹಿಳೆಯರು ವಿಧವೆಯರು. ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಗಂಡಂದಿರು ಸಾಯುವುದರಿಂದ ಬಹಳಷ್ಟು ಮಹಿಳೆಯರು ಚಿಕ್ಕ ವಯಸ್ಸಿನಲ್ಲೇ ವಿಧವೆಯರಾಗುತ್ತಾರೆ. ಏನಪ್ಪಾ ಇದು ಯಾವುದೋ ಶಾಪಗ್ರಸ್ಥ ಹಳ್ಳಿ ಅಂತ ನೀವು ಅಂದುಕೊಂಡರೆ ಅದು ಸುಳ್ಳು. ಯಾಕೆಂದರೆ ಇಲ್ಲಿ ಪುರುಷರು ಚಿಕ್ಕ ವಯಸ್ಸಿನಲ್ಲಿ ಸಾಯಲು ಬಲವಾದ ಕಾರಣವಿದೆ.

ಸಿಲಿಕೋಸಿಸ್ ಕಾಯಿಲೆ:

ಅನೇಕ ವರದಿಗಳ ನಂತರ, ಇಲ್ಲಿ ಪುರುಷರು ಸಿಲಿಕೋಸಿಸ್ ಎಂಬ ಕಾಯಿಲೆಯಿಂದ ಸಾಯುತ್ತಾರೆ ಎಂಬುದು ಸ್ಪಷ್ಟವಾಗಿದೆ. ಸಿಲಿಕೋಸಿಸ್ ಎನ್ನುವುದು ಸ್ಫಟಿಕದಂತಹ ಸಿಲಿಕಾ ಧೂಳಿನಿಂದ ಉಂಟಾಗುವ ಶ್ವಾಸಕೋಶದ ಕಾಯಿಲೆಯ ಒಂದು ರೂಪವಾಗಿದೆ. ವಾಸ್ತವವಾಗಿ, ಈ ಗ್ರಾಮದ ಹೆಚ್ಚಿನ ಪುರುಷರು ಗಣಿಗಳಲ್ಲಿ ಕೆಲಸ ಮಾಡುತ್ತಾರೆ. ಗಣಿಗಳಲ್ಲಿ ಕೆಲಸ ಮಾಡುವವರಿಗೆ ಈ ಶ್ವಾಸಕೋಶ ಸಂಬಂಧಿ ರೋಗ ಬರುತ್ತದೆ. ಸರ್ಕಾರದಿಂದ ಯಾವುದೇ ಸೌಲಭ್ಯಗಳು ಈ ಗ್ರಾಮಕ್ಕೆ ಸಿಗದೇ ಇರುವ ಕಾರಣ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೆ ಸಾವನ್ನಪ್ಪುತ್ತಿದ್ದಾರೆ.

ಇದನ್ನೂ ಓದಿ: ಹಿಟ್ಲರ್​ನ ಸಹಚರ ವಾಸವಿದ್ದ ಈ ವಿಲ್ಲಾವನ್ನು ಫ್ರೀ ಆಗಿ ಕೊಡ್ತಿದ್ದಾರಂತೆ ತಗೋತೀರಾ?

ಈ ಗ್ರಾಮದಲ್ಲಿ ಬಹುತೇಕ ವಿಧವೆ ಮಹಿಳೆಯರು ಜೀವನ ನಡೆಸುತ್ತಿದ್ದು, ಯಾವುದೇ ರೀತಿಯ ಸಹಾಯ ಸಿಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಗಂಡ ಸತ್ತ ಮೇಲೂ ಇಲ್ಲಿನ ಹೆಂಗಸರೆಲ್ಲ ಗಣಿ ಕೆಲಸ ಮಾಡಿ ಮಕ್ಕಳನ್ನು ಸಾಕಬೇಕು. ಈ ಗಣಿಗಳಲ್ಲಿ ಮರಳುಗಲ್ಲು ಒಡೆಯುವ ಕೆಲಸ ಹಲವು ಗಂಟೆಗಳ ಕಾಲ ನಡೆಯುತ್ತದೆ. ಈ ಕಲ್ಲುಗಳನ್ನು ಕೆತ್ತುವಾಗ ಹೊರಬರುವ ಧೂಳಿನಿಂದ ಕಾರ್ಮಿಕರ ಶ್ವಾಸಕೋಶದಲ್ಲಿ ಸೋಂಕು ಉಂಟಾಗುತ್ತದೆ. ಚಿಕಿತ್ಸೆ ನೀಡಿದರೆ ಅವರ ಜೀವ ಉಳಿಯುತ್ತದೆ. ಇಲ್ಲದಿದ್ದರೆ ಸಾವು ಖಚಿತ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ