AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Village of Widows: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಈ ಗ್ರಾಮದಲ್ಲಿ ಎಲ್ಲಿ ನೋಡಿದರೂ ಬರೀ ಮಹಿಳೆಯರೇ, ಅದರಲ್ಲೂ ವಿಧವೆ ಮಹಿಳೆಯರು. ಯಾಕೆಂದರೆ ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರಂತೆ. ಏನಪ್ಪಾ ಇದು ಯಾವುದೋ ಶಾಪಗ್ರಸ್ಥ ಹಳ್ಳಿ ಅಂತ ನೀವು ಅಂದುಕೊಂಡರೆ ಅದು ಸುಳ್ಳು. ಯಾಕೆಂದರೆ ಇಲ್ಲಿ ಪುರುಷರು ಚಿಕ್ಕ ವಯಸ್ಸಿನಲ್ಲಿ ಸಾಯಲು ಬಲವಾದ ಕಾರಣವಿದೆ.

Village of Widows: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!
'Widow Village' Image Credit source: Sharique Ahmad/DW
ಅಕ್ಷತಾ ವರ್ಕಾಡಿ
|

Updated on: May 07, 2024 | 10:22 AM

Share

ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿರುವ ಬುಧಪುರ ಗ್ರಾಮವನ್ನು ವಿಧವೆಯರ ಗ್ರಾಮ ಎಂದೂ ಕರೆಯುತ್ತಾರೆ. ಹೌದು, ಈ ಗ್ರಾಮದಲ್ಲಿ ವಾಸಿಸುವ ಬಹುತೇಕ ಮಹಿಳೆಯರು ವಿಧವೆಯರು. ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಗಂಡಂದಿರು ಸಾಯುವುದರಿಂದ ಬಹಳಷ್ಟು ಮಹಿಳೆಯರು ಚಿಕ್ಕ ವಯಸ್ಸಿನಲ್ಲೇ ವಿಧವೆಯರಾಗುತ್ತಾರೆ. ಏನಪ್ಪಾ ಇದು ಯಾವುದೋ ಶಾಪಗ್ರಸ್ಥ ಹಳ್ಳಿ ಅಂತ ನೀವು ಅಂದುಕೊಂಡರೆ ಅದು ಸುಳ್ಳು. ಯಾಕೆಂದರೆ ಇಲ್ಲಿ ಪುರುಷರು ಚಿಕ್ಕ ವಯಸ್ಸಿನಲ್ಲಿ ಸಾಯಲು ಬಲವಾದ ಕಾರಣವಿದೆ.

ಸಿಲಿಕೋಸಿಸ್ ಕಾಯಿಲೆ:

ಅನೇಕ ವರದಿಗಳ ನಂತರ, ಇಲ್ಲಿ ಪುರುಷರು ಸಿಲಿಕೋಸಿಸ್ ಎಂಬ ಕಾಯಿಲೆಯಿಂದ ಸಾಯುತ್ತಾರೆ ಎಂಬುದು ಸ್ಪಷ್ಟವಾಗಿದೆ. ಸಿಲಿಕೋಸಿಸ್ ಎನ್ನುವುದು ಸ್ಫಟಿಕದಂತಹ ಸಿಲಿಕಾ ಧೂಳಿನಿಂದ ಉಂಟಾಗುವ ಶ್ವಾಸಕೋಶದ ಕಾಯಿಲೆಯ ಒಂದು ರೂಪವಾಗಿದೆ. ವಾಸ್ತವವಾಗಿ, ಈ ಗ್ರಾಮದ ಹೆಚ್ಚಿನ ಪುರುಷರು ಗಣಿಗಳಲ್ಲಿ ಕೆಲಸ ಮಾಡುತ್ತಾರೆ. ಗಣಿಗಳಲ್ಲಿ ಕೆಲಸ ಮಾಡುವವರಿಗೆ ಈ ಶ್ವಾಸಕೋಶ ಸಂಬಂಧಿ ರೋಗ ಬರುತ್ತದೆ. ಸರ್ಕಾರದಿಂದ ಯಾವುದೇ ಸೌಲಭ್ಯಗಳು ಈ ಗ್ರಾಮಕ್ಕೆ ಸಿಗದೇ ಇರುವ ಕಾರಣ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೆ ಸಾವನ್ನಪ್ಪುತ್ತಿದ್ದಾರೆ.

ಇದನ್ನೂ ಓದಿ: ಹಿಟ್ಲರ್​ನ ಸಹಚರ ವಾಸವಿದ್ದ ಈ ವಿಲ್ಲಾವನ್ನು ಫ್ರೀ ಆಗಿ ಕೊಡ್ತಿದ್ದಾರಂತೆ ತಗೋತೀರಾ?

ಈ ಗ್ರಾಮದಲ್ಲಿ ಬಹುತೇಕ ವಿಧವೆ ಮಹಿಳೆಯರು ಜೀವನ ನಡೆಸುತ್ತಿದ್ದು, ಯಾವುದೇ ರೀತಿಯ ಸಹಾಯ ಸಿಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಗಂಡ ಸತ್ತ ಮೇಲೂ ಇಲ್ಲಿನ ಹೆಂಗಸರೆಲ್ಲ ಗಣಿ ಕೆಲಸ ಮಾಡಿ ಮಕ್ಕಳನ್ನು ಸಾಕಬೇಕು. ಈ ಗಣಿಗಳಲ್ಲಿ ಮರಳುಗಲ್ಲು ಒಡೆಯುವ ಕೆಲಸ ಹಲವು ಗಂಟೆಗಳ ಕಾಲ ನಡೆಯುತ್ತದೆ. ಈ ಕಲ್ಲುಗಳನ್ನು ಕೆತ್ತುವಾಗ ಹೊರಬರುವ ಧೂಳಿನಿಂದ ಕಾರ್ಮಿಕರ ಶ್ವಾಸಕೋಶದಲ್ಲಿ ಸೋಂಕು ಉಂಟಾಗುತ್ತದೆ. ಚಿಕಿತ್ಸೆ ನೀಡಿದರೆ ಅವರ ಜೀವ ಉಳಿಯುತ್ತದೆ. ಇಲ್ಲದಿದ್ದರೆ ಸಾವು ಖಚಿತ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ