AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಜೀವಂತ ದೈತ್ಯ ಹಾವಿಗೆ ಮುತ್ತಿಡುತ್ತಾ ಐ ಲವ್ ಯು ಎಂದ ಯುವತಿ!

ಇಲ್ಲೋರ್ವ ಯುವತಿ ಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುತ್ತು ಕೊಡುತ್ತಾ ಐ ಲವ್ ಯು ಅನ್ನುತ್ತಿದ್ದಾಳೆ. ಭಯಾನಕ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

Shocking Video: ಜೀವಂತ ದೈತ್ಯ ಹಾವಿಗೆ ಮುತ್ತಿಡುತ್ತಾ ಐ ಲವ್ ಯು ಎಂದ ಯುವತಿ!
ಜೀವಂತ ಹಾವಿಗೆ ಮುತ್ತಿಟ್ಟ ಯುವತಿ
TV9 Web
| Edited By: |

Updated on: Nov 02, 2021 | 12:57 PM

Share

ಹಾವು ಅಂದಾಕ್ಷಣ ಯಾರಿಗೆ ಭಯವಿಲ್ಲ ಹೇಳಿ? ಹಾವಿನ ಹೆಸರು ಕೇಳಿದಾಗಲೇ ಮೈ ನಡುಗುತ್ತದೆ. ಅದರಲ್ಲಿಯೂ ಹಾವು ಮೈಮೇಲೆ ಹರಿದಾಡುತ್ತಿದೆ ಎಂಬುದನ್ನು ಊಹಿಸಿಕೊಳ್ಳಲೂ ಮೈ ಜುಂ ಅನ್ನುತ್ತದೆ. ಹಾಗಿರುವಾಗ ಇಲ್ಲೋರ್ವ ಯುವತಿ ಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುತ್ತು ಕೊಡುತ್ತಾ ಐ ಲವ್ ಯು ಅನ್ನುತ್ತಿದ್ದಾಳೆ. ಭಯಾನಕ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ವಿಡಿಯೊಗಳು ವೈರಲ್ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವು ವಿಡಿಯೊಗಳನ್ನು ಮತ್ತೆ ಮತ್ತೆ ನೋಡಬೇಕು ಅನಿಸುತ್ತದೆ. ಹೆಚ್ಚು ಕುತೂಹಲ ಮೂಡಿಸುವ ವಿಡಿಯೊಗಳು ಮನಗೆಲ್ಲುತ್ತವೆ. ಅವುಗಳಲ್ಲಿ ಕೆಲವು ವಿಡಿಯೊಗಳು ಬೆಚ್ಚಿಬೀಳಿಸುವಂತಿರುತ್ತವೆ. ಅಂಥಹುದೇ ವಿಡಿಯೊ ಇದಾಗಿದ್ದು ಯುವತಿ ಹಾವಿಗೆ ಮುತ್ತು ಕೊಡುತ್ತಿರುವುದನ್ನು ನೋಡಿ ನೆಟ್ಟಿಗರು ಕಂಗಾಲಾಗಿದ್ದಾರೆ.

ಮನೆಯಲ್ಲಿ ನಾಯಿ ಮರಿಯನ್ನು ಪ್ರೀತಿಸುವಂತೆ ಹಾವನ್ನು ಹಿಡಿದು ಮುದ್ದಾಡುತ್ತಾ ಚುಂಬಿಸುತ್ತಿದ್ದಾಳೆ ಯುವತಿ. ಈ ವಿಡಿಯೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದ್ದು ನಾನು ನನ್ನ ಹಾವನ್ನು ತುಂಬಾ ಇಷ್ಟಪಡುತ್ತೇನೆ ಎಂದು ಯುವತಿ ಶೀರ್ಷಿಕೆ ನೀಡುವ ಮೂಲಕ ಪೋಸ್ಟ್​ ಮಾಡಿದ್ದಾಳೆ. ಕೆಲವರು ವಿಡಿಯೊವನ್ನು ಇಷ್ಟಪಟ್ಟಿದ್ದು 5,000 ಕ್ಕೂ ಹೆಚ್ಚಿನ ಲೈಕ್ಸ್​ಗಳನ್ನು ಗಳಿಸಿಕೊಂಡಿದೆ.

ಇದನ್ನೂ ಓದಿ:

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​

Shocking Video: ದೈತ್ಯ ನಾಗರಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುದ್ದಾಡಿದ ವ್ಯಕ್ತಿ; ವಿಡಿಯೋ ನೋಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ