Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಜೀವಂತ ದೈತ್ಯ ಹಾವಿಗೆ ಮುತ್ತಿಡುತ್ತಾ ಐ ಲವ್ ಯು ಎಂದ ಯುವತಿ!

ಇಲ್ಲೋರ್ವ ಯುವತಿ ಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುತ್ತು ಕೊಡುತ್ತಾ ಐ ಲವ್ ಯು ಅನ್ನುತ್ತಿದ್ದಾಳೆ. ಭಯಾನಕ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

Shocking Video: ಜೀವಂತ ದೈತ್ಯ ಹಾವಿಗೆ ಮುತ್ತಿಡುತ್ತಾ ಐ ಲವ್ ಯು ಎಂದ ಯುವತಿ!
ಜೀವಂತ ಹಾವಿಗೆ ಮುತ್ತಿಟ್ಟ ಯುವತಿ
Follow us
TV9 Web
| Updated By: shruti hegde

Updated on: Nov 02, 2021 | 12:57 PM

ಹಾವು ಅಂದಾಕ್ಷಣ ಯಾರಿಗೆ ಭಯವಿಲ್ಲ ಹೇಳಿ? ಹಾವಿನ ಹೆಸರು ಕೇಳಿದಾಗಲೇ ಮೈ ನಡುಗುತ್ತದೆ. ಅದರಲ್ಲಿಯೂ ಹಾವು ಮೈಮೇಲೆ ಹರಿದಾಡುತ್ತಿದೆ ಎಂಬುದನ್ನು ಊಹಿಸಿಕೊಳ್ಳಲೂ ಮೈ ಜುಂ ಅನ್ನುತ್ತದೆ. ಹಾಗಿರುವಾಗ ಇಲ್ಲೋರ್ವ ಯುವತಿ ಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುತ್ತು ಕೊಡುತ್ತಾ ಐ ಲವ್ ಯು ಅನ್ನುತ್ತಿದ್ದಾಳೆ. ಭಯಾನಕ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ವಿಡಿಯೊಗಳು ವೈರಲ್ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವು ವಿಡಿಯೊಗಳನ್ನು ಮತ್ತೆ ಮತ್ತೆ ನೋಡಬೇಕು ಅನಿಸುತ್ತದೆ. ಹೆಚ್ಚು ಕುತೂಹಲ ಮೂಡಿಸುವ ವಿಡಿಯೊಗಳು ಮನಗೆಲ್ಲುತ್ತವೆ. ಅವುಗಳಲ್ಲಿ ಕೆಲವು ವಿಡಿಯೊಗಳು ಬೆಚ್ಚಿಬೀಳಿಸುವಂತಿರುತ್ತವೆ. ಅಂಥಹುದೇ ವಿಡಿಯೊ ಇದಾಗಿದ್ದು ಯುವತಿ ಹಾವಿಗೆ ಮುತ್ತು ಕೊಡುತ್ತಿರುವುದನ್ನು ನೋಡಿ ನೆಟ್ಟಿಗರು ಕಂಗಾಲಾಗಿದ್ದಾರೆ.

ಮನೆಯಲ್ಲಿ ನಾಯಿ ಮರಿಯನ್ನು ಪ್ರೀತಿಸುವಂತೆ ಹಾವನ್ನು ಹಿಡಿದು ಮುದ್ದಾಡುತ್ತಾ ಚುಂಬಿಸುತ್ತಿದ್ದಾಳೆ ಯುವತಿ. ಈ ವಿಡಿಯೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದ್ದು ನಾನು ನನ್ನ ಹಾವನ್ನು ತುಂಬಾ ಇಷ್ಟಪಡುತ್ತೇನೆ ಎಂದು ಯುವತಿ ಶೀರ್ಷಿಕೆ ನೀಡುವ ಮೂಲಕ ಪೋಸ್ಟ್​ ಮಾಡಿದ್ದಾಳೆ. ಕೆಲವರು ವಿಡಿಯೊವನ್ನು ಇಷ್ಟಪಟ್ಟಿದ್ದು 5,000 ಕ್ಕೂ ಹೆಚ್ಚಿನ ಲೈಕ್ಸ್​ಗಳನ್ನು ಗಳಿಸಿಕೊಂಡಿದೆ.

ಇದನ್ನೂ ಓದಿ:

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​

Shocking Video: ದೈತ್ಯ ನಾಗರಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುದ್ದಾಡಿದ ವ್ಯಕ್ತಿ; ವಿಡಿಯೋ ನೋಡಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್