AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನಿಕೆ ಮಗೆ ಹಿತೆ ಹಾಡಿಗೆ ಮಹಿಳೆಯ ಬಿಹು ನೃತ್ಯ ಪ್ರದರ್ಶನ; ವಿಡಿಯೋ ನೋಡಿ

ಮಹಿಳೆ ಮನಿಕೆ ಮಗೆ ಹಿತೆ ಹಾಡಿಗೆ ಬಿಹು ನೃತ್ಯವನ್ನು ಪ್ರದರ್ಶಿಸಿದ್ದಾರೆ. ಇದೀಗ ವಿಡಿಯೋ ಫುಲ್​ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ನೃತ್ಯ ನೆಟ್ಟಿಗರಿಗೆ ಹೆಚ್ಚು ಇಷ್ಟವಾಗಿದೆ.

Viral Video: ಮನಿಕೆ ಮಗೆ ಹಿತೆ ಹಾಡಿಗೆ ಮಹಿಳೆಯ ಬಿಹು ನೃತ್ಯ ಪ್ರದರ್ಶನ; ವಿಡಿಯೋ ನೋಡಿ
ಬಿಹು ನೃತ್ಯ
TV9 Web
| Edited By: |

Updated on: Oct 22, 2021 | 12:46 PM

Share

ವೈರಲ್ ವಿಡಿಯೋದಲ್ಲಿ ಗಮನಿಸುವಂತೆ ಮನಿಕೆ ಮಗೆ ಹಿತೆ ಹಾಡಿಗೆ ಮಹಿಳೆ ಬಿಹು ನೃತ್ಯ ಪ್ರದರ್ಶಿಸಿದ್ದಾಳೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಅಸ್ಸಾಂನ ಜಾನಪದ ಶೈಲಿಯ ಬಿಹು ನೃತ್ಯ ಪ್ರಕಾರವನ್ನು ಹಳದಿ ಬಣ್ಣದ ಸೀರೆಯುಟ್ಟ ಮಹಿಳೆ ಪ್ರದರ್ಶಿಸಿದ್ದಾಳೆ. ಜಾನಪದ ಶೈಲಿಯ ನೃತ್ಯಕ್ಕೆ ಇದೀಗ ಮೆಚ್ಚುಗೆ ವ್ಯಕ್ತವಾಗಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಾಗಿನಿಂದ ಸುಮಾರು 9,494 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ.

ವಿಡಿಯೋದಲ್ಲಿ ಗಮನಿಸುವಂತೆ ಮಹಿಳೆ ಮನಿಕೆ ಮಗೆ ಹಿತೆ ಹಾಡಿಗೆ ಹೆಜ್ಜೆ ಹಾಕಿದ್ದಾಳೆ. ಆದರೆ ಆ ಹಾಡಿನ ಜತೆ ಜಾನಪದ ಕಲಾ ಪ್ರಕಾರವಾದ ಬಿಹು ನೃತ್ಯವನ್ನು ಅವಳು ಪ್ರದರ್ಶಿಸಿದ್ದಾಳೆ. ಮನೆಯ ಟೆರೆಸ್​ನಲ್ಲಿ ನೃತ್ಯ ಮಾಡಿದ್ದು, ಅಂದರ ಹಳದಿ ಬಣ್ಣದ ಸೀರೆಯುಟ್ಟು ಮಹಿಳೆ ಹೆಜ್ಜೆ ಹಾಕಿದ್ದಾಳೆ. ನೆಟ್ಟಿಗರು ವಿಡಿಯೊ ನೋಡಿ ಮೆಚ್ಚಿಕೊಂಡಿದ್ದು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

View this post on Instagram

A post shared by Pakhi Roy (@_pakhiroy_)

ಕಾಮೆಂಟ್ ವಿಭಾಗದಲ್ಲಿ, ಅದ್ಭುತ ವಿಡಿಯೋವಿದು ಎಂದ ಅಭಿಪ್ರಾಯ ಕೇಳಿ ಬಂದಿದೆ. ಸುಂದರವಾಗಿದೆ ನೃತ್ಯ ಪ್ರಕಾರ ಎಂದು ಕೆಲವರು ಹೇಳಿದ್ದಾರೆ. ಮಹಿಳೆಯು ಸುಂದರವಾಗಿ ಅಭಿನಯ ಮಾಡುತ್ತಾ ಹೆಜ್ಜೆ ಹಾಕಿರುವುದು ಕೆಲವರಿಗೆ ತುಂಬಾ ಇಷ್ಟವಾಗಿದೆ.

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಮನಿಕೆ ಹಿತೆ ಮಗೆ ಹಾಡಿಗೆ ಹಲವರು ಹೆಜ್ಜೆ ಹಾಕಿ ವಿಡಿಯೋ ಪೋಸ್ಟ್ ಮಾಡುತ್ತಿದ್ದಾರೆ. ಈ ಹಾಡು ಹೆಚ್ಚು ಜನಪ್ರಿಯತೆ ಗಳಿಸಿದ್ದು, ಕೆಲ ದಿನಗಳ ಹಿಂದಷ್ಟೆ ವಿಮಾನದಲ್ಲಿ ಗಗನಸಖಿ ಈ ಹಾಡಿಗೆ ನೃತ್ಯ ಮಾಡಿ ಗಮನ ಸೆಳೆದಿದ್ದರು. ಈ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು 60 ಮಿಲಿಯನ್​ಗೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿತ್ತು.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ