AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಲೆ ಕೂದಲಿನಲ್ಲಿಯೇ ವಾಹನವನ್ನು ಎಳೆದು ತಂದ ಯುವತಿ! ಶಾಕಿಂಗ್ ವಿಡಿಯೋ ವೈರಲ್​

Shocking video: ಯುವತಿ ವಾಹನವನ್ನು ತನ್ನ ತಲೆ ಕೂದಲುಗಳಲ್ಲಿ ಕಟ್ಟಿ ಎಳೆದು ತರುತ್ತಿರುವ ದೃಶ್ಯ ಸೋಷಿಯಲ್​ ಮೀಡಿಯಾದಲ್ಲಿ ಫುಲ್​ ವೈರಲ್​ ಆಗಿದೆ. ವಿಡಿಯೋ ನೋಡಿ..

Viral Video: ತಲೆ ಕೂದಲಿನಲ್ಲಿಯೇ ವಾಹನವನ್ನು ಎಳೆದು ತಂದ ಯುವತಿ! ಶಾಕಿಂಗ್ ವಿಡಿಯೋ ವೈರಲ್​
ತಲೆ ಕೂದಲಿನಲ್ಲಿಯೇ ವಾಹನವನ್ನು ಎಳೆದು ತಂದ ಯುವತಿ!
TV9 Web
| Edited By: |

Updated on:Oct 12, 2021 | 11:52 AM

Share

ವಾಹನಕ್ಕೆ ತನ್ನ ಕೂದಲನ್ನು ಕಟ್ಟಿ ಪೆಟ್ರೋಲ್ ಬಂಕ್​ಗೆ ವ್ಯಾನ್ಅನ್ನು ಎಳೆದು ತಂದ ಯುವತಿಯ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ವಿಡಿಯೋ ನೋಡುಗರಿಗೆ ಆಶ್ಚರ್ಯವನ್ನುಂಟು ಮಾಡಿದೆ. ವ್ಯಾನ್​ನಲ್ಲಿ ಇಂಧನ ಖಾಲಿ ಆದ್ದರಿಂದ ಯುವತಿ ವಾಹನವನ್ನು ತನ್ನ ಕೂದಲುಗಳಿಂದ ಎಳೆದು ತಂದಿದ್ದಾಳೆ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ನಿರಂತರವಾಗಿ ಇಂಧನ ದರ ಏರುತ್ತಲೇ ಇರುವುದರಿಂದ ಮುಂದೊಂದು ದಿನ ಇದು ವಾಸ್ತವವಾಗಬಹುದು ಎಂದು ಓರ್ವರು ತಮಾಷೆ ಮಾಡಿದ್ದಾರೆ. ಯುವತಿ ಯಾವ ಶಾಂಪೂ ಉಪಯೋಗಿಸುತ್ತಾಳೆ ಎಂದು ಮತ್ತೋರ್ವರು ಪ್ರಶ್ನೆ ಮಾಡಿದ್ದಾರೆ. ಇವರ ಈ ಸಾಹಸ ನೋಡಿದ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಅಕ್ಟೋಬರ್ 4ರಂದು ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. 34 ವರ್ಷದ ಯುವತಿ ತನ್ನ ವ್ಯಾನ್ಅನ್ನು ತಲೆ ಕೂದಲುಗಳಲ್ಲಿ ಕಟ್ಟಿ ರಸ್ತೆಯಲ್ಲಿ ಎಳೆದು ತರುತ್ತಿರುವ ದೃಶ್ಯ ಸೆರೆಯಾಗಿದೆ. ರಸ್ತೆಯುದ್ದಕ್ಕೂ ವಾಹನವನ್ನು ಎಳೆದು ತಂದು ಪೆಟ್ರೋಲ್ ಬಂಕ್​ವರೆಗೆ ತಂದಿರುವ ಮಾಹಿತಿ ವರದಿಗಳಿಂದ ಲಭ್ಯವಾಗಿದೆ.

ಕೂದಲುಗಳಿಂದ ವಾಹನವನ್ನು ಎಳೆದು ತರುವುದು ಅಷ್ಟು ಸುಲಭದ ಮಾತಲ್ಲ. ಆದರೆ ಕೆಲವು ಬಾರಿ ವಾಹನ ಕೈಕೊಟ್ಟಾಗ ಇಂಥಹ ಮಾರ್ಗಗಳನ್ನು ಬಳಸುವ ಕಲೆ ನನ್ನದು ಎಂದು ಅವರು ಹೇಳಿದ್ದಾರೆ. ನೋಡಲು ಬೆರಗಾಗುವಂತೆ ಮಾಡುವ ಈ ದೃಶ್ಯ ಕೆಲವು ಬಾರಿ ಅಪಾಯವನ್ನೂ ತಂದೊಡ್ಡಬಹುದು. 34 ವರ್ಷದ ಅನಸ್ತಾಸಿಯಾ ಪ್ರತಿ ದಿನ ಎರಡು ಬಾಟಲಿ ಕಂಡೀಷನರ್ ಬಳಸುವ ಮೂಲಕ ತಮ್ಮ ಕೂದಲಿನ ಆರೈಕೆ ಮಾಡುತ್ತಾರೆ. ತನ್ನ ಕೂದಲಿನ ಆರೈಕೆಗೆ ಆಕೆ ಹೆಚ್ಚು ಕಾಳಜಿ ಮಾಡುತ್ತಾಳೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

Shocking News: ಯುವತಿ ಆರ್ಡರ್ ಮಾಡಿದ ಬರ್ಗರ್​ನಲ್ಲಿ ಸಿಕ್ತು ಮನುಷ್ಯನ ಬೆರಳು; ಬೆಚ್ಚಿಬೀಳಿಸಿದ ಘಟನೆಯ ತನಿಖೆ ಶುರು

Shocking News: ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಉಗುರು ಮತ್ತು ಕಬ್ಬಿಣದ ತುಂಡುಗಳನ್ನು ಹೊರತೆಗೆದ ವೈದ್ಯರು!

Published On - 11:40 am, Tue, 12 October 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ