AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ

ಅದ್ಭುತ ಪ್ರತಿಭೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 41 ಸೆಕೆಂಡುಗಳ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ
ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ!
TV9 Web
| Edited By: |

Updated on: Jun 17, 2021 | 3:19 PM

Share

ಎಂಥಹುದೇ ಕಠಿಣ ಗುರಿಯಾಗಿರಲಿ ಸತತ ಪ್ರಯತ್ನ ಮತ್ತು ಅಭ್ಯಾಸ ಹೊಂದಿದ್ದಾಗ ಸಾಧನೆಯ ಮೆಟ್ಟಿಲೇರಬಹುದು. ಅಂತಹುದೇ ಓರ್ವ ಮಹಿಳೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ಮಹಿಳೆಯೋರ್ವಳು ನೀರಿನ ಮೇಲೆ ಬೈಕ್​ ಓಡಿಸುವ ದೃಶ್ಯ ಜನರನ್ನು ದಿಗ್ಭ್ರಮೆಗೊಳಿಸುವಂತೆ ಮಾಡಿದೆ. ಮಹಿಳೆಯ ಪರಿಶ್ರಮಕ್ಕೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಡಾಕ್ಟರ್​ ಅಜಯಿತಾ ಎಂಬ ಟ್ವಿಟರ್​ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮಹಿಳೆಯ ಅದ್ಭುತ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ. ಮಹಿಳೆಯೋರ್ವಳು ನೀರಿನ ಮೇಲೆ ಬೈಕ್​ ಸವಾರಿ ಮಾಡುತ್ತಿರುವುದು ಕಂಡು ಬರುತ್ತದೆ. ಕೇವಲ ಬೈಕ್​ ಓಡಿಸುವುದೊಂದೇ ಅಲ್ಲ! ಪಾತ್ರೆ ತುಂಬಿದ ಬುಟ್ಟಿಯನ್ನು ತಲೆಯ ಮೇಲೆ ಇಟ್ಟುಕೊಂಡು ತನ್ನ ಎರಡೂ ಕೈಗಳಲ್ಲಿ ಬಕೆಟ್​ ಸಿಕ್ಕಿಸಿಕೊಂಡು ಬೈಕ್​ ಹ್ಯಾಂಡಲ್​ ಹಿಡಿದು ನೀರಿನ ಮೇಲೆ ಬೈಕ್​ ಓಡಿಸಿದ್ದಾಳೆ.

ಅದ್ಭುತ ಪ್ರತಿಭೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 41 ಸೆಕೆಂಡುಗಳ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಮಹಿಳೆ ಮನಸ್ಸು ಮಾಡಿದರೆ ಏನನ್ನೂ ಬೇಕಾದರೂ ಸಾಧಿಸುತ್ತಾಳೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದು ಇನ್ನೋರ್ವರು ಪ್ರತಿಕ್ರಿಯೆ ನೀಡಿದ್ದಾರೆ. ಅವಳು ‘ವಂಡರ್​ ವುಮೆನ್​’ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Video: ಭರ್ಜರಿ ಭೋಜನ ಸವಿಯುತ್ತಿರುವ ಯುವತಿ! ಕ್ಯಾಮರಾ ಬಂದ ತಕ್ಷಣ ರಿಯಾಕ್ಷನ್ ಹೇಗಿದೆ ನೋಡಿ

Viral Video : ಅಜ್ಜಿ ಡ್ಯಾನ್ಸ್ ನೋಡಿ ಎಲ್ಲರೂ ಫಿದಾ ಆದ್ರು, ಮೊಮ್ಮಕ್ಕಳು ಹೆಜ್ಜೆ ಹಾಕಿದ್ರು

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ