AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ

ಅದ್ಭುತ ಪ್ರತಿಭೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 41 ಸೆಕೆಂಡುಗಳ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ
ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ!
Follow us
TV9 Web
| Updated By: shruti hegde

Updated on: Jun 17, 2021 | 3:19 PM

ಎಂಥಹುದೇ ಕಠಿಣ ಗುರಿಯಾಗಿರಲಿ ಸತತ ಪ್ರಯತ್ನ ಮತ್ತು ಅಭ್ಯಾಸ ಹೊಂದಿದ್ದಾಗ ಸಾಧನೆಯ ಮೆಟ್ಟಿಲೇರಬಹುದು. ಅಂತಹುದೇ ಓರ್ವ ಮಹಿಳೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ಮಹಿಳೆಯೋರ್ವಳು ನೀರಿನ ಮೇಲೆ ಬೈಕ್​ ಓಡಿಸುವ ದೃಶ್ಯ ಜನರನ್ನು ದಿಗ್ಭ್ರಮೆಗೊಳಿಸುವಂತೆ ಮಾಡಿದೆ. ಮಹಿಳೆಯ ಪರಿಶ್ರಮಕ್ಕೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಡಾಕ್ಟರ್​ ಅಜಯಿತಾ ಎಂಬ ಟ್ವಿಟರ್​ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮಹಿಳೆಯ ಅದ್ಭುತ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ. ಮಹಿಳೆಯೋರ್ವಳು ನೀರಿನ ಮೇಲೆ ಬೈಕ್​ ಸವಾರಿ ಮಾಡುತ್ತಿರುವುದು ಕಂಡು ಬರುತ್ತದೆ. ಕೇವಲ ಬೈಕ್​ ಓಡಿಸುವುದೊಂದೇ ಅಲ್ಲ! ಪಾತ್ರೆ ತುಂಬಿದ ಬುಟ್ಟಿಯನ್ನು ತಲೆಯ ಮೇಲೆ ಇಟ್ಟುಕೊಂಡು ತನ್ನ ಎರಡೂ ಕೈಗಳಲ್ಲಿ ಬಕೆಟ್​ ಸಿಕ್ಕಿಸಿಕೊಂಡು ಬೈಕ್​ ಹ್ಯಾಂಡಲ್​ ಹಿಡಿದು ನೀರಿನ ಮೇಲೆ ಬೈಕ್​ ಓಡಿಸಿದ್ದಾಳೆ.

ಅದ್ಭುತ ಪ್ರತಿಭೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 41 ಸೆಕೆಂಡುಗಳ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಮಹಿಳೆ ಮನಸ್ಸು ಮಾಡಿದರೆ ಏನನ್ನೂ ಬೇಕಾದರೂ ಸಾಧಿಸುತ್ತಾಳೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದು ಇನ್ನೋರ್ವರು ಪ್ರತಿಕ್ರಿಯೆ ನೀಡಿದ್ದಾರೆ. ಅವಳು ‘ವಂಡರ್​ ವುಮೆನ್​’ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Video: ಭರ್ಜರಿ ಭೋಜನ ಸವಿಯುತ್ತಿರುವ ಯುವತಿ! ಕ್ಯಾಮರಾ ಬಂದ ತಕ್ಷಣ ರಿಯಾಕ್ಷನ್ ಹೇಗಿದೆ ನೋಡಿ

Viral Video : ಅಜ್ಜಿ ಡ್ಯಾನ್ಸ್ ನೋಡಿ ಎಲ್ಲರೂ ಫಿದಾ ಆದ್ರು, ಮೊಮ್ಮಕ್ಕಳು ಹೆಜ್ಜೆ ಹಾಕಿದ್ರು

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!