AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ

ಅದ್ಭುತ ಪ್ರತಿಭೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 41 ಸೆಕೆಂಡುಗಳ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ
ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ!
TV9 Web
| Edited By: |

Updated on: Jun 17, 2021 | 3:19 PM

Share

ಎಂಥಹುದೇ ಕಠಿಣ ಗುರಿಯಾಗಿರಲಿ ಸತತ ಪ್ರಯತ್ನ ಮತ್ತು ಅಭ್ಯಾಸ ಹೊಂದಿದ್ದಾಗ ಸಾಧನೆಯ ಮೆಟ್ಟಿಲೇರಬಹುದು. ಅಂತಹುದೇ ಓರ್ವ ಮಹಿಳೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ಮಹಿಳೆಯೋರ್ವಳು ನೀರಿನ ಮೇಲೆ ಬೈಕ್​ ಓಡಿಸುವ ದೃಶ್ಯ ಜನರನ್ನು ದಿಗ್ಭ್ರಮೆಗೊಳಿಸುವಂತೆ ಮಾಡಿದೆ. ಮಹಿಳೆಯ ಪರಿಶ್ರಮಕ್ಕೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಡಾಕ್ಟರ್​ ಅಜಯಿತಾ ಎಂಬ ಟ್ವಿಟರ್​ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮಹಿಳೆಯ ಅದ್ಭುತ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ. ಮಹಿಳೆಯೋರ್ವಳು ನೀರಿನ ಮೇಲೆ ಬೈಕ್​ ಸವಾರಿ ಮಾಡುತ್ತಿರುವುದು ಕಂಡು ಬರುತ್ತದೆ. ಕೇವಲ ಬೈಕ್​ ಓಡಿಸುವುದೊಂದೇ ಅಲ್ಲ! ಪಾತ್ರೆ ತುಂಬಿದ ಬುಟ್ಟಿಯನ್ನು ತಲೆಯ ಮೇಲೆ ಇಟ್ಟುಕೊಂಡು ತನ್ನ ಎರಡೂ ಕೈಗಳಲ್ಲಿ ಬಕೆಟ್​ ಸಿಕ್ಕಿಸಿಕೊಂಡು ಬೈಕ್​ ಹ್ಯಾಂಡಲ್​ ಹಿಡಿದು ನೀರಿನ ಮೇಲೆ ಬೈಕ್​ ಓಡಿಸಿದ್ದಾಳೆ.

ಅದ್ಭುತ ಪ್ರತಿಭೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 41 ಸೆಕೆಂಡುಗಳ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಮಹಿಳೆ ಮನಸ್ಸು ಮಾಡಿದರೆ ಏನನ್ನೂ ಬೇಕಾದರೂ ಸಾಧಿಸುತ್ತಾಳೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದು ಇನ್ನೋರ್ವರು ಪ್ರತಿಕ್ರಿಯೆ ನೀಡಿದ್ದಾರೆ. ಅವಳು ‘ವಂಡರ್​ ವುಮೆನ್​’ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Video: ಭರ್ಜರಿ ಭೋಜನ ಸವಿಯುತ್ತಿರುವ ಯುವತಿ! ಕ್ಯಾಮರಾ ಬಂದ ತಕ್ಷಣ ರಿಯಾಕ್ಷನ್ ಹೇಗಿದೆ ನೋಡಿ

Viral Video : ಅಜ್ಜಿ ಡ್ಯಾನ್ಸ್ ನೋಡಿ ಎಲ್ಲರೂ ಫಿದಾ ಆದ್ರು, ಮೊಮ್ಮಕ್ಕಳು ಹೆಜ್ಜೆ ಹಾಕಿದ್ರು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್