AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಬೋಡಿಯಾದ ಮೀನುಗಾರರ ಬಲೆಗೆ ಬಿದ್ದ ವಿಶ್ವದ ಅತ್ಯಂತ ದೊಡ್ಡ ಮೀನು, ಫೋಟೋ ವೈರಲ್​​

ಕಾಂಬೋಡಿಯಾದ ಮೆಕಾಂಗ್ ನದಿ ತೀರದಲ್ಲಿ ವಾಸಿಸುವ ಮೀನುಗಾಗಾರರು ವಿಶ್ವದ ಅತಿದೊಡ್ಡ ಮೀನು ಹಿಡಿದಿದ್ದಾರೆ.

ಕಾಂಬೋಡಿಯಾದ ಮೀನುಗಾರರ ಬಲೆಗೆ ಬಿದ್ದ ವಿಶ್ವದ ಅತ್ಯಂತ ದೊಡ್ಡ ಮೀನು, ಫೋಟೋ ವೈರಲ್​​
ವಿಶ್ವದ ಅತ್ಯಂತ ದೊಡ್ಡ ಮೀನು Image Credit source: Daily Sabah
TV9 Web
| Edited By: ವಿವೇಕ ಬಿರಾದಾರ|

Updated on: Jun 21, 2022 | 12:17 PM

Share

ಕಾಂಬೋಡಿಯಾದ (Cambodia) ಮೆಕಾಂಗ್ ನದಿ (Mekong River) ತೀರದಲ್ಲಿ ವಾಸಿಸುವ ಮೀನುಗಾರರು (Fishermen) ವಿಶ್ವದ ಅತಿದೊಡ್ಡ ಮೀನೊಂದನ್ನು (Fish) ಹಿಡಿದಿದ್ದಾರೆ. ಈ ಮೀನಿನ ತೂಕ ಬರೋಬ್ಬರಿ 300 ಕೆಜಿ ಇದೆ. ಈ ಮೀನನ್ನು ದಡಕ್ಕೆ ಎಳೆದು ತರಲು ಹೆನ್ನೆರಡು ಮಂದಿ ಹರಸಾಹಸ ಪಟ್ಟಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಂಶೋಧಕರೊಬ್ಬರು ಸಿಹಿನೀರಿನ ಅತ್ಯಂತ ದೊಡ್ಡ ಮೀನು ಇದು ಎಂದು ಹೇಳಿದ್ದಾರೆ. ಗೋಳಾಕರದ ಈ ಮೀನು ನಾಲ್ಕು ಮೀಟರ್ (13-ಅಡಿ) ಉದ್ದ ಇದೆ ಎಂದು ಹೇಳಿದ್ದಾರೆ. ವಿಜ್ಞಾನಿಗಳು ಇದರ ಚಲನವಲನ ಮತ್ತು ನಡವಳಿಕೆಯನ್ನು ಅಧ್ಯಯನ ಮಾಡಿದ ನಂತರ ನದಿಗೆ ಬಿಟ್ಟಿದ್ದಾರೆ.

ಇದನ್ನು ಓದಿ: ಚಲನಚಿತ್ರ ನೋಡಿ 10ನೇ ತರಗತಿ ಪರೀಕ್ಷೆ ಬರೆದು ಪಾಸಾದ ಕೈದಿಗಳು

ಈ ಕುರಿತು ಮಾತನಾಡಿದ ನ್ಯಾಷನಲ್ ಜಿಯಾಗ್ರಫಿಕ್ ಚಾನೆಲ್‌ನಲ್ಲಿನ “ಮಾನ್ಸ್ಟರ್ ಫಿಶ್” ಕಾರ್ಯಕ್ರಮದ ಮಾಜಿ ನಿರೂಪಕ ಮತ್ತು ಜೀವಶಾಸ್ತ್ರಜ್ಞ ಝೆಬ್ ಹೊಗನ್  ಇದು ತುಂಬಾ ರೋಮಾಂಚಕ ಸುದ್ದಿಯಾಗಿದೆ.  ಏಕೆಂದರೆ ಇದು ವಿಶ್ವದ ಅತಿದೊಡ್ಡ ಮೀನು. ಈ ಮೀನು ಇಷ್ಟು ದೊಡ್ಡದಾಗಿದ್ದರೂ ಇನ್ನೂ ಆರೋಗ್ಯಕರವಾಗಿದೆ. ಈ ನದಿಯಲ್ಲಿ ಇಂತಹ ಬೃಹತ್ ಮೀನುಗಳು ವಾಸಿಸುತ್ತಿರಬಹುದು ಎಂದು ಹೇಳಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್