AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನ ಸಕ್ರಿಯ ಜ್ವಾಲಾಮುಖಿ ಮೌಂಟ್​ ಎಟ್ನಾ ಸ್ಫೋಟ: 12 ಕಿಮೀ ವ್ಯಾಪಿಸಿದ ಹೊಗೆ-ವಿಡಿಯೋ ವೈರಲ್​

ಜಗತ್ತಿನ ಸಕ್ರಿಯವಾಗಿರುವ ಜ್ವಾಲಾಮುಖಿಗಳಲ್ಲಿ ಇಟಲಿಯ ಮೌಂಟಿ ಎಟ್ನಾ ಕೂಡ ಒಂದು. ಈ ಜ್ವಾಲಾಮುಖಿ ಈಗ ಸ್ಪೋಟಗೊಂಡಿದ್ದು, ಬರೋಬ್ಬರಿ 12 ಕಿಮೀ ದೂರದವರೆಗೆ ಹೊಗೆ ಆವರಿಸಿದೆ.

ಜಗತ್ತಿನ ಸಕ್ರಿಯ ಜ್ವಾಲಾಮುಖಿ ಮೌಂಟ್​ ಎಟ್ನಾ ಸ್ಫೋಟ: 12 ಕಿಮೀ ವ್ಯಾಪಿಸಿದ ಹೊಗೆ-ವಿಡಿಯೋ ವೈರಲ್​
ಜ್ವಾಲಾಮುಖಿ
TV9 Web
| Updated By: Pavitra Bhat Jigalemane|

Updated on: Feb 23, 2022 | 9:40 AM

Share

ಜಗತ್ತಿನಲ್ಲಿ ಸಕ್ರಿಯವಾಗಿರುವ ಜ್ವಾಲಾಮುಖಿಗಳಲ್ಲಿ ಇಟಲಿಯ ಮೌಂಟಿ ಎಟ್ನಾ ಕೂಡ ಒಂದು. ಈ ಜ್ವಾಲಾಮುಖಿ ಈಗ ಸ್ಪೋಟಗೊಂಡಿದ್ದು, ಬರೋಬ್ಬರಿ 12 ಕಿಮೀ ದೂರದವರೆಗೆ ಹೊಗೆ ಆವರಿಸಿದೆ, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಸಿಸಲಿಯ ಸುತ್ತಮುತ್ತ ದಟ್ಟ ಹೊಗೆ ಕವಿದ ವಾತಾವರಣ ಕಾಣಿಸಿಕೊಂಡಿದ್ದು ಎಂದು ವರದಿಗಳು ತಿಳಿಸಿವೆ. ಆಕಾಶದಲ್ಲಿ  ಕಪ್ಪು ಹೊಗೆಯನ್ನು ನೋಡಿ ಜನರು ಕೂಡ ದಿಗಿಲುಕೊಂಡಿದ್ದಾರೆ.  ಟ್ವಿಟರ್​ನಲ್ಲಿ ಎಎಫ್​ಪಿ ನ್ಯೂಸ್​ ಏಜೆನ್ಸಿ ಹೊಗೆ ಆವರಿಸಿದ ವಿಡಿಯೋ ಹಂಚಿಕೊಂಡಿದ್ದು ಜಗತ್ತಿನಾದ್ಯಂತ ವಿಡಿಯೋ ವೈರಲ್​ ಆಗಿದೆ. ಈ ಕುರಿತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಜಿಯೋಫಿಸಿಕ್ಸ್ ಮತ್ತು ವಲ್ಕನಾಲಜಿ ಸಂಸ್ಥೆ ಮಾಹಿತಿ ನೀಡಿದೆ.

ವಿಡಿಯೋದಲ್ಲಿ ಕಪ್ಪು ಬಣ್ಣದಿಂದ ಕೂಡಿದ ದಟ್ಟವಾದ ಹೊಗೆ ಆಕಾಶದ ತುಂಬ ಹರಡಿಕೊಂಡಿರುವುದನ್ನು ಕಾಣಬಹುದು. ಕಣ್ಣು ಹಾಯಿಸಿದಷ್ಟು ದೂರ ಕಾಣುವ ಹೊಗೆಯನ್ನು ನೋಡಿ ಜನರು ಕೂಡ ಅಚ್ಚರಿಗೊಂಡಿದ್ದಾರೆ. ತಕ್ಷಣಕ್ಕಡ ಯಾವುದೇ ಹಾನಿ ಅಥವಾ ಅಪಾಯ ಸಂಭವಿಸಿದ ಕುರಿತು ವರದಿಯಾಗಿಲ್ಲ.  1669ರಲ್ಲಿ ಈ ಜ್ವಾಲಾಮುಖಿ ಮೊದಲು ಉದ್ಭವವಾಗಿ ಕಾಣಿಸಿಕೊಂಡಿದ್ದು, ಆ ಸಂದರ್ಭದಲ್ಲಿ ಕೆಟನಿಯಾ ನಗರವನ್ನು ಸಂಪೂರ್ಣವಾಗಿ ನಾಶಗೊಳಿಸಿತ್ತು. ನಂತರದ ದಿನಗಳಲ್ಲಿ ಆಗಾಗ ಜ್ವಾಲಾಮುಖಿ ಸ್ಪೋಟಗೊಳ್ಳುತ್ತಿದ್ದು, ಅಲ್ಲಿಯ ಜನರೂ ಕೂಡ ಎಚ್ಚೆತ್ತುಕೊಂಡಿದ್ದಾರೆ.

ಇದನ್ನೂ ಓದಿ:

Viral Video: ರಸ್ತೆ ಬದಿ ನಿಂತಿದ್ದ ಬೀದಿ ನಾಯಿಗೆ ಒದೆಯಲು ಹೋದವನಿಗೆ ಏನಾಯ್ತು ಗೊತ್ತಾ?; ವಿಡಿಯೋ ವೈರಲ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ