AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರೆಡ್‌ಮಿಲ್‌ ಮೇಲೆ ವಾಕ್ ಮಾಡಿದ ಬಾತುಕೋಳಿ; ಮುದ್ದಾದ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?

ಸಾಮಾನ್ಯವಾಗಿ ಬಾತುಕೋಳಿಗಳನ್ನು ಜಲಪಕ್ಷಿಗಳು ಎಂದೂ ಕರೆಯುತ್ತಾರೆ. ಏಕೆಂದರೆ ಅವು ಸಾಮಾನ್ಯವಾಗಿ ನೀರಿರುವ ಪ್ರದೇಶ, ಸಾಗರ, ನದಿ, ಕೊಳ ಮತ್ತು ಸರೋವರಗಳಲ್ಲಿ ಕಂಡುಬರುತ್ತವೆ. ಆದರೆ ವೈರಲ್​ ಆದ ವಿಡಿಯೋ ಸ್ವಲ್ಪ ಭಿನ್ನವಾಗಿದ್ದು, ಬಾತುಕೋಳಿ ನೀರಿನಲ್ಲಿರದೆ ಟ್ರೆಡ್‌ಮಿಲ್‌ನಲ್ಲಿ ವಾಕ್​ ಮಾಡುತ್ತಿದೆ.  

Viral Video: ಟ್ರೆಡ್‌ಮಿಲ್‌ ಮೇಲೆ ವಾಕ್ ಮಾಡಿದ ಬಾತುಕೋಳಿ; ಮುದ್ದಾದ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?
ಬಾತುಕೋಳಿ
TV9 Web
| Edited By: |

Updated on:Mar 09, 2022 | 8:17 PM

Share

ಸಾಮಾಜಿಕ ಜಾಲತಾಣದಲ್ಲಿ(Socila media) ಒಂದಿಲ್ಲಾ ಒಂದು ವಿಡಿಯೋ ವೈರಲ್(Video viral)​ ಆಗುತ್ತಲೇ ಇರುತ್ತದೆ. ಅದರಲ್ಲೂ ಇತ್ತೀಚೆಗೆ ಪ್ರಾಣಿ-ಪಕ್ಷಿಗಳ ಮುದ್ದಾದ ವಿಡಿಯೋಗಳು ಹೆಚ್ಚು ವೈರಲ್​ ಆಗುತ್ತವೆ. ನೆಟ್ಟಿಗರು ವೈರಲ್​ ವಿಡಿಯೋಗಳನ್ನು ಇಷ್ಟಪಡುತ್ತಿದ್ದು, ಇಂತಹವುಗಳನ್ನು ವಿಕ್ಷಿಸಲು ಸಮಯವನ್ನು ಕೂಡ ಮೀಸಲಿಡುತ್ತಾರೆ. ಸದ್ಯ ಮುದ್ದಾದ ವಿಡಿಯೋವೊಂದು ವೈರಲ್​ ಆಗಿದೆ. ಬಾತುಕೋಳಿಯೊಂದು(Duck) ಟ್ರೆಡ್‌ಮಿಲ್‌ ಮೇಲೆ ವಾಕ್​ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಸದ್ದು ಮಾಡುತ್ತಿದೆ.

ಸಾಮಾನ್ಯವಾಗಿ ಬಾತುಕೋಳಿಗಳನ್ನು ಜಲಪಕ್ಷಿಗಳು ಎಂದೂ ಕರೆಯುತ್ತಾರೆ. ಏಕೆಂದರೆ ಅವು ಸಾಮಾನ್ಯವಾಗಿ ನೀರಿರುವ ಪ್ರದೇಶ, ಸಾಗರ, ನದಿ, ಕೊಳ ಮತ್ತು ಸರೋವರಗಳಲ್ಲಿ ಕಂಡುಬರುತ್ತವೆ. ಆದರೆ ವೈರಲ್​ ಆದ ವಿಡಿಯೋ ಸ್ವಲ್ಪ ಭಿನ್ನವಾಗಿದ್ದು, ಬಾತುಕೋಳಿ ನೀರಿನಲ್ಲಿರದೆ ಟ್ರೆಡ್‌ಮಿಲ್‌ನಲ್ಲಿ ವಾಕ್​ ಮಾಡುತ್ತಿದೆ.

14 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಬಾತುಕೋಳಿ ಓಡುತ್ತಿರುವ ಟ್ರೆಡ್‌ಮಿಲ್‌ನ ಬಳಿ ನಿಂತಿದ್ದು, ನಿಧಾನವಾಗಿ ಅದರ ಮೇಲೆ ಏರಿ ಓಡಲಾರಂಭಿಸಿದೆ. ನೆಟ್ಟಿಗರು ಈ ವೀಡಿಯೊವನ್ನು ತುಂಬಾ ಇಷ್ಟಪಟ್ಟಿದ್ದಾರೆ ಮತ್ತು ಬಾತುಕೋಳಿಯನ್ನು ಫಿಟ್‌ನೆಸ್ ಫ್ರೀಕ್ ಎಂದು ಕರೆಯುತ್ತಿದ್ದಾರೆ. ಈ ವಿಡಿಯೋ ಎಲ್ಲಿನದ್ದು ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಇಷ್ಟಪಟ್ಟಿದ್ದಾರೆ. ಜತೆಗೆ ತುಂಬಾ ಮುದ್ದಾಗಿದೆ ಎಂದು ಕಮೆಂಟ್​ ಮೂಲಕ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಆನೆ ಜತೆಗೆ ಫುಟ್​ಬಾಲ್​ ಆಡುತ್ತಿದ್ದ ಬಾಲಕಿ ಆನೆ ಹಾಲು ಕುಡಿಯಲು ಮುಂದಾಗಿದ್ದೇಕೆ? ಇಲ್ಲಿದೆ ವೈರಲ್​ ವಿಡಿಯೋ

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​

Published On - 8:14 pm, Wed, 9 March 22

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು