AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರೆಡ್‌ಮಿಲ್‌ ಮೇಲೆ ವಾಕ್ ಮಾಡಿದ ಬಾತುಕೋಳಿ; ಮುದ್ದಾದ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?

ಸಾಮಾನ್ಯವಾಗಿ ಬಾತುಕೋಳಿಗಳನ್ನು ಜಲಪಕ್ಷಿಗಳು ಎಂದೂ ಕರೆಯುತ್ತಾರೆ. ಏಕೆಂದರೆ ಅವು ಸಾಮಾನ್ಯವಾಗಿ ನೀರಿರುವ ಪ್ರದೇಶ, ಸಾಗರ, ನದಿ, ಕೊಳ ಮತ್ತು ಸರೋವರಗಳಲ್ಲಿ ಕಂಡುಬರುತ್ತವೆ. ಆದರೆ ವೈರಲ್​ ಆದ ವಿಡಿಯೋ ಸ್ವಲ್ಪ ಭಿನ್ನವಾಗಿದ್ದು, ಬಾತುಕೋಳಿ ನೀರಿನಲ್ಲಿರದೆ ಟ್ರೆಡ್‌ಮಿಲ್‌ನಲ್ಲಿ ವಾಕ್​ ಮಾಡುತ್ತಿದೆ.  

Viral Video: ಟ್ರೆಡ್‌ಮಿಲ್‌ ಮೇಲೆ ವಾಕ್ ಮಾಡಿದ ಬಾತುಕೋಳಿ; ಮುದ್ದಾದ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?
ಬಾತುಕೋಳಿ
TV9 Web
| Edited By: |

Updated on:Mar 09, 2022 | 8:17 PM

Share

ಸಾಮಾಜಿಕ ಜಾಲತಾಣದಲ್ಲಿ(Socila media) ಒಂದಿಲ್ಲಾ ಒಂದು ವಿಡಿಯೋ ವೈರಲ್(Video viral)​ ಆಗುತ್ತಲೇ ಇರುತ್ತದೆ. ಅದರಲ್ಲೂ ಇತ್ತೀಚೆಗೆ ಪ್ರಾಣಿ-ಪಕ್ಷಿಗಳ ಮುದ್ದಾದ ವಿಡಿಯೋಗಳು ಹೆಚ್ಚು ವೈರಲ್​ ಆಗುತ್ತವೆ. ನೆಟ್ಟಿಗರು ವೈರಲ್​ ವಿಡಿಯೋಗಳನ್ನು ಇಷ್ಟಪಡುತ್ತಿದ್ದು, ಇಂತಹವುಗಳನ್ನು ವಿಕ್ಷಿಸಲು ಸಮಯವನ್ನು ಕೂಡ ಮೀಸಲಿಡುತ್ತಾರೆ. ಸದ್ಯ ಮುದ್ದಾದ ವಿಡಿಯೋವೊಂದು ವೈರಲ್​ ಆಗಿದೆ. ಬಾತುಕೋಳಿಯೊಂದು(Duck) ಟ್ರೆಡ್‌ಮಿಲ್‌ ಮೇಲೆ ವಾಕ್​ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಸದ್ದು ಮಾಡುತ್ತಿದೆ.

ಸಾಮಾನ್ಯವಾಗಿ ಬಾತುಕೋಳಿಗಳನ್ನು ಜಲಪಕ್ಷಿಗಳು ಎಂದೂ ಕರೆಯುತ್ತಾರೆ. ಏಕೆಂದರೆ ಅವು ಸಾಮಾನ್ಯವಾಗಿ ನೀರಿರುವ ಪ್ರದೇಶ, ಸಾಗರ, ನದಿ, ಕೊಳ ಮತ್ತು ಸರೋವರಗಳಲ್ಲಿ ಕಂಡುಬರುತ್ತವೆ. ಆದರೆ ವೈರಲ್​ ಆದ ವಿಡಿಯೋ ಸ್ವಲ್ಪ ಭಿನ್ನವಾಗಿದ್ದು, ಬಾತುಕೋಳಿ ನೀರಿನಲ್ಲಿರದೆ ಟ್ರೆಡ್‌ಮಿಲ್‌ನಲ್ಲಿ ವಾಕ್​ ಮಾಡುತ್ತಿದೆ.

14 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಬಾತುಕೋಳಿ ಓಡುತ್ತಿರುವ ಟ್ರೆಡ್‌ಮಿಲ್‌ನ ಬಳಿ ನಿಂತಿದ್ದು, ನಿಧಾನವಾಗಿ ಅದರ ಮೇಲೆ ಏರಿ ಓಡಲಾರಂಭಿಸಿದೆ. ನೆಟ್ಟಿಗರು ಈ ವೀಡಿಯೊವನ್ನು ತುಂಬಾ ಇಷ್ಟಪಟ್ಟಿದ್ದಾರೆ ಮತ್ತು ಬಾತುಕೋಳಿಯನ್ನು ಫಿಟ್‌ನೆಸ್ ಫ್ರೀಕ್ ಎಂದು ಕರೆಯುತ್ತಿದ್ದಾರೆ. ಈ ವಿಡಿಯೋ ಎಲ್ಲಿನದ್ದು ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಇಷ್ಟಪಟ್ಟಿದ್ದಾರೆ. ಜತೆಗೆ ತುಂಬಾ ಮುದ್ದಾಗಿದೆ ಎಂದು ಕಮೆಂಟ್​ ಮೂಲಕ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಆನೆ ಜತೆಗೆ ಫುಟ್​ಬಾಲ್​ ಆಡುತ್ತಿದ್ದ ಬಾಲಕಿ ಆನೆ ಹಾಲು ಕುಡಿಯಲು ಮುಂದಾಗಿದ್ದೇಕೆ? ಇಲ್ಲಿದೆ ವೈರಲ್​ ವಿಡಿಯೋ

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​

Published On - 8:14 pm, Wed, 9 March 22

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್