AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರೆಡ್‌ಮಿಲ್‌ ಮೇಲೆ ವಾಕ್ ಮಾಡಿದ ಬಾತುಕೋಳಿ; ಮುದ್ದಾದ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?

ಸಾಮಾನ್ಯವಾಗಿ ಬಾತುಕೋಳಿಗಳನ್ನು ಜಲಪಕ್ಷಿಗಳು ಎಂದೂ ಕರೆಯುತ್ತಾರೆ. ಏಕೆಂದರೆ ಅವು ಸಾಮಾನ್ಯವಾಗಿ ನೀರಿರುವ ಪ್ರದೇಶ, ಸಾಗರ, ನದಿ, ಕೊಳ ಮತ್ತು ಸರೋವರಗಳಲ್ಲಿ ಕಂಡುಬರುತ್ತವೆ. ಆದರೆ ವೈರಲ್​ ಆದ ವಿಡಿಯೋ ಸ್ವಲ್ಪ ಭಿನ್ನವಾಗಿದ್ದು, ಬಾತುಕೋಳಿ ನೀರಿನಲ್ಲಿರದೆ ಟ್ರೆಡ್‌ಮಿಲ್‌ನಲ್ಲಿ ವಾಕ್​ ಮಾಡುತ್ತಿದೆ.  

Viral Video: ಟ್ರೆಡ್‌ಮಿಲ್‌ ಮೇಲೆ ವಾಕ್ ಮಾಡಿದ ಬಾತುಕೋಳಿ; ಮುದ್ದಾದ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?
ಬಾತುಕೋಳಿ
TV9 Web
| Edited By: |

Updated on:Mar 09, 2022 | 8:17 PM

Share

ಸಾಮಾಜಿಕ ಜಾಲತಾಣದಲ್ಲಿ(Socila media) ಒಂದಿಲ್ಲಾ ಒಂದು ವಿಡಿಯೋ ವೈರಲ್(Video viral)​ ಆಗುತ್ತಲೇ ಇರುತ್ತದೆ. ಅದರಲ್ಲೂ ಇತ್ತೀಚೆಗೆ ಪ್ರಾಣಿ-ಪಕ್ಷಿಗಳ ಮುದ್ದಾದ ವಿಡಿಯೋಗಳು ಹೆಚ್ಚು ವೈರಲ್​ ಆಗುತ್ತವೆ. ನೆಟ್ಟಿಗರು ವೈರಲ್​ ವಿಡಿಯೋಗಳನ್ನು ಇಷ್ಟಪಡುತ್ತಿದ್ದು, ಇಂತಹವುಗಳನ್ನು ವಿಕ್ಷಿಸಲು ಸಮಯವನ್ನು ಕೂಡ ಮೀಸಲಿಡುತ್ತಾರೆ. ಸದ್ಯ ಮುದ್ದಾದ ವಿಡಿಯೋವೊಂದು ವೈರಲ್​ ಆಗಿದೆ. ಬಾತುಕೋಳಿಯೊಂದು(Duck) ಟ್ರೆಡ್‌ಮಿಲ್‌ ಮೇಲೆ ವಾಕ್​ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಸದ್ದು ಮಾಡುತ್ತಿದೆ.

ಸಾಮಾನ್ಯವಾಗಿ ಬಾತುಕೋಳಿಗಳನ್ನು ಜಲಪಕ್ಷಿಗಳು ಎಂದೂ ಕರೆಯುತ್ತಾರೆ. ಏಕೆಂದರೆ ಅವು ಸಾಮಾನ್ಯವಾಗಿ ನೀರಿರುವ ಪ್ರದೇಶ, ಸಾಗರ, ನದಿ, ಕೊಳ ಮತ್ತು ಸರೋವರಗಳಲ್ಲಿ ಕಂಡುಬರುತ್ತವೆ. ಆದರೆ ವೈರಲ್​ ಆದ ವಿಡಿಯೋ ಸ್ವಲ್ಪ ಭಿನ್ನವಾಗಿದ್ದು, ಬಾತುಕೋಳಿ ನೀರಿನಲ್ಲಿರದೆ ಟ್ರೆಡ್‌ಮಿಲ್‌ನಲ್ಲಿ ವಾಕ್​ ಮಾಡುತ್ತಿದೆ.

14 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಬಾತುಕೋಳಿ ಓಡುತ್ತಿರುವ ಟ್ರೆಡ್‌ಮಿಲ್‌ನ ಬಳಿ ನಿಂತಿದ್ದು, ನಿಧಾನವಾಗಿ ಅದರ ಮೇಲೆ ಏರಿ ಓಡಲಾರಂಭಿಸಿದೆ. ನೆಟ್ಟಿಗರು ಈ ವೀಡಿಯೊವನ್ನು ತುಂಬಾ ಇಷ್ಟಪಟ್ಟಿದ್ದಾರೆ ಮತ್ತು ಬಾತುಕೋಳಿಯನ್ನು ಫಿಟ್‌ನೆಸ್ ಫ್ರೀಕ್ ಎಂದು ಕರೆಯುತ್ತಿದ್ದಾರೆ. ಈ ವಿಡಿಯೋ ಎಲ್ಲಿನದ್ದು ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಇಷ್ಟಪಟ್ಟಿದ್ದಾರೆ. ಜತೆಗೆ ತುಂಬಾ ಮುದ್ದಾಗಿದೆ ಎಂದು ಕಮೆಂಟ್​ ಮೂಲಕ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಆನೆ ಜತೆಗೆ ಫುಟ್​ಬಾಲ್​ ಆಡುತ್ತಿದ್ದ ಬಾಲಕಿ ಆನೆ ಹಾಲು ಕುಡಿಯಲು ಮುಂದಾಗಿದ್ದೇಕೆ? ಇಲ್ಲಿದೆ ವೈರಲ್​ ವಿಡಿಯೋ

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​

Published On - 8:14 pm, Wed, 9 March 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ