AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನದಿಯಲ್ಲಿ ಹಿಡಿದ ಮೀನನ್ನು ಈಜುತ್ತಾ ದಡಕ್ಕೆ ಎಳೆದು ತಂದ ಹದ್ದು; ಇಲ್ಲಿದೆ ವೈರಲ್​ ವಿಡಿಯೋ

ದ್ದು ತನ್ನ ಬೇಟೆಯನ್ನು ದಡಕ್ಕೆ ಎಳೆದು ತಂದ ದೃಶ್ಯ ನೋಡಿ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಜತೆಗೆ ನೀವು ನೋಡಲು ಇಷ್ಟಪಡುವ ಪಕ್ಷಿ ಯಾವುದು? ಎಂಬ ಪ್ರಶ್ನೆಯನ್ನು ನೆಟ್ಟಿಗರ ಮುಂದೆ ಇಟ್ಟಿದ್ದಾರೆ.

Viral Video: ನದಿಯಲ್ಲಿ ಹಿಡಿದ ಮೀನನ್ನು ಈಜುತ್ತಾ ದಡಕ್ಕೆ ಎಳೆದು ತಂದ ಹದ್ದು; ಇಲ್ಲಿದೆ ವೈರಲ್​ ವಿಡಿಯೋ
ಹದ್ದು
TV9 Web
| Edited By: |

Updated on:Mar 09, 2022 | 9:52 PM

Share

ವಿಶಿಷ್ಟ ಮತ್ತು ಅನೇಕ ವಿಶೇಷತೆಗಳನ್ನು ಒಳಗೊಂಡ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ (Social media) ವೈರಲ್(Viral)​ ಆಗುತ್ತಲೇ ಇರುತ್ತದೆ. ಅದರಲ್ಲೂ ಪ್ರಾಣಿ-ಪಕ್ಷಿಗಳ ಅಪರೂಪದ ವಿಡಿಯೋಗಳು ವೈರಲ್​ ಆಗುತ್ತಿದೆ. ಕಾಡು ಪ್ರಾಣಿಗಳು ಮತ್ತು ಪಕ್ಷಿಗಳನ್ನು ಸೆರೆಹಿಡಿಯುವ ವಿವಿಧ ರೀತಿಯ ವೀಡಿಯೊಗಳು ಇದೀಗ ಹೆಚ್ಚು ಟ್ರೆಂಡ್​ ಆಗುತ್ತದೆ. ಸದ್ಯ ಇಂತಹದ್ದೇ ವಿಡಿಯೋವೊಂದು ವೈರಲ್​ ಆಗಿದ್ದು, ವೈರಲ್​ ಆದ ವಿಡಿಯೋ ಹದ್ದಿನದ್ದು(Eagle) ಎಂಬುವುದು ನೆಟ್ಟಿಗರು ಆಶ್ಚರ್ಯಚಕಿತರಾಗುವಂತೆ ಮಾಡಿದೆ.

ಯುಎಸ್​ನ ವಿವಿಧ ರಾಷ್ಟ್ರೀಯ ಉದ್ಯಾನವನಗಳಿಂದ ವಿವಿಧ ಚಿತ್ರಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡುವ ನ್ಯಾಷನಲ್ ಪಾರ್ಕ್‌ಗೈಡ್ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹದ್ದಿನ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹದ್ದು ತನ್ನ ಬೇಟೆಯನ್ನು ದಡಕ್ಕೆ ಎಳೆದು ತಂದ ದೃಶ್ಯ ನೋಡಿ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಜತೆಗೆ ನೀವು ನೋಡಲು ಇಷ್ಟಪಡುವ ಪಕ್ಷಿ ಯಾವುದು? ಎಂಬ ಪ್ರಶ್ನೆಯನ್ನು ನೆಟ್ಟಿಗರ ಮುಂದೆ ಇಟ್ಟಿದ್ದಾರೆ.

ಈ ವೀಡಿಯೊ, ಚಿಕ್ಕದಾಗಿದ್ದರೂ ವೀಕ್ಷಿಸಲು ಆಸಕ್ತಿದಾಯಕವಾಗಿದೆ. ಹದ್ದು ತಾನು ಬೇಟೆಯಾಡಿದ ಮೀನನ್ನು ದಡಕ್ಕೆ ಎಳೆದು ತರುತ್ತಿರುವ ವಿಡಿಯೋ ಇದಾಗಿದೆ. ವೀಡಿಯೊವನ್ನು ಕೆಲವು ದಿನಗಳ ಹಿಂದೆ ಪೋಸ್ಟ್ ಮಾಡಲಾಗಿದ್ದು, 60,000 ಕ್ಕೂ ಹೆಚ್ಚು  ಲೈಕ್​ಗಳು ಬಂದಿದೆ. ಅತಿ ಹೆಚ್ಚು ಜನರು ಈ ವಿಡಯೋವನ್ನು  ಶೇರ್ ಕೂಡ ಮಾಡಿದ್ದಾರೆ. ಜತೆಗೆ ಕಮೆಂಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಇದು ನನಗೆ ಈಜುವ ಮಾರ್ಗವಾಗಿದೆ ಎಂದು ಒಬ್ಬರು ಕಮೆಂಟ್​ ಮಾಡಿದರೆ, ಮತ್ತೊಬ್ಬರು ಊಟಕ್ಕೆ ಇವತ್ತು ಮೀನು ಎಂದು ಕಮೆಂಟ್​ ಮಾಡಿದ್ದಾರೆ. ಇನ್ನೊಬ್ಬರು ಹದ್ದು ಹಿಂದೆಂದಿಗಿಂತಲೂ ದೊಡ್ಡ ಮೀನನ್ನು ಹಿಡಿದಿದೆ ಎಂದಿದ್ದಾರೆ.

ಇದನ್ನೂ ಓದಿ: ಕೇರಳದ ಬೀದಿಯಲ್ಲಿ ಬಲೂನ್​ ಮಾರುತ್ತಿದ್ದ ಬಾಲಕಿ ಈಗ ಮಾಡೆಲ್​: ರಾತ್ರಿ ಬೆಳಗಾಗುವಷ್ಟರಲ್ಲಿ ಫೋಟೋ ವೈರಲ್​

Viral Video: ಟ್ರೆಡ್‌ಮಿಲ್‌ ಮೇಲೆ ವಾಕ್ ಮಾಡಿದ ಬಾತುಕೋಳಿ; ಮುದ್ದಾದ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?

Published On - 9:47 pm, Wed, 9 March 22

Follow Us
TV9 Web
TV9 Web

TV9 Kannada

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!