AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಪ್ಪು ಮಾಡಿದ ಮಗನಿಗೆ ‘ನಾನು ಪುಂಡ’ ಎಂದು ಬೋರ್ಡ್​ ಹಿಡಿಸಿ ರಸ್ತೆ ಪಕ್ಕ ನಿಲ್ಲಿಸಿದ ಪೋಷಕರು

ತಪ್ಪು ಮಾಡಿದ ಮಗನಿಗೆ ಶಿಕ್ಷೆಯಾಗಿ ಪೋಷಕರು ಪುಂಡ ಎನ್ನುವ ಬೋರ್ಡ್ ಹಿಡಿಸಿ ರಸ್ತೆಯ ಪಕ್ಕ ನಿಲ್ಲಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್​ ಆಗಿದೆ

Viral Video: ತಪ್ಪು ಮಾಡಿದ ಮಗನಿಗೆ 'ನಾನು ಪುಂಡ' ಎಂದು ಬೋರ್ಡ್​ ಹಿಡಿಸಿ ರಸ್ತೆ ಪಕ್ಕ ನಿಲ್ಲಿಸಿದ ಪೋಷಕರು
ಬೋರ್ಡ್​ ಹಿಡಿದಿರುವ ಬಾಲಕ
TV9 Web
| Edited By: |

Updated on: Dec 26, 2021 | 12:36 PM

Share

ತಪ್ಪು ಮಾಡಿದ ಮಗನಿಗೆ ಶಿಕ್ಷೆಯಾಗಿ ಪೋಷಕರು ನಾನು ಪುಂಡ ಎನ್ನುವ ಬೋರ್ಡ್ ಹಿಡಿಸಿ ರಸ್ತೆಯ ಪಕ್ಕ ನಿಲ್ಲಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್​ ಆಗಿದೆ. ಯುಎಸ್​ನಲ್ಲಿ ಈ ಘಟನೆ ನಡೆದಿದೆ. ಪ್ಲೋರಿಡಾದ ಗೆಲ್ವಿನ್​ ​ ಕ್ಲೈನ್​ ಎನ್ನುವ ಟಿಕ್​ ಟಾಕ್​ ಬಳಕೆದಾರರೊಬ್ಬರು ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಳತಾಣದಲ್ಲಿ ವೀಡಿಯೋ ಸಖತ್​ ಸದಸ ಮಾಡುತ್ತಿದೆ. ಜತೆಗೆ ಬಾಲಕನಿಗೆ ಈ ರಿತಿ ಶಿಕ್ಷೆ ನೀಡಿದ ತಂದೆ ತಾಯಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ಬಾಲಕ ಹಿಡಿದುಕೊಂಡ ಬೋರ್ಡ್​ನಲ್ಲಿ ನಾನು ಪುಂಡ. ಪುಂಡರನ್ನು ದ್ವೇಷಿಸುವುದಾದರೆ ನಿಮ್ಮ ಗಾಡಿಯಲ್ಲಿ ಹಾರ್ನ್ ಮಾಡಿರಿ ಎಂದು ಬರೆಯಲಾಗಿತ್ತು. ಬಾಲಕನ ಪಕ್ಕದಲ್ಲೇ ಬೇಂಚಿನ ಮೇಲೆ  ಆತನ ಪೋಷಕರು ಕುಳಿತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

ವೀಡಿಯೋ ಹಂಚಿಕೊಂಡ ಗೆಲ್ವಿನ್​ ​ ಕ್ಲೈನ್​  ಅವರು ಘಟನೆಯ ಬಗ್ಗೆ ಪೂರ್ಣ ವಿವರ ತಿಳಿದಿಲ್ಲ. ಆದರೆ ಬಾಲಕನನ್ನು ಸಾರ್ವಜನಿಕವಾಗಿ ಅವಮಾನಿಸುವುದು ಸರಿಯಲ್ಲ ಎಂದಿದ್ದಾರೆ. ಈ ಬಗ್ಗೆ ಹಲವರು ಆಕ್ರೋಶದಿಂದಲೇ ಕಾಮೆಂಟ್​ ಮಾಡಿದ್ದಾರೆ. ಶಿಕ್ಷೆಯ ಶಿಸ್ತು ಸರಿಯಾಗಿದೆ ಆದರೆ ಸಾರ್ವಜನಿಕರು ಬಾಲಕನಿಗೆ ಏನನ್ನೂ ಕಲಿಸುವುದಿಲ್ಲ ಎಂದಿದ್ದಾರೆ.

ಇನ್ನೊಬ್ಬರು ಸಾರ್ವಜನಿಕರ ಎದುರು ನಿಮ್ಮ ಮಗನನ್ನು ಮುಜುಗರಕ್ಕೆ ಒಳಪಡಿಸಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಕಾಮೆಂಟ್​ ಮಾಡಿದ್ದಾರೆ. ಒಟ್ಟಿನಲ್ಲಿ ಬಾಲಕನಿಗೆ ನೀಡಿದ ಶಿಕ್ಷೆಯನ್ನು ಕಂಡು ನೆಟ್ಟಿಗರು ಕಿಡಿಕಾರಿದ್ದಾರೆ. ಮಕ್ಕಳು ತಪ್ಪು ಮಾಡಿದರೆ ಅವರಿಗೆ ತಿಳಿ ಹೇಳಿವುದರ ಬದಲು ಈ ರೀತಿ ಸಾರ್ವಜನಿಕವಾಗಿ ಅವಮಾನ ಮಾಡಿದರೆ ಅವರ ಸೂಕ್ಷ್ಮ ಮನಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎನ್ನುವುದು ಹಲವರ ಅಭಿಪ್ರಾಯ.

ಇದನ್ನೂ ಓದಿ:

ಜಗತ್ತು ನೈಸರ್ಗಿಕ ವಿಕೋಪ, ಹೊಸ ಮಾರಕ ವೈರಸ್​ಗೆ ತುತ್ತಾಗಲಿದೆ: 2022ರ ಬಗ್ಗೆ ಬಾಬಾ ವಂಗಾ ಭವಿಷ್ಯ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​