AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಪ್ಪು ಮಾಡಿದ ಮಗನಿಗೆ ‘ನಾನು ಪುಂಡ’ ಎಂದು ಬೋರ್ಡ್​ ಹಿಡಿಸಿ ರಸ್ತೆ ಪಕ್ಕ ನಿಲ್ಲಿಸಿದ ಪೋಷಕರು

ತಪ್ಪು ಮಾಡಿದ ಮಗನಿಗೆ ಶಿಕ್ಷೆಯಾಗಿ ಪೋಷಕರು ಪುಂಡ ಎನ್ನುವ ಬೋರ್ಡ್ ಹಿಡಿಸಿ ರಸ್ತೆಯ ಪಕ್ಕ ನಿಲ್ಲಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್​ ಆಗಿದೆ

Viral Video: ತಪ್ಪು ಮಾಡಿದ ಮಗನಿಗೆ 'ನಾನು ಪುಂಡ' ಎಂದು ಬೋರ್ಡ್​ ಹಿಡಿಸಿ ರಸ್ತೆ ಪಕ್ಕ ನಿಲ್ಲಿಸಿದ ಪೋಷಕರು
ಬೋರ್ಡ್​ ಹಿಡಿದಿರುವ ಬಾಲಕ
TV9 Web
| Edited By: |

Updated on: Dec 26, 2021 | 12:36 PM

Share

ತಪ್ಪು ಮಾಡಿದ ಮಗನಿಗೆ ಶಿಕ್ಷೆಯಾಗಿ ಪೋಷಕರು ನಾನು ಪುಂಡ ಎನ್ನುವ ಬೋರ್ಡ್ ಹಿಡಿಸಿ ರಸ್ತೆಯ ಪಕ್ಕ ನಿಲ್ಲಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್​ ಆಗಿದೆ. ಯುಎಸ್​ನಲ್ಲಿ ಈ ಘಟನೆ ನಡೆದಿದೆ. ಪ್ಲೋರಿಡಾದ ಗೆಲ್ವಿನ್​ ​ ಕ್ಲೈನ್​ ಎನ್ನುವ ಟಿಕ್​ ಟಾಕ್​ ಬಳಕೆದಾರರೊಬ್ಬರು ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಳತಾಣದಲ್ಲಿ ವೀಡಿಯೋ ಸಖತ್​ ಸದಸ ಮಾಡುತ್ತಿದೆ. ಜತೆಗೆ ಬಾಲಕನಿಗೆ ಈ ರಿತಿ ಶಿಕ್ಷೆ ನೀಡಿದ ತಂದೆ ತಾಯಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ಬಾಲಕ ಹಿಡಿದುಕೊಂಡ ಬೋರ್ಡ್​ನಲ್ಲಿ ನಾನು ಪುಂಡ. ಪುಂಡರನ್ನು ದ್ವೇಷಿಸುವುದಾದರೆ ನಿಮ್ಮ ಗಾಡಿಯಲ್ಲಿ ಹಾರ್ನ್ ಮಾಡಿರಿ ಎಂದು ಬರೆಯಲಾಗಿತ್ತು. ಬಾಲಕನ ಪಕ್ಕದಲ್ಲೇ ಬೇಂಚಿನ ಮೇಲೆ  ಆತನ ಪೋಷಕರು ಕುಳಿತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

ವೀಡಿಯೋ ಹಂಚಿಕೊಂಡ ಗೆಲ್ವಿನ್​ ​ ಕ್ಲೈನ್​  ಅವರು ಘಟನೆಯ ಬಗ್ಗೆ ಪೂರ್ಣ ವಿವರ ತಿಳಿದಿಲ್ಲ. ಆದರೆ ಬಾಲಕನನ್ನು ಸಾರ್ವಜನಿಕವಾಗಿ ಅವಮಾನಿಸುವುದು ಸರಿಯಲ್ಲ ಎಂದಿದ್ದಾರೆ. ಈ ಬಗ್ಗೆ ಹಲವರು ಆಕ್ರೋಶದಿಂದಲೇ ಕಾಮೆಂಟ್​ ಮಾಡಿದ್ದಾರೆ. ಶಿಕ್ಷೆಯ ಶಿಸ್ತು ಸರಿಯಾಗಿದೆ ಆದರೆ ಸಾರ್ವಜನಿಕರು ಬಾಲಕನಿಗೆ ಏನನ್ನೂ ಕಲಿಸುವುದಿಲ್ಲ ಎಂದಿದ್ದಾರೆ.

ಇನ್ನೊಬ್ಬರು ಸಾರ್ವಜನಿಕರ ಎದುರು ನಿಮ್ಮ ಮಗನನ್ನು ಮುಜುಗರಕ್ಕೆ ಒಳಪಡಿಸಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಕಾಮೆಂಟ್​ ಮಾಡಿದ್ದಾರೆ. ಒಟ್ಟಿನಲ್ಲಿ ಬಾಲಕನಿಗೆ ನೀಡಿದ ಶಿಕ್ಷೆಯನ್ನು ಕಂಡು ನೆಟ್ಟಿಗರು ಕಿಡಿಕಾರಿದ್ದಾರೆ. ಮಕ್ಕಳು ತಪ್ಪು ಮಾಡಿದರೆ ಅವರಿಗೆ ತಿಳಿ ಹೇಳಿವುದರ ಬದಲು ಈ ರೀತಿ ಸಾರ್ವಜನಿಕವಾಗಿ ಅವಮಾನ ಮಾಡಿದರೆ ಅವರ ಸೂಕ್ಷ್ಮ ಮನಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎನ್ನುವುದು ಹಲವರ ಅಭಿಪ್ರಾಯ.

ಇದನ್ನೂ ಓದಿ:

ಜಗತ್ತು ನೈಸರ್ಗಿಕ ವಿಕೋಪ, ಹೊಸ ಮಾರಕ ವೈರಸ್​ಗೆ ತುತ್ತಾಗಲಿದೆ: 2022ರ ಬಗ್ಗೆ ಬಾಬಾ ವಂಗಾ ಭವಿಷ್ಯ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್