AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಪ್ಪು ಮಾಡಿದ ಮಗನಿಗೆ ‘ನಾನು ಪುಂಡ’ ಎಂದು ಬೋರ್ಡ್​ ಹಿಡಿಸಿ ರಸ್ತೆ ಪಕ್ಕ ನಿಲ್ಲಿಸಿದ ಪೋಷಕರು

ತಪ್ಪು ಮಾಡಿದ ಮಗನಿಗೆ ಶಿಕ್ಷೆಯಾಗಿ ಪೋಷಕರು ಪುಂಡ ಎನ್ನುವ ಬೋರ್ಡ್ ಹಿಡಿಸಿ ರಸ್ತೆಯ ಪಕ್ಕ ನಿಲ್ಲಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್​ ಆಗಿದೆ

Viral Video: ತಪ್ಪು ಮಾಡಿದ ಮಗನಿಗೆ 'ನಾನು ಪುಂಡ' ಎಂದು ಬೋರ್ಡ್​ ಹಿಡಿಸಿ ರಸ್ತೆ ಪಕ್ಕ ನಿಲ್ಲಿಸಿದ ಪೋಷಕರು
ಬೋರ್ಡ್​ ಹಿಡಿದಿರುವ ಬಾಲಕ
TV9 Web
| Edited By: |

Updated on: Dec 26, 2021 | 12:36 PM

Share

ತಪ್ಪು ಮಾಡಿದ ಮಗನಿಗೆ ಶಿಕ್ಷೆಯಾಗಿ ಪೋಷಕರು ನಾನು ಪುಂಡ ಎನ್ನುವ ಬೋರ್ಡ್ ಹಿಡಿಸಿ ರಸ್ತೆಯ ಪಕ್ಕ ನಿಲ್ಲಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್​ ಆಗಿದೆ. ಯುಎಸ್​ನಲ್ಲಿ ಈ ಘಟನೆ ನಡೆದಿದೆ. ಪ್ಲೋರಿಡಾದ ಗೆಲ್ವಿನ್​ ​ ಕ್ಲೈನ್​ ಎನ್ನುವ ಟಿಕ್​ ಟಾಕ್​ ಬಳಕೆದಾರರೊಬ್ಬರು ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಳತಾಣದಲ್ಲಿ ವೀಡಿಯೋ ಸಖತ್​ ಸದಸ ಮಾಡುತ್ತಿದೆ. ಜತೆಗೆ ಬಾಲಕನಿಗೆ ಈ ರಿತಿ ಶಿಕ್ಷೆ ನೀಡಿದ ತಂದೆ ತಾಯಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ಬಾಲಕ ಹಿಡಿದುಕೊಂಡ ಬೋರ್ಡ್​ನಲ್ಲಿ ನಾನು ಪುಂಡ. ಪುಂಡರನ್ನು ದ್ವೇಷಿಸುವುದಾದರೆ ನಿಮ್ಮ ಗಾಡಿಯಲ್ಲಿ ಹಾರ್ನ್ ಮಾಡಿರಿ ಎಂದು ಬರೆಯಲಾಗಿತ್ತು. ಬಾಲಕನ ಪಕ್ಕದಲ್ಲೇ ಬೇಂಚಿನ ಮೇಲೆ  ಆತನ ಪೋಷಕರು ಕುಳಿತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

ವೀಡಿಯೋ ಹಂಚಿಕೊಂಡ ಗೆಲ್ವಿನ್​ ​ ಕ್ಲೈನ್​  ಅವರು ಘಟನೆಯ ಬಗ್ಗೆ ಪೂರ್ಣ ವಿವರ ತಿಳಿದಿಲ್ಲ. ಆದರೆ ಬಾಲಕನನ್ನು ಸಾರ್ವಜನಿಕವಾಗಿ ಅವಮಾನಿಸುವುದು ಸರಿಯಲ್ಲ ಎಂದಿದ್ದಾರೆ. ಈ ಬಗ್ಗೆ ಹಲವರು ಆಕ್ರೋಶದಿಂದಲೇ ಕಾಮೆಂಟ್​ ಮಾಡಿದ್ದಾರೆ. ಶಿಕ್ಷೆಯ ಶಿಸ್ತು ಸರಿಯಾಗಿದೆ ಆದರೆ ಸಾರ್ವಜನಿಕರು ಬಾಲಕನಿಗೆ ಏನನ್ನೂ ಕಲಿಸುವುದಿಲ್ಲ ಎಂದಿದ್ದಾರೆ.

ಇನ್ನೊಬ್ಬರು ಸಾರ್ವಜನಿಕರ ಎದುರು ನಿಮ್ಮ ಮಗನನ್ನು ಮುಜುಗರಕ್ಕೆ ಒಳಪಡಿಸಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಕಾಮೆಂಟ್​ ಮಾಡಿದ್ದಾರೆ. ಒಟ್ಟಿನಲ್ಲಿ ಬಾಲಕನಿಗೆ ನೀಡಿದ ಶಿಕ್ಷೆಯನ್ನು ಕಂಡು ನೆಟ್ಟಿಗರು ಕಿಡಿಕಾರಿದ್ದಾರೆ. ಮಕ್ಕಳು ತಪ್ಪು ಮಾಡಿದರೆ ಅವರಿಗೆ ತಿಳಿ ಹೇಳಿವುದರ ಬದಲು ಈ ರೀತಿ ಸಾರ್ವಜನಿಕವಾಗಿ ಅವಮಾನ ಮಾಡಿದರೆ ಅವರ ಸೂಕ್ಷ್ಮ ಮನಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎನ್ನುವುದು ಹಲವರ ಅಭಿಪ್ರಾಯ.

ಇದನ್ನೂ ಓದಿ:

ಜಗತ್ತು ನೈಸರ್ಗಿಕ ವಿಕೋಪ, ಹೊಸ ಮಾರಕ ವೈರಸ್​ಗೆ ತುತ್ತಾಗಲಿದೆ: 2022ರ ಬಗ್ಗೆ ಬಾಬಾ ವಂಗಾ ಭವಿಷ್ಯ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್