AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಕೂಟರ್​ ಸವಾರಿಯೊಂದಿಗೆ ಸ್ನಾನ ಮಾಡುತ್ತಿರುವ ಜೋಡಿ; ಪೊಲೀಸ್ ಕ್ರಮ

Maharashtra : ಹೋಗ್ರೋ ಹೋಗ್ರಿ ಎಲ್ಲಾ ರೀಲ್ಸ್​ಗಾಗಿ ಇಂಥ ಹುಚ್ಚಾಟ ಮಾಡ್ತೀರಿ. ಇದರಲ್ಲಿ ಅಚ್ಚರಿ ಪಡುವಂಥದ್ದೇನೂ ಇಲ್ಲ. ಹೋಗಿ ಮಾವನ ಮನೆಯಲ್ಲಿ ಆತಿಥ್ಯ ನಿಮಗಾಗಿ ಕಾಯ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral Video: ಸ್ಕೂಟರ್​ ಸವಾರಿಯೊಂದಿಗೆ ಸ್ನಾನ ಮಾಡುತ್ತಿರುವ ಜೋಡಿ; ಪೊಲೀಸ್ ಕ್ರಮ
ಉಲ್ಲಾನಗರದ ರಸ್ತೆಯಲ್ಲಿ ಈ ಜೋಡಿ ಸ್ಕೂಟರ್​ ಮೇಲೆ ಸ್ನಾನ ಮಾಡುತ್ತ ಸಾಗಿರುವುದು
TV9 Web
| Edited By: |

Updated on: May 19, 2023 | 11:48 AM

Share

Scooter: ಈಗೀಗ ಅಚ್ಚರಿ ಪಡಲೇಬೇಕಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಅಸಹಜವೆನ್ನಿಸುವ ಏನಾದರೂ ಚಟುವಟಿಕೆ ನಡೆಯುತ್ತಿದೆ ಎಂದರೆ ಅದು ರೀಲ್ಸ್​ಗಾಗಿ. ಸಾಮಾಜಿಕ ಜಾಲತಾಣದ ಮೂಲಕ ಅಸ್ತಿತ್ವ ಕಂಡುಕೊಳ್ಳಲು ನಡೆಸುವ ಕಸರತ್ತೇ ಎನ್ನುವುದು ಈಗೀಗ ಎಲ್ಲರಿಗೂ ಅರ್ಥವಾಗತೊಡಗಿದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಮಹಾರಾಷ್ಟ್ರದ ರಸ್ತೆಯಲ್ಲಿ ಸ್ಕೂಟರ್​ಮೇಲೆ ಚಲಿಸುತ್ತಿರುವ ಈ ಜೋಡಿ ಸ್ನಾನ ಮಾಡುತ್ತ ಸಾಗಿದೆ. ಮುಂದೇನಾಯಿತು?

ಮುಂದೇನಾಗುತ್ತದೆ? ದಾರಿಹೋಕರು ಈ ವಿಡಿಯೋ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಥಾಣೆಯ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯಿಸಿದ್ದಾರೆ. ಉಲ್ಲಾಸನಗರದ ಜನನಿಬಿಡ ರಸ್ತೆಯಲ್ಲಿ ಈ ಯುವಜೋಡಿ ಹೀಗೆ ಮಾಡಿದ್ದು ನೆಟ್ಟಿಗರ ಕಂಗೆಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ : Viral: ವರ್ಕ್ ಫ್ರಮ್ ರ್‍ಯಾಪಿಡೋ ಬೈಕ್! ಇದು ನಮ್ಮ ಬೆಂಗಳೂರಿನಲ್ಲಿ

ಸ್ಕೂಟರ್​ ಹಿಂದೆ ಬಕೆಟ್​, ಮಗ್​ ಹಿಡಿದುಕೊಂಡು ಕುಳಿತ ಯುವತಿ ತಾನೂ ನೀರು ಸುರಿದುಕೊಳ್ಳುತ್ತಾಳೆ. ಗಾಡಿ ಓಡಿಸುವ ಯುವಕನ ಮೇಲೂ ನೀರು ಸುರಿಯುತ್ತಾಳೆ. ನೋಡಲೇನೋ ಅತ್ಯಂತ ಉಲ್ಲಾಸದಾಯಕವಾಗಿದೆ ಈ ಬೇಸಿಗೆಯಲ್ಲಿ. ಆದರೆ ಏನೇ ಮೋಜು ಮಸ್ತಿ ಮಾಡುವ ಮೊದಲು ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿಯೇ ಯೋಚಿಸಬೇಕಲ್ಲವೆ?

ಇದನ್ನೂ ಓದಿ : Viral Video: ಮಂಟಪದಿಂದ ನೇರ ಪರೀಕ್ಷಾ ಕೊಠಡಿ ಪ್ರವೇಶಿಸಿದ ಉತ್ತರಪ್ರದೇಶದ ನವವಧು

ಮೇ 15ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈತನಕ ಸುಮಾರು 4,500 ಜನರು ಈ ವಿಡಿಯೋ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಶಿಕ್ಷಣ ಎಂದರೆ ಸರ್ಟಿಫಿಕೇಟ್​ ಪಡೆಯುವುದಲ್ಲ, ಸಾಮಾನ್ಯ ತಿಳಿವಳಿಕೆ ಎಂದಿದ್ದಾರೆ ಒಬ್ಬರು. ಜನ ಪ್ರಸಿದ್ಧಿಗಾಗಿ ಏನೂ ಮಾಡುತ್ತಾರೆ ಹೀಗೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ ಹಲವರು. ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?