AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾಯಾರಿದ ಮಂಗಕ್ಕೆ ನೀರು ಕುಡಿಸಿ ಮಾನವೀಯತೆ ಮೆರೆದ ಯುವಕ

ಬಿಸಿಲಿನ ಝಳಕ್ಕೆ ಮನುಷ್ಯರಷ್ಟೇ ಅಲ್ಲ, ಈ ಪ್ರಾಣಿ ಪಕ್ಷಿಗಳು ಕೂಡ ಬಸವಳಿದು ಹೋಗುತ್ತವೆ. ಇದೀಗ ಮಂಗವೊಂದು ಬಾಯಾರಿಕೆಯಿಂದ ಬಳಲಿದ್ದು ಯುವಕನೊಬ್ಬ ಅದಕ್ಕೆ ನೀರು ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಈ ಯುವಕನ ಒಳ್ಳೆತನವನ್ನು ಮೆಚ್ಚಿಕೊಂಡಿದ್ದಾರೆ, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಬಾಯಾರಿದ ಮಂಗಕ್ಕೆ ನೀರು ಕುಡಿಸಿ ಮಾನವೀಯತೆ ಮೆರೆದ ಯುವಕ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Mar 19, 2026 | 6:53 PM

Share

ಈ ಸ್ವಾರ್ಥ (selfish) ತುಂಬಿದ ಪ್ರಪಂಚದಲ್ಲಿ ಮಾನವೀಯತೆ, ಬೆಲೆಯಿಲ್ಲ ಎಂಬ ಮಾತಿದೆ. ಸ್ವಾರ್ಥ ಜನರ ನಡುವೆ ಹೃದಯವಂತ ಹಾಗೂ ಸಹಾಯ ಮಾಡುವ ಗುಣವಿರುವ ವ್ಯಕ್ತಿಗಳನ್ನು ನೋಡಿದಾಗ ನಿಜಕ್ಕೂ ಹೆಮ್ಮೆಯಾಗುತ್ತದೆ. ನಾವು ಮಾಡುವ ಸಣ್ಣ ಪುಟ್ಟ ಸಹಾಯವು ಕೂಡ ಇನ್ನೊಬ್ಬರ ಜೀವ ಉಳಿಸುತ್ತದೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಯುವಕನು (young man) ಮಂಗನಿಗೆ ನೀರು ಕುಡಿಸಿ ಅದರ ಬಾಯಾರಿಕೆ ನೀಗಿಸಿ ಪುಣ್ಯಾತ್ಮ ಎನಿಸಿಕೊಂಡಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಯುವಕನ ಮಾನವೀಯ ಕೆಲಸವನ್ನು ಹಾಡಿಹೊಗಳಿದ್ದಾರೆ.

Manjunath Lokapur ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಬಾಯಾರಿದ ಮಂಗವೊಂದು ನೀರಿಗಾಗಿ ಹಪತಪಿಸಿದೆ. ಇದೇ ವೇಳೆ ಯುವಕನು ನಲ್ಲಿ ನೀರು ಕುಡಿಸಿ ಮಂಗನ ಬಾಯಾರಿಕೆ ನೀಗಿಸಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕಾಲೆರಡು ಸ್ವಾಧೀನ ಕಳೆದುಕೊಂಡ ಶ್ವಾನಕ್ಕೆ ರಸ್ತೆ ದಾಟಲು ನೆರವಾದ ವ್ಯಕ್ತಿ

ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಜೈ ಶ್ರೀರಾಮ್ ಎಂದರೆ, ಮತ್ತೊಬ್ಬರು ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮೂಕ ಪ್ರಾಣಿಗಳಿಗೆ ಸಹಾಯ ಮಾಡುವ ಗುಣ ಇಷ್ಟ ಆಯ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು