AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತನ್ನ ಜತೆಗೆ ವಾಕಿಂಗ್‌ಗೆ ಬಂದ ಶ್ವಾನವನ್ನು ಮನೆಗೆ ಕರೆದೊಯ್ಯಲು ಹರಸಾಹಸ ಪಟ್ಟ ಯುವಕ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ದೃಶ್ಯಗಳು ನೆಟ್ಟಿಗರ ಹೃದಯ ಗೆಲ್ಲುತ್ತದೆ. ಇದೀಗ ಇಂತಹದ್ದೇ ದೃಶ್ಯ ವೈರಲ್ ಆಗಿದೆ. ಯುವಕನೊಬ್ಬ ವಾಕಿಂಗ್ ಕರೆದುಕೊಂಡು ಹೋದ ಶ್ವಾನವನ್ನು ಹಿಂತಿರುಗಿ ಮನೆಗೆ ಕರೆ ತರಲು ಹರಸಾಹಸ ಪಟ್ಟಿದ್ದಾನೆ. ಈ ವಿಡಿಯೋಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

Video: ತನ್ನ ಜತೆಗೆ ವಾಕಿಂಗ್‌ಗೆ ಬಂದ ಶ್ವಾನವನ್ನು ಮನೆಗೆ ಕರೆದೊಯ್ಯಲು ಹರಸಾಹಸ ಪಟ್ಟ ಯುವಕ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Aug 17, 2026 | 6:36 PM

Share

ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಇವುಗಳು ಮನುಷ್ಯನ ಆಪ್ತ ಸ್ನೇಹಿತ ಅಂತಾನೇ ಹೇಳಬಹುದು. ಮನೆಯ ಸದಸ್ಯರಂತೆ ಇರುವ ಶ್ವಾನ ಮನೆಯ ಮಾಲೀಕರಿಗೆ ನಿಷ್ಠಾವಂತರಾಗಿರುತ್ತವೆ. ಇದೀಗ ಯುವಕನೊಬ್ಬ ಶ್ವಾನವನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗಿದ್ದಾನೆ. ಇದೇ ವೇಳೆ ಈ ಶ್ವಾನವು ತಾನು ಮನೆಗೆ ಬರಲ್ಲ ಎಂಬಂತೆ ಹಠ ಹಿಡಿದು ಕುಳಿತಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ವಿನಯ್ ರಾಠೋರೆ (Vinay Rathore) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಯುವಕನೊಬ್ಬ ಶ್ವಾನವನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗಿದ್ದಾನೆ. ಆದರೆ, ಶ್ವಾನವನ್ನು ಮನೆಗೆ ಕರೆದೊಯ್ಯಲು ಪ್ರಯತ್ನಿಸುತ್ತಿದ್ದಂತೆ ತಾನು ಮನೆಗೆ ಬರಲ್ಲ ಎಂಬಂತೆ ಹಠ ಹಿಡಿದು ಕುಳಿತುಕೊಂಡಿರುವುದನ್ನು ಕಾಣಬಹುದು. ಯುವಕನು ಶ್ವಾನದ ಎರಡು ಕಾಲುಗಳನ್ನು ಎತ್ತಿಕೊಂಡು ಮನೆಗೆ ಕರೆದೊಯ್ಯುತ್ತಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕಾಣೆಯಾದ ಸಾಕು ನಾಯಿ ಹುಡುಕಿಕೊಟ್ಟವರಿಗೆ 10,000 ರೂ ನಗದು ಬಹುಮಾನ ಘೋಷಿಸಿದ ಮಾಲೀಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಎಲ್ಲಾ ಶ್ವಾನಗಳ ಪರಿಸ್ಥಿತಿ ನನಗೆ ಅರ್ಥ ಆಗುತ್ತದೆ ಎಂದಿದ್ದಾರೆ. ಇನ್ನೊಬ್ಬರು, ದಯವಿಟ್ಟು ಈ ರೀತಿ ಪ್ರಾಣಿಗಳ ಜತೆಗೆ ನಡೆದುಕೊಳ್ಳಬೇಡಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ತುಂಬಾನೇ ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:29 pm, Mon, 17 August 26

Follow Us
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್