AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಗನ ಜತೆಗೆ ಹೆತ್ತವರ ಮೊದಲ ವಿಮಾನ ಪ್ರಯಾಣ, ವೈರಲ್ ಆಯ್ತು ದೃಶ್ಯ

ಜೀವನದಲ್ಲಿ ಒಮ್ಮೆಯಾದ್ರು ವಿಮಾನದಲ್ಲಿ ಪ್ರಯಾಣಿಸಬೇಕು ಎನ್ನುವುದು ಎಲ್ಲರ ಕನಸು. ಇದೀಗ ಯುವಕನೊಬ್ಬ ತನ್ನ ಹೆತ್ತವರ ಕನಸನ್ನು ಈಡೇರಿಸಿದ್ದಾನೆ. ಹೌದು, ಮಗನೊಬ್ಬ ತಂದೆ ತಾಯಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿ ಪ್ರಯಾಣಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರ ಕಣ್ಣು ತುಂಬಿ ಬಂದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಗನ ಜತೆಗೆ ಹೆತ್ತವರ ಮೊದಲ ವಿಮಾನ ಪ್ರಯಾಣ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 13, 2026 | 1:59 PM

Share

ಪ್ರತಿಯೊಬ್ಬ ಮಕ್ಕಳಿಗೂ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಂಡು ಹೆತ್ತವರ (parents) ಕನಸುಗಳನ್ನು ಈಡೇರಿಸಬೇಕು ಎನ್ನುವುದಿರುತ್ತವೆ. ಇದೀಗ ಮಗನೊಬ್ಬ ಹೆತ್ತವರ ಆಸೆಯನ್ನು ಈಡೇರಿಸಿ ಖುಷಿ ಪಡಿಸಿದ್ದಾನೆ. ಮಗನು ಮೊದಲ ಬಾರಿಗೆ ವಿಮಾನದಲ್ಲಿ ಕರೆದುಕೊಂಡು ಹೋದದ್ದನ್ನು ಕಂಡು ಹೆತ್ತವರು ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಯುವಕ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಗನ ಜತೆಗೆ ಹೆತ್ತವರ ಮೊದಲ ವಿಮಾನ ಪ್ರಯಾಣ

ಕಿರಣ್ ಲಚು (Kiran Lachu) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಯುವಕನೊಬ್ಬ ಹೆತ್ತವರನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುವುದನ್ನು ಕಾಣಬಹುದು. ಮಗನ ಜತೆಗೆ ವಿಮಾನದಲ್ಲಿ ಕುಳಿತ ಈ ತಾಯಿ ಕಣ್ಣೀರು ಹಾಕಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Kiran Lachu (@kkira.nn)

ಇದನ್ನೂ ಓದಿ: ತಾಯಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿದ ಯುವಕ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅದ್ಭುತ ಸಹೋದರ, ನಿಜಕ್ಕೂ ಹೆಮ್ಮೆಯ ಕ್ಷಣ ಎಂದಿದ್ದಾರೆ. ಇನ್ನೊಬ್ಬರು, ಹೆತ್ತವರ ಕನಸನ್ನು ಈಡೇರಿಸುವುದು ನಿಜಕ್ಕೂ ಎಲ್ಲರಿಗೂ ಸ್ಫೂರ್ತಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಕಣ್ಣು ತುಂಬಿ ಬಂತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ