AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನಿನ್ನ ಎದೆ ಚಿಕ್ಕದು, ಥೈಲ್ಯಾಂಡ್​​​​ನಲ್ಲಿ ಬಾರ್​ ಗರ್ಲ್ ಜತೆಗೆ ಭಾರತೀಯ ಯುವಕರ ಕಿರಿಕ್​​​, ಕೊನೆಗೆ ಪೊಲೀಸರ ಎಂಟ್ರಿ

ಥೈಲ್ಯಾಂಡ್​​​ನಲ್ಲಿ ಕೆಲವೊಂದು ನಶೆಯ ಪ್ರದೇಶಗಳು ಇರುತ್ತದೆ. ಇಲ್ಲಿ ಎಲ್ಲವೂ ಸಿಗುತ್ತದೆ. ಅಲ್ಲಿನ ಬಾರ್​​ಗಳಲ್ಲಿ ಮಹಿಳೆಯರನ್ನು ಕೂಡ ಬಳಸಿಕೊಳ್ಳುತ್ತಾರೆ. ಅದಕ್ಕೆ ಹೆಚ್ಚಿನ ವಿದೇಶಿಗರು ಥೈಲ್ಯಾಂಡ್​​ಗೆ ಪ್ರವಾಸ ಮಾಡುತ್ತಾರೆ. ಹಾಗೆ ಮೂವರು ಭಾರತೀಯ ಪ್ರವಾಸಿಗರು ಅಲ್ಲಿಗೆ ತೆರಳಿದ್ದಾರೆ. ಅಲ್ಲಿನ ಪಟ್ಟಾಯದಲ್ಲಿರುವ ಹೋಟೆಲ್​​​ಗೆ​​​​ ಮಹಿಳೆಯೊಬ್ಬರನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆಕೆಯ ಎದೆ ಭಾಗ ಚಿಕ್ಕದು ಎಂದು ತಿರಸ್ಕರಿಸಿದ್ದು, ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಮುಂದೇನಾಯ್ತು ಗೊತ್ತಾ? ಆ ಕುರಿತಾದ ಮಾಹಿತಿ ಇಲ್ಲಿದೆ.

Viral: ನಿನ್ನ ಎದೆ ಚಿಕ್ಕದು, ಥೈಲ್ಯಾಂಡ್​​​​ನಲ್ಲಿ ಬಾರ್​ ಗರ್ಲ್ ಜತೆಗೆ ಭಾರತೀಯ ಯುವಕರ ಕಿರಿಕ್​​​, ಕೊನೆಗೆ ಪೊಲೀಸರ ಎಂಟ್ರಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
|

Updated on: Jul 24, 2025 | 3:36 PM

Share

ಭಾರತೀಯ ಯುವಕರು ಥೈಲ್ಯಾಂಡ್​​ಗೆ (Thailand) ಹೆಚ್ಚಾಗಿ ಪ್ರವಾಸ ಹೋಗುತ್ತಾರೆ. ಈ ಬಗ್ಗೆ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಲೇ ಇರುತ್ತಾರೆ. ಅಲ್ಲಿ ಬಾರ್​​​ಗಳಿಗೆ, ಮಸಾಜ್​​ ಸೆಂಟರ್​​​ಗಳಿಗೆ ಹೋಗಿ ಮಸಾಜ್ ಮಾಡಿಕೊಳ್ಳುತ್ತಾರೆ. ಹೌದು, ಮೂವರು ಯುವಕರು ಜೊತೆ ಸೇರಿ ಥೈಲ್ಯಾಂಡ್​​ಗೆ ಪ್ರವಾಸ ಹೋಗಿದ್ದಾರೆ. ಅಲ್ಲಿ ಬಾರ್​​ ಮಹಿಳೆ ಜತೆಗೆ ಕಿರಿಕ್​ ಮಾಡಿಕೊಂಡಿದ್ದಾರೆ. ಆಕೆಯ ಎದೆ ಚಿಕ್ಕದು ಎಂದು ಆಕೆಯ ಜತೆಗೆ ಜಗಳ ಮಾಡಿಕೊಂಡಿದ್ದಾರೆ. ನಂತರ ಪೊಲೀಸರಿಗೆ ಫೋನ್​ ಮಾಡಿ ಆಕೆಯ ವಿರುದ್ಧ ದೂರು ನೀಡಿದ್ದಾರೆ.

ಥೈಲ್ಯಾಂಡ್‌ನ ಪಟ್ಟಾಯದಲ್ಲಿರುವ ಹೋಟೆಲ್​​​ ಒಂದರಲ್ಲಿ ಮೂವರು ಭಾರತೀಯ ಯುವಕರು ಮಹಿಳೆಯ ಜತೆಗೆ ಕಿರಿಕ್​​ ಮಾಡಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಪಟ್ಟಾಯ ಮೇಲ್‌ನ ವರದಿಯ ಪ್ರಕಾರ , ಪ್ರವಾಸಿಗರು ಆಕೆಯ ದೇಹ ಆಕೃತಿಯ ಬಗ್ಗೆ ಅತೃಪ್ತರಾಗಿದ್ದಾರೆ. ಆಕೆಯ “ಎದೆ ತುಂಬಾ ಚಿಕ್ಕದಾಗಿದೆ” ಆ ಕಾರಣಕ್ಕೆ ಅವಳನ್ನು ರೂಮ್​​​ನಿಂದ ಹೊರ ಹೋಗುವಂತೆ ಕೇಳಿಕೊಂಡಿದ್ದೇವೆ. ಆದರೆ ಆಕೆ ಇದನ್ನು ನಿರಾಕರಿಸಿದ್ದಾಳೆ ಎಂದು ಪ್ರವಾಸಿಗರು ಹೇಳಿದ್ದಾರೆ. ಇನ್ನು ಈ ಮಹಿಳೆ ಕೂಡ ನಾನು ಹೋಗುವುದಿಲ್ಲ. ನಾನು ಹೊರ ಹೋಗಬೇಕೆಂದರೆ ಉಳಿದ ಹಣವನ್ನು ಪಾವತಿಸಿ ಎಂದು ಹಠ ಹಿಡಿದು ಕುಳಿತಿದ್ದಾಳೆ.

ಜುಲೈ 18 ರಂದು, ಸುಮಾರು ಬೆಳಗಿನ ಜಾವ 2.30 ರ ಸುಮಾರಿಗೆ, ಪಟ್ಟಾಯ ಪೊಲೀಸ್ ಠಾಣೆಗೆ ಮೂವರು ಭಾರತೀಯ ಪ್ರವಾಸಿಗರು ಕರೆ ಮಾಡಿದ್ದಾರೆ. ಪೊಲೀಸರು ಸೋಯಿ ಪಟ್ಟಾಯ ಬೀಚ್ 11 ರಲ್ಲಿರುವ ಅವರ ಹೋಟೆಲ್‌ಗೆ ಬಂದಾಗ 35 ರಿಂದ 40 ವರ್ಷ ವಯಸ್ಸಿನ ಮಹಿಳೆ ಜತೆಗೆ ಜಗಳ ಮಾಡುತ್ತಿರುವುದನ್ನು ನೋಡಿದ್ದಾರೆ. ಈ ಸಮಯದಲ್ಲಿ ಮಹಿಳೆ ಗಾಬರಿಯಾಗಿದ್ದು. ಆದರೆ ಆಕೆ ಪೊಲೀಸರು ಬರುವಂತಹ ಯಾವುದೇ ಕೆಲಸ ಮಾಡಿಲ್ಲ ಎಂದು ಹೇಳಿದ್ದಾಳೆ. ಇನ್ನು ಮಹಿಳೆ ಪೊಲೀಸರಿಗೆ ನೀಡಿದ ಹೇಳಿಕೆ ಪ್ರಕಾರ, ನಾನು ಈ ಮೂವರ ಜತೆಗೆ ಒಪ್ಪಂದ ಮಾಡಿಕೊಂಡಿದ್ದಾನೆ. ಒಬ್ಬರಿಗೆ 3,000ದಂತೆ ಎಂದು ಹೇಳಿ ಅವರ ಜತೆಗೆ ಬಂದಿದ್ದೇನೆ. ಈಗಾಗಲೇ 1,000 ನೀಡಿದ್ದಾರೆ. ಆ ನಂತರವೇ ನಾನು ಅವರ ಜತೆಗೆ ಹೊಟೇಲ್​​ಗೆ ಹೋಗಿದ್ದೇನೆ. ಆದರೆ ಈಗ ನನ್ನ ಎದೆ ಚಿಕ್ಕದು ಎಂದು ಹೇಳಿ, ನನ್ನನ್ನು ತಿರಸ್ಕರಿಸಿದ್ದಾರೆ. ಈ ವೇಳೆ ಇವರ ನಡುವೆ ಜಗಳ ನಡೆದಿದೆ.

ಇದನ್ನೂ ಓದಿ
Image
ಶ್ವಾನ ಪ್ರಿಯರೇ ಹುಷಾರ್! ಸಾಕು ನಾಯಿ ನೆಕ್ಕಿದ್ದಕ್ಕೆ ಮಹಿಳೆ ಸಾವು
Image
ಈಕೆ ನನಗೆ ಸಿಕ್ಕ ವರ : ಈ ವೃದ್ಧ ದಂಪತಿಯ ಶುದ್ಧ ಪ್ರೀತಿ ನೋಡಿ
Image
ಹೊಸ ವಾಹನದ ಕೆಳಗೆ ನಿಂಬೆ ಹಣ್ಣು ಇಡೋದು ಯಾಕೆ ಗೊತ್ತಾ? ಇದೆ ನೋಡಿ ಕಾರಣ
Image
ಮೊಬೈಲ್‌ ನೋಡುತ್ತಾ ಕುಳಿತು ಮೈ ಮರೆತ್ರೆ ಏನಾಗುತ್ತೆ ಅನ್ನೋದನ್ನು ನೋಡಿ

ಇದನ್ನೂ ಓದಿ: ಹುಲಿಯಣ್ಣನ ಮೈ ಮೇಲೆ ಒರಗಿ ವಿಶ್ರಾಂತಿ ಪಡೆದ ಸಿಂಹ

ಪೊಲೀಸರು ಬಂದು ಅವರನ್ನು ಸಮಾಧಾನ ಮಾಡಿ, ಒಂದು ನಿರ್ಣಯಕ್ಕೆ ಬರುವಂತೆ ಕೇಳಿಕೊಂಡಿದ್ದಾರೆ. ಪೂರ್ಣ ಪಾವತಿ ಇಲ್ಲದೆ ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಮಹಿಳೆ ಹೇಳಿದ್ದಾಳೆ.ಕೊನೆಗೆ ಕಡೆಯು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ನಂತರ ಈ ಮೂವರು ಭಾರತೀಯರು ಭಾಗಶಃ ಹಣವನ್ನು ಆಕೆ ನೀಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

​​​

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್